3-2-2022. ಗುರುವಾರ.
E-YELLAPUR.COM NEWS
ಯಲ್ಲಾಪುರ.
ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದ ಸಭಾಭವನದಲ್ಲಿ ತಾಲೂಕಾ ಕನ್ನಡ ವೈಶ್ಯ ಸಮಾಜದವರ ಆಶ್ರಯದಲ್ಲಿ ಮಾಘ ಶುದ್ಧ ಪ್ರತಿಪದೆ ಕಾರ್ಯಕ್ರಮ ಸರಳವಾಗಿ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಹಾಗೂ ಸಮಾಜದ ಮುಖಂಡರು ಕಾರ್ಯಕ್ರಮವನ್ನು ಉಧ್ಘಾಟಿಸಿದರು. ನಿಖರ, ವಿಶ್ವಾಸಾರ್ಹ ಸುದ್ದಿಗಳಿಗಾಗಿ e-yellapur.com digital News ಓದಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸುತ್ತಿರುವ ಪಟ್ಟಣದ ಪಂಡಿತ್ ಮೆಮೋರಿಯಲ್ ಆಸ್ಪತ್ರೆಯ ವೈದ್ಯ ಡಾ.ವಿಶಾಲ ಪಂಡಿತ್ ಅವರನ್ನು ಹಾಗೂ ನಾನಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ವೈಶ್ಯ ಸಮಾಜದ ಪ್ರಮುಖರು ಇದ್ದರು.
ಇದೇ ಸಂದರ್ಭದಲ್ಲಿ ಪಂಡಿತ್ ಆಸ್ಪತ್ರೆಗೆ ಆಕ್ಸಿಜೆನ್ ಕಾಂನ್ಸಂಟ್ರೇಟರ್ ಅನ್ನು ಹಸ್ತಾಂತರಿಸಲಾಯಿತು.
ಕಾಳಮ್ಮನಗರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪೈಪ್ ಕಾಂಪೋಸ್ಟ್ ತಯಾರಿ ಪ್ರಾತ್ಯಕ್ಷಿಕೆ.
ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂಧನ ಸಂರಕ್ಷಣಾ ಕ್ಲಬ್ ಆಶ್ರಯದಲ್ಲಿ ಗುರುವಾರ ಪೈಪ್ ಕಾಂಪೋಸ್ಟ್ ತರಬೇತಿ ಪ್ರಾತ್ಯಕ್ಷಿಕೆ ನಡೆಯಿತು. ಶಿಕ್ಷಕ ಶ್ರೀಧರ ಹೆಗಡೆಯವರು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಮುಖ್ಯಾಧ್ಯಾಪಕ ದೇವಿದಾಸ ಪಟಗಾರ, ಶಿಕ್ಷಕರಾದ ವೆಂಕಟೇಶ ಪಾಲನಕರ್, ನಾಗರತ್ನಾ ನಾಯಕ ಹಾಗೂ ವಿಧ್ಯಾರ್ಥಿಗಳು ಇದ್ದರು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related