27-5-2022. ಶುಕ್ರವಾರ.
E-YELLAPUR.COM NEWS ಯಲ್ಲಾಪುರ.
ನಾವು ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು. ದೇಹದ ಸ್ವಚ್ಛತೆಯಿಂದ ನಮಗೆ ಬರುವ ಅನೇಕ ರೋಗಗಳನ್ನು ತಡೆಯಬಹುದು.
ADVT
ನಾನಾ ಅನಾರೋಗ್ಯ ಸಮಸ್ಯೆಗೆ ವೈದ್ಯರ ಬಳಿ ಬಂದರೆ ಪರಿಹಾರ ಲಭಿಸುತ್ತದೆ. ಆರೋಗ್ಯ ಸಮಸ್ಯೆಯನ್ನೂ ಮುಚ್ಚಿಟ್ಟುಕೊಳ್ಳುವುದು ಒಳ್ಳೆಯದಲ್ಲ ಎಂದು ಉಮ್ಮಚ್ಗಿ ಆಯುರ್ವೇದ ಆಸ್ಪತ್ರೆಯ ವೈದ್ಯ ಡಾ.ಯೋಗೀಶ ಮಡಗಾಂವ್ಕರ್ ಹೇಳಿದರು.
ADVT
ಜಿಲ್ಲಾಪಂಚಾಯತ ಉತ್ತರಕನ್ನಡ, ಆಯುಷ್ ಇಲಾಖೆ ಉತ್ತರಕನ್ನಡ, ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆ ಅಡಿಯಲ್ಲಿ ಆಯುರ್ವೇದ ಕ್ಷೇಮ ಕೇಂದ್ರ ಉಮ್ಮಚ್ಗಿ ಇವರ ಸಹಯೋಗದಲ್ಲಿ,
ADVT
ಯಲ್ಲಾಪುರ ತಾಲೂಕಿನ ಉಮ್ಮಚ್ಗಿ ಗ್ರಾ.ಪಂ. ವ್ಯಾಪ್ತಿಯ ಬಾಳೆಗದ್ದೆಯಲ್ಲಿ ಶುಕ್ರವಾರ ನಡೆದ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ADVT
ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಉತ್ತಮವಾದ ಆಹಾರವನ್ನು ಸೇವಿಸಬೇಕು. ಅಡುಗೆಯಲ್ಲಿ ಆಯಾಯ ಕಾಲಕ್ಕೆ ಸಿಗುವ ಪದಾರ್ಥಗಳನ್ನೇ ಹೆಚ್ಚಾಗಿ ಬಳಸಬೇಕು.
ADVT
ಆಯಾಯ ಕಾಲದಲ್ಲಿ ಲಭ್ಯವಿರುವ ಹಣ್ಣು ಹಂಪಲುಗಳನ್ನೇ ತಿನ್ನಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಉಮ್ಮಚ್ಗಿ ಗ್ರಾ.ಪಂ.ಸ್ಥಳೀಯ ಸದಸ್ಯ ಗ.ರಾ.ಭಟ್ಟ, ಹಿರಿಯರಾದ ಸುಕ್ರು ಗೌರಯ್ಯ ಪಟಗಾರ,
ADVT
ಗಣಪತಿ ರಾಮಾ ಮೊಗೇರ,ಸಹದೇವ ಮಾಬ್ಲೇಶ್ವರ ಪಟಗಾರ ಮೊದಲಾದವರು ಇದ್ದರು. ಆಶಾಕಾರ್ಯಕರ್ತೆ ನಾಗವೇಣಿ ಸಹದೇವ ಪಟಗಾರ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.
ADVT
ನಂತರ ಇಪ್ಪತೈದಕ್ಕೂ ಹೆಚ್ಚು ಜನರಿಗೆ ಬಿ.ಪಿ. ಮತ್ತು ಶುಗರ್ ಪರೀಕ್ಷೆ ಮಾಡಲಾಯಿತು. ಆಯುರ್ವೇದ ಸೋಪ್, ತೈಲ ಮತ್ತು ಔಷಧ ವಿತರಿಸಲಾಯಿತು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related