26-1-2022. ಬುಧವಾರ.
E-YELLAPUR.COM NEWS ಯಲ್ಲಾಪುರ. ಪಟ್ಟಣದ ನಾಯಕನಕೆರೆ ಶಾರದಾಂಬಾ ದೇವಾಲಯದಲ್ಲಿ, ದೇವಾಲಯದ ನೂತನ ಆಡಳಿತ ಮಂಡಳಿಯ ಸಭೆಯು ಬುಧವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಜಗದೀಶ ದೀಕ್ಷಿತ್, ಕಾರ್ಯದರ್ಶಿ ನರಸಿಂಹ ಗೇರಗದ್ದೆ, ಅರ್ಚಕ ಗೋಪಾಲಕೃಷ್ಣ ಭಟ್ಟ, ಪ್ರಮುಖರಾದ ಶ್ರೀನಿವಾಸ ಗಾಂವ್ಕಾರ್, ಅಶೋಕ ಶೆಟ್ಟಿ, ಜಿ.ಎನ್.ಭಟ್ ತಟ್ಟಿಗದ್ದೆ, ಎಸ್.ವಿ.ಭಟ್, ಸುಬ್ರಹ್ಮಣ್ಯ ಹೆಗಡೆ, ಶಂಕರ ಭಟ್ಟ ತಾರಿಮಕ್ಕಿ, ಟಿ.ಎನ್.ಭಟ್ಟ, ದತ್ತಾತ್ರೇಯ ಮುಂಡಗೋಡಿ, ಸುಬ್ರಾಯ ಭಟ್ಟ, ವಾಸುದೇವ ಹೆಗಡೆ, ವಿಶ್ವನಾಥ ಭಟ್ಟ ಶೀರ್ಲೆ, ಅನಂತ ಭಟ್ಟ ಮುಂತಾದವರು ಇದ್ದರು.
ಜ.30 ಭಾನುವಾರ ಶಾರದಾಂಬಾ ದೇವಾಲಯದ ಆವಾರದಲ್ಲಿ ಶ್ರಮದಾನ.
E-YELLAPUR.COM NEWS ; ಜನವರಿ 30 ಭಾನುವಾರದಂದು ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದ ಆವಾರದಲ್ಲಿ ಶ್ರಮದಾನ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ವರೆಗೆ ಶ್ರಮದಾನ ನಡೆಯಲಿದೆ. ಆಸಕ್ತರು ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ADVT
ಬುಧವಾರ ಯಲ್ಲಾಪುರ ತಾಲೂಕಿನಲ್ಲಿ 11 ಜನರಿಗೆ ಕೊರೋನಾ ಸೋಂಕು.
E-YELLAPUR.COM NEWS ; ಇಂದು ಯಲ್ಲಾಪುರ ತಾಲೂಕಿನ ನಂದೊಳ್ಳಿ,ಯಲ್ಲಾಪುರದಲ್ಲಿ -7, ಮಲವಳ್ಳಿ-2, ಕಿರವತ್ತಿ-1,ವಜೃಳ್ಳಿಯಲ್ಲಿ -1 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಂದು 55 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತಾಲೂಕಿನಲ್ಲಿ 258 ಸಕ್ರೀಯ ಕೋವಿಡ್ ಪ್ರಕರಣಗಳು ಇವೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ,ನರೇಂದ್ರ ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
FACEBOOK GROUP – https://www.facebook.com/groups/593852164946589/
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation