22-5-2022. ರವಿವಾರ.
E-YELLAPUR.COM NEWS ಯಲ್ಲಾಪುರ.
ಇತ್ತೀಚೆಗೆ ಪ್ರಕಟವಾದ SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಯಲ್ಲಾಪುರ ಪಟ್ಟಣದ ಶಾರದಾಗಲ್ಲಿಯ ವಿದ್ಯಾರ್ಥಿಗಳನ್ನು ಸ್ಥಳೀಯರು ಸನ್ಮಾನಿಸಿ, ಗೌರವಿಸಿದರು.
ADVT
ಶಾರದಾಗಲ್ಲಿಯ ಅಶೋಕ್ ಶೇಟ್ ಮತ್ತು ರೂಪಾ ದಂಪತಿಗಳ ಮಗನಾದ ಅಭೀಷೇಕ್ ಶೇಟ್ ಪ್ರತಿಶತ 99.2% ಅಂಕಗಳಿಸಿ ರಾಜ್ಯಕ್ಕೆ 6ನೇ ರಾಂಕ್,
ADVT
ಹಾಗೂ ಅಜ್ಮಲ್ ಖಾನ್ ಮತ್ತು ಪರ್ವಿನ್ ಖಾನ್ ದಂಪತಿ ಪುತ್ರಿ ಕು.ಆಲಿಯಾ ಪ್ರತಿಶತ 95.04% ಅಂಕ ಗಳಿಸಿದ್ದರು.
ADVT
ತಾಲೂಕಿಗೆ ಹೆಮ್ಮೆ ತಂದ ಈವಿದ್ಯಾರ್ಥಿಗಳ ಮನೆಗೆ ಸ್ಥಳೀಯರು ಭೇಟಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿವೃತ್ತ ತಹಶೀಲ್ದಾರ ತುಳಸಿ ಪಾಲೇಕರ್,
ADVT
ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಯಲ್ಲಾಪುರಕರ, ಪ್ರಮುಖರಾದ ಚಂದ್ರಕಾಂತ್ ಪಾಟಣಕರ, ಗಣಪತಿ ಪಾಟಣಕರ, ಜಗನ್ನಾಥ್ ರೇವಣಕರ,
ADVT
ನಾಗೇಶ್ ಯಲ್ಲಾಪುರಕರ, ಹೇಮಂತ ದುರಂಧರ, ಅಜಿಜ್ ಶೇಖ್, ಪ್ರದೀಪ್ ಯಲ್ಲಾಪುರಕರ, ದತ್ತಾ ಜೋಗಳೇಕರ, ಪ್ರವೀಣ ಯಲ್ಲಾಪುರಕರ ಮುಂತಾದವರು ಇದ್ದರು.
ADVT
ಮೇ.29ಕ್ಕೆ ಚಂದಗುಳಿಯಲ್ಲಿ ವೈದಿಕ ಸಮಾವೇಶ.
E-YELLAPUR.COM NEWS ಯಲ್ಲಾಪುರ
ಯಲ್ಲಾಪುರ ಸೀಮಾ ವೈದಿಕ ಪರಿಷತ್ ಆಶ್ರಯದಲ್ಲಿ ಯಲ್ಲಾಪುರ ಸೀಮಾ ವೈದಿಕ ಸಮಾವೇಶ ಹಾಗೂ ಲೋಕ ಕಲ್ಯಾಣಾರ್ಥವಾಗಿ ಧಾರ್ಮಿಕ ಕಾರ್ಯಕ್ರಮಗಳು
ADVT
ಮೇ.29 ರವಿವಾರದಂದು ಯಲ್ಲಾಪುರ ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಾಲಯದಲ್ಲಿ ನಡೆಯಲಿವೆ. ಈ ನಿಮಿತ್ತ ಅಂದು ಬೆಳಿಗ್ಗೆ ಶ್ರೀಮಹಾಗಣಪತ್ಯಥರ್ವಶೀರ್ಷ ಪಾರಾಯಣ,
ADVT
ಅಥರ್ವಶೀರ್ಷ ಹವನ, ಪೂರ್ಣಾಹುತಿ ನಡೆಯಲಿದೆ. ಮಧ್ಯಾಹ್ನ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related