10-10-2021. ರವಿವಾರ.
E-YELLAPUR.COM NEWS.
ಶಿರಸಿ
ಜಿಲ್ಲೆಯಲ್ಲಿ ಉತ್ತಮ ತಾಂತ್ರಿಕ ಶಿಕ್ಷಣ ನೀಡುತ್ತಿರುವ ಶಿರಸಿಯ ಎಂ.ಇ.ಎಸ್. ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರುಷದ ಡಿಪ್ಲೋಮಾ ಇಂಜನಿಯರಿಂಗ್ ವಿದ್ಯಾರ್ಥಿಗಳಿಗೆ, ಡಿಪ್ಲೋಮಾ ಪದವೀಧರರಿಗಿರುವ ಔದ್ಯೋಗಿಕ ಅವಕಾಶಗಳ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೀವಗಿ ಟಾರ್ಕ ಟ್ರಾನ್ಸಪರ್ ಸಿಸ್ಟಂನ ನಿವೃತ್ತ ಗ್ರೂಪ್ ಹೆಡ್ ಸುಧೀಂದ್ರ ಪಿ. ದೇಶಪಾಂಡೆಯವರು ಡಿಪ್ಲೋಮಾ ಮುಗಿಸಿರುವ ವಿದ್ಯಾರ್ಥಿಗಳಿಗೆ ಬೇರೇ-ಬೇರೆ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶಗಳು ಲಭ್ಯವಿರುವ ಬಗ್ಗೆ ಮಾಹಿತಿ ನೀಡಿದರು.
ಅಲ್ಲದೇ ತಾಂತ್ರಿಕ ಸಂಸ್ಥೆಗಳಲ್ಲಿ , ವಿವಿಧ ವಿಭಾಗಳ ಸಂರಚನೆಗಳ ಬಗ್ಗೆ, ವಿದ್ಯಾರ್ಥಿಗಳು, ನೌಕರರಿಗೆ ಇರಬೇಕಾದ ಸಾಮಾಜಿಕ ಹೊಣೆಗಾರಿಕೆ, ಮೌಲ್ಯಗಳು ಮತ್ತು ಬಧ್ಧತೆ ಇವುಗಳ ಕುರಿತಾಗಿ ಸಮಗ್ರವಾಗಿ ತಿಳಿಸಿದರು.
ADVT
ಇವೆಲ್ಲವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಉನ್ನತಮಟ್ಟಕ್ಕೇರಲು ಸಾಧ್ಯವೆಂದು ತಿಳಿಸಿದರು, ಶಿಕ್ಷಣಾಸಕ್ತ ವಿದ್ಯಾರ್ಥಿಗಳು ಈ ಸಂಸ್ಥೆಯ ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪಡೆದು , ತಾಂತ್ರಿಕ ಶಿಕ್ಷಣದಿಂದ ಉಜ್ವಲ ಭವಿóಷ್ಯ ರೂಪಿಸಿಕೊಳ್ಳುವಂತೆ ಕರೆನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಪ್ರಭಾರಿ ಪ್ರಾಚಾರ್ಯ ಜಗನ್ನಾಥ ಅವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/FIBfndirvSLCTUzJq4BMP1
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related