8.11.2021. ಸೋಮವಾರ.
e-yellapur.com news
ಯಲ್ಲಾಪುರದಲ್ಲಿ ನಡೆಯುತ್ತಿರುವ ಸಂಕಲ್ಪ ಉತ್ಸವದ ಎರಡನೇ ದಿನದ ಕಾರ್ಯಕ್ರಮವನ್ನು ರವಿವಾರ ಸಂಜೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಲೋಕದಲ್ಲಿ ಸಂಕಲ್ಪ ಉತ್ಸವದ್ದು ದೊಡ್ಡ ಹೆಸರು. ಸಂಸ್ಥೆಯ ಸಾಧನೆ ದೊಡ್ಡದು. ಈ ಉತ್ಸವದಲ್ಲಿ ಪಾಲ್ಗೊಳ್ಳುವುದು ಖುಷಿಯ ಸಂಗತಿಯಾಗಿದೆ. ಇಂತಹ ಉತ್ಸವಕ್ಕೆ ಸರ್ಕಾದಿಂದ ಎಲ್ಲಾ ರೀತಿಯ ಪ್ರೋತ್ಸಾಹ ಸಿಗುವಂತಾಗಲಿ ಎಂದರು
ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಮೋದ ಹೆಗಡೆಯವರು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ಕೌಶಲ್ಯ ಇದೆ. ನಿರಂತರವಾಗಿ 35 ವರ್ಷ ಸಂಕಲ್ಪ ಉತ್ಸವ ನಡೆಸುತ್ತಿರುವುದು ದಾಖಲೆಯಾಗಿದೆ. ಈ ಉತ್ಸವವು ನಾಡಿನ ಸಾಂಸ್ಕೃತಿಕ ಅಭಿರುಚಿ ಹೆಚ್ಚಿಸುತ್ತಿದೆ. ಸಮಾಜ ಸಮ್ರದ್ಧವಾಗಿರಲು ಇಂತಹ ಕಲಾ ಅಭಿರುಚಿ ಅವಶ್ಯ ಎಂದರು.
ಶಾಸಕಿ ರೂಪಾಲಿ ನಾಯ್ಕ , ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್,
ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಮಾತನಾಡಿದರು
ಸಂಕಲ್ಪದ ಅಧ್ಯಕ್ಷ ಪ್ರಮೋದ ಹೆಗಡೆ ಅಭಿನಂದನಾ ಮಾತನಾಡಿದರು. ಸಂಕಲ್ಪದ ವತಿಯಿಂದ ಬಸವರಾಜ ಹೊರಟ್ಟಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ಭರತ ನಾಟ್ಯ ಹಾಗೂ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ ನಡೆಯಿತು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/JH4e982fHYEHI2R9vegqPh
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related