೧೨-೧-೨೦೨೨- ಬುಧವಾರ.
ಬುಧವಾರ.

ಯಲ್ಲಾಪುರ ತಾಲೂಕಿನಲ್ಲಿ 3 ಜನರಿಗೆ ಕೋವಿಡ್ ಸೋಂಕು ಧೃಢಪಟ್ಟಿದೆ. ತಾಲೂಕಿನ ನಂದೊಳ್ಳಿಯಲ್ಲಿ 2 ( ಯಲ್ಲಾಪುರ ನಗರ ಸೇರಿದಂತೆ), ದೇಹಳ್ಳಿಯಲ್ಲಿ ಒಬ್ಬರಿಗೆ ಇಂದು ಕೋವಿಡ್ ಸೋಂಕು ಧೃಢಪಟ್ಟಿದೆ. ತಾಲೂಕಿನಲ್ಲಿ ೩೦ ಸಕ್ರೀಯ ಕೋವಿಡ್ ಪ್ರಕರಣಗಳು ಇವೆ. ಇಂದು490 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, 1135ಜನರ ಸ್ವಾಬ್ ಟೆಸ್ಟ್ ಫಲಿತಾಂಶ ಬರಬೇಕಿದೆ.

ADVT

ಇಂದು 348 ಜನರಿಗೆ ಲಸಿಕೆ ನೀಡಲಾಗಿದೆ. ಇಂದು46 ಡೋಸ್ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 12 ಡೋಸ್ ಲಸಿಕೆ 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ತಿಳಿಸಿದ್ದಾರೆ.

ವಾರಾಂತ್ಯದ ಕರ್ಫ್ಯೂ ಹಾಗೂ ಮಕರ ಸಂಕ್ರಾಂತಿ ಹಬ್ಬದ ದಿನ ಪ್ರವಾಸಿ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಭಂಧ.

ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ವಾರಾಂತ್ಯದ ಕರ್ಫ್ಯೂ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ದಿನದಂದು ಯಲ್ಲಾಪುರ ತಾಲೂಕಾ ವ್ಯಾಪ್ತಿಯ ಪ್ರವಾಸಿ ಸ್ಥಳಗಳಾದ ಸಾತೊಡ್ಡಿ ಜಲಪಾತ, ಮಾಗೋಡ ಜಲಪಾತ, ಶೀರ್ಲೆ ಜಲಪಾತ, ಕಾನೂರು ಜಲಪಾತ, ಜೇನುಕಲ್ಲುಗುಡ್ಡ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಎಂದು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ತಿಳಿಸಿದ್ದಾರೆ.

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.

https://chat.whatsapp.com/L2CReGIOXdX7UXCxXicb4Q

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading