೧೨-೧-೨೦೨೨. ಬುಧವಾರ.
E-YELLAPUR.COM NEWS
ಆಶಾಕಾರ್ಯಕರ್ತೆರು ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಪ್ರತಿ ಮನೆಗೂ ಭೇಟಿ ನೀಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಅವರ ಶುಶ್ರೂಷೆ ಮರೆಯುವಂತಾದ್ದಲ್ಲ.ಆಶಾ ಕಾರ್ಯಕರ್ತೆಯರಿಗೆ ಸರಕಾರ ಇನ್ನೂ ಹೆಚ್ಚಿನ ಸಹಾಯ ಸಹಕಾರವನ್ನು ನೀಡಬೇಕು ಎಂದು ಉಮ್ಮಚ್ಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ರಾಮಕೃಷ್ಣ ಹೆಗಡೆ ಕನೇನಳ್ಳಿ ಹೇಳಿದರು.
ADVT
ಅವರು ತಾಲೂಕಿನ ಉಮ್ಮಚಗಿಯ ವಿ.ಎಸ್. ಎಸ್. ಸಭಾಭವನದಲ್ಲಿ ನಡೆದ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸದಸ್ಯರು, ಆಶಾ ಕಾರ್ಯಕರ್ತೆಯರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರುಯ. ಈ ಕಾರ್ಯಕ್ರಮವನ್ನು ಉಮ್ಮಚ್ಗಿ ಗ್ರಾ.ಪಂ.ಅಧ್ಯಕ್ಷೆ ರೂಪಾ ಪೂಜಾರಿ ಅವರು ದೀಪ ಬೆಳಗಿಸಿ ಉದ್ಘಾಸಿದರು.
ವೇದಿಕೆಯಲ್ಲಿ ಚವತ್ತಿ ಉಪ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸುಶ್ಮಾ,ಕುಂದರಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ರಮ್ಯಾ, ಹಾಸಣಗಿ ಗ್ರಾ.ಪಂ.ಅಧ್ಯಕ್ಷ ಪುರಂದರ, ತಾಲ್ಲೂಕು ಆರೋಗ್ಯ ನಿರೀಕ್ಷಕರಾದ ಮಹೇಶ ತಾಳಿಕೋಟೆ ಮೊದಲಾದವರಿದ್ದರು. ತಾಲೂಕಾ ಆರೋಗ್ಯ ಅಧಿಕಾರಿ ಎಸ್.ಟಿ. ಭಟ್ಟ ಸ್ವಾಗತಿಸಿದರು, ವಿರೂಪಾಕ್ಷ ಶಿರೂರ್ ನಿರ್ವಹಿಸಿ,ವಂದಿಸಿದರು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related