30-5-2022. ಸೋಮವಾರ.
E-YELLAPUR.COM NEWS ಯಲ್ಲಾಪುರ.
ಯಲ್ಲಾಪುರ ಪಟ್ಟಣದ ವೆಂಕಟ್ರಮಣ ಮಠದ ಸಭಾಭವನದಲ್ಲಿ ತಾಲೂಕಿನ ಭಂಡಾರಿ ಸಮಾಜದ ಪ್ರಮುಖರ ಸಭೆ ನಡೆಯಿತು.
ADVT
ಸಮಾಲೋಚನಾ ಸಭೆಯಲ್ಲಿ ಸಂಘಟನೆಯ ಅಗತ್ಯತೆ,ಸಮಾಜದ ಬಾಂಧವರು ಒಗ್ಗೂಡ ಬೇಕಾದ ಅವಶ್ಯಕತೆಗಳ ಕುರಿತು ಚರ್ಚಿಸಲಾಯಿತು.
ADVT
ನಂತರ ಸರ್ವಾನುಮತದಿಂದ 14 ಸದಸ್ಯರ ಆಡಳಿತ ಸಮಿತಿಯನ್ನೂ ಮತ್ತು 25 ಸದಸ್ಯರ ಸಲಹಾ ಸಮಿತಿಯನ್ನೂ ರಚಿಸಲಾಯಿತು.
ADVT
ಸಮಾಜದ ಮುಖಂಡ ಪ್ರೇಮಾನಂದ ನಾಯ್ಕ ಚಿನ್ನಾಪುರ ಇವರನ್ನು ಆಡಳಿತ ಸಮಿತಿಯ ಅಧ್ಯಕ್ಷರನ್ನಾಗಿ ಹಾಗೂ ಎಸ್ ಟಿ.ಭಂಡಾರಿ ಇವರನ್ನು ಗೌರವಾಧ್ಯಕ್ಷರನ್ನಾಗಿಯೂ ಆಯ್ಕೆ ಮಾಡಲಾಯಿತು.
ADVT
ಉಪಾಧ್ಯಕ್ಷರಾಗಿ ನಾಗೇಂದ್ರ ಪತ್ರೇಕರ ಹಾಗೂ ಸಿ.ಪಿ.ನಾಯ್ಕ ,ಕಾರ್ಯದರ್ಶಿಯಾಗಿ ಸಂತೋಷ ಪೆಡ್ನೇಕರ ಖಜಾಂಚಿಯಾಗಿ ಪಾಂಡುರಂಗ ಕಲ್ಗುಟ್ಕರ್ ಇವರನ್ನು ಮಾಡಲಾಯಿತು.
ಸಮಿತಿಯ ಸದಸ್ಯರಾಗಿ ಶಾರದಾ ಭಂಡಾರಿ,ಸುಮಂಗಲಾ ನಾಯ್ಕ,ರೋಹಿದಾಸ ಭಂಡಾರಿ,ಜಿ.ಎಸ್.ಪತ್ರೆಕರ,ಅಶೋಕ ನಾಯ್ಕ,ರೊಹಿದಾಸ ಮಾಂಜ್ರೇಕರ,ಗಣೇಶ ಬಂಡಾರಿ,ಪ್ರದೀಪ ಕಲ್ಗುಟ್ಕರ್ ಅವರನ್ನು ಆಯ್ಕೆ ಮಾಡಲಾಯಿತು.
ADVT
ನೂತನ ಅಧ್ಯಕ್ಷ ಪ್ರೇಮಾನಂದ ನಾಯ್ಕ ಮಾತನಾಡಿ, ಸಮಾಜ ಬಾಂದವರೆಲ್ಲರನ್ನು ಸಂಘಟಿಸಿ,ಸಮಾಜದ ಅಭಿವೃದ್ದಿಗೆ ಶೃಮಿಸುವುದು ಸಂಘದ ಉದ್ದೇಶವಾಗಿದೆ.
ADVT
ಒಗ್ಗಟ್ಟಿನಿಂದ ಮುನ್ನೆಡೆದರೆ,ಸಮಾಜದ ಬೇಡಿಕೆಗಳನ್ನ ಈಡೇರಿಸಿಕೊಳ್ಳಲು ಸಾಧ್ಯ.ಆದೃಷ್ಠಿಯಿಂದ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದರು.
ADVT
ಸಮಾಜದ ಪ್ರಮುಖರಾದ ಜಿ.ಎಸ್.ಪತ್ರೇಕರ ಸಿ.ಪಿ.ನಾಯ್ಕ,ಅನಿಲ್.ಬಿ.ನಾಯ್ಕ ಚಿನ್ನಾಪುರ,ಸತೀಶ. ಬಿ.ನಾಯ್ಕ
ADVT
,ಪ. ಪಂ. ಸದಸ್ಯೆ ಗೀತಾ ಭಂಡಾರಿ ಮುಂತಾದವರು ಸಂಘಟನೆಯ ಪ್ರಾಮುಖ್ಯತೆಯ ಕುರಿತು ಅಭಿಪ್ರಾಯ ಹಂಚಿಕೊಂಡರು.ಸಿ.ಎಸ್.ಪತ್ರೇಕರ ನಿರ್ವಹಿಸಿದರು. ಅನಿಲ್ ಬಿ.ನಾಯ್ಕ ವಂದಿಸಿದರು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related