
26.7.2021. ಸೋಮವಾರ.
ಅತಿವೃಷ್ಟಿಯಿಂದ ಭೂಕುಸಿತಕ್ಕೆ ಒಳಗಾಗಿ ರಸ್ತೆ ಸಂಪರ್ಕ ಕಡಿದುಕೊಂಡ ತಾಲೂಕಿನ ಕಳಚೆ ಪ್ರದೇಶಕ್ಕೆ ತೆರಳಲು ಹಾಗೂ ತಳಕೇಬೈಲ್ ಪರ್ಯಾಯ ರಸ್ತೆ ನಿರ್ಮಾಣಕ್ಕೆ ರವಿವಾರ ಚಾಲನೆ ನೀಡಲಾಗಿದೆ. ಈ ಭಾಗದ ಜನರಿಗೆ ಅನುಕೂಲವಾಗುವಂತೆ ರಸ್ತೆ ನಿರ್ಮಾಣಕ್ಕೆ ಸಚಿವ ಶಿವರಾಮ ಹೆಬ್ಬಾರ್ ಅವರ ಸೂಚಿಸಿದಂತೆ ಹಿಟಾಚಿ ಯಂತ್ರಗಳಿಂದ ರಸ್ತೆ ನಿರ್ಮಿಸಲಾಗುತ್ತಿದೆ.
ADVT—-



———————————————————————————————
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/LPL24vrEPwyHFumyFL5gJt *****************************************************
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
————————————————————————————————
