19-3-2022. ಶನಿವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ಹೋಳಿ ಹಬ್ಬದ ನಿಮಿತ್ತ ಶನಿವಾರ ಯಲ್ಲಾಪುರ ಪಟ್ಟಣದಲ್ಲಿ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರ್ವಜನಿಕರೊಂದಿಗೆ ಬಣ್ಣದಾಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ADVT

ಪಟ್ಟಣದ ವಿವಿದೆಡೆ ಸಂಚರಿಸಿದ ಅವರು ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿ ಸಾರ್ವಜನಿಕರೊಂದಿಗೆ ಬೆರೆತು ಪರಸ್ಪರ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬವನ್ನು ಆಚರಿಸಿದರು.

ADVT

ನಾಳೆ ಸಂಜೀವಿನಿ ಮಾಸಿಕ ಸಂತೆ.
ವಿವಿಧ ಇಲಾಖೆಗಳ ಹಾಗೂ ನಾನಾ ಸಂಘಟನೆಗಳ ಆಶ್ರಯದಲ್ಲಿ ನಾಳೆ ಭಾನುವಾರ ಪಟ್ಟಣದ ತಾಲೂಕಾ ಪಂಚಾಯತ ಆವಾರದಲ್ಲಿ ಸಂಜೀವಿನಿ ಮಾಸಿಕ ಸಂತೆ (ಪ್ರದರ್ಶನ ಮತ್ತು ಮಾರಾಟ) ಆಯೋಜಿಸಲಾಗಿದೆ.

ADVT

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading