ಯಲ್ಲಾಪುರ.
2-2-2022. ಬುಧವಾರ.
E-YELLAPUR.COM NEWS
ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡುವಂತೆ ಒತ್ತಾಯಿಸಿ ತಾಲೂಕಾ ಮಡಿವಾಳ ಸಮುದಾಯದವರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ನಿಖರ,ನಿರಂತರ,ಸಮಗ್ರ ವರದಿಗಾಗಿ e-yellapur.com digital news ಓದಿ. ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮಡಿವಾಳ ಸಮುದಾಯವನ್ನು ದೇಶದ 18 ರಾಜ್ಯಗಳಲ್ಲಿ ಹಾಗೂ 3 ಕೇಂದ್ರಾಡಳತ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ರಾಜ್ಯದಲ್ಲಿಯೂ ನಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಲಾಗಿದೆ.
ಮನವಿಯನ್ನು ಗ್ರೇಡ್-2 ತಹಸೀಲ್ದಾರ್ ಸಿ.ಜಿ.ನಾಯ್ಕ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪ್ರಮುಖರು ಇದ್ದರು.
ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಹಂಪ್ ತೆರವು
E-YELLAPUR.COM NEWS ಪಟ್ಟಣದ ದೇವಿಮೈದಾನ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಕಳೆದ ವಾರ ನಿರ್ಮಿಸಲಾಗಿದ್ದ ಅವೈಜ್ಞಾನಿಕ, ದೊಡ್ಡ ಹಂಪ್ ಅನ್ನು ಅಂತೂ ತೆರವುಗೊಳಿಸಲಾಗಿದೆ. ಈ ಅವೈಜ್ಞಾನಿಕ ಹಂಪ್ ನಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ನಿಖರ,ನಿರಂತರ,ಸಮಗ್ರ ವರದಿಗಾಗಿ e-yellapur.com digital news ಓದಿ. ಹೆದ್ದಾರಿಯ ಇಳಿಜಾರಿನಲ್ಲಿ ದೊಡ್ಡದಾದ ಹಂಪ್ ನಿರ್ಮಿಸಿರುವುದರಿಂದ ವಾಹನ ಸವಾರರಿಗೆ ಹಂಪ್ ಇರುವುದು ಅರಿವಿಗೆ ಬಾರದೇ ವಾಹನಗಳ ನಿಯಂತ್ರಣ ತಪ್ಪುವಂತಾಗಿತ್ತು.ಈಗ ಈ ಹಂಪ್ ಅನ್ನು ತೆರವುಗೊಳಿಸಲಾಗಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related