22-7-2021. ಗುರುವಾರ. ಗುರುವಾರ ಸುರಿದ ಭಾರಿ ಮಳೆಗೆ ಗುಡ್ಡ ಕುಸಿತ ಉಂಟಾದ ಅರಬೈಲ್ ಘಟ್ಟದಲ್ಲಿ ಹೆದ್ದಾರಿಗೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯ ಭರದಿಂದ ನಡೆದಿದೆ.

ಸ್ಥಳದಲ್ಲಿ ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಹಾಗೂ ಸಿಪಿಐ ಸುರೇಶ ಯಳ್ಳೂರು ಹಾಗೂ ಅರಣ್ಯ,ಹೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಇದ್ದಾರೆ.

ರಸ್ತೆಗಳು ಜಲಾವೃತ; ತಾಲೂಕಾ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಗೆ ಹಲವೆಡೆ ರಸ್ತೆಗಳ ಮೇಲೆ ಮಳೆನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಗುಳ್ಳಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರುನಿಂತ ಪರಿಣಮ ವಾಹನ ಸಂಚಾರ ವ್ಯತ್ಯಯವಾಗಿತ್ತು.

ADVT—

——————————————————————————————— ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/LPL24vrEPwyHFumyFL5gJt ***************************************************** ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur ————————————————————————————————

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading