7-6-2022.ಮಂಗಳವಾರ.


E-YELLAPUR.COM NEWS ಯಲ್ಲಾಪುರ.

ವಿಶ್ವ ಪರಿಸರದ ದಿನಾಚರಣೆಯ ಅಂಗವಾಗಿ ಯಲ್ಲಾಪುರ ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮಂಗಳವಾರ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವ ಸಾನ್ನಿಧ್ಯದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.

ಬಿಲ್ವ ಪತ್ರೆ ಗಿಡ ನೆಡುವ ಮೂಲಕ ಸ್ವಾಮೀಜೀಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಡಗುಂದಿ ವಲಯ ಅರಣ್ಯಧಿಕಾರಿ ಪ್ರಸಾದ ಪೆಡ್ನೇಕರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು, ಸಾರ್ವಜನಿಕರು ಇದ್ದರು.

ADVT

ಜನಜಾಗೃತಿ ಸಮಾವೇಶದ ಸಮಾಲೋಚನಾ ಸಭೆ.

E-YELLAPUR.COM NEWS ಯಲ್ಲಾಪುರ.

ಬೇಡ್ತಿ ಮತ್ತು ವರದಾ ನದಿ ಜೋಡಣೆ ಮತ್ತು ಉದ್ದೇಶಿತ ನದಿ ತಿರುವು ಯೋಜನೆಯನ್ನು ವಿರೋಧಿಸಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ

ADVT

ತಾಲೂಕಿನ ಮಂಚಿಕೇರಿಯಲ್ಲಿ ಜೂ.14ರಂದು ನಡೆಯಲಿರುವ ಜನಜಾಗೃತಿ ಸಮಾವೇಶದ ಕುರಿತು ಸಮಾಲೋಚನಾ ಸಭೆಯು ಟಿ.ಎಂ.ಎಸ್.ಸಭಾಭವನದಲ್ಲಿ ಮಂಗಳವಾರ ನಡೆಯಿತು.

ADVT

ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಟಿ.ಎಂ.ಎಸ್.ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ಮಂಚಿಕೇರಿಯಲ್ಲಿ ನಡೆಯುವ ಜನಜಾಗ್ರತಿ

ADVT

ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ,

ADVT

ವಿಕೇಂದ್ರೀಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಪ್ರಮುಖರಾದ ಅನಂತ ಹೆಗಡೆ ಅಶೀಸರ,

ADVT

ADVT

ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡೆಳಿತ ಮಂಡಳಿಯ ಅಧ್ಯಕ್ಷ ವಿ.ಎನ್.ಹೆಗಡೆ, ಪ್ರಮುಖರಾದ ಶ್ರೀಪಾದ ಹೆಗಡೆ ಶಿರ್ನಾಲಾ, ಎನ್.ಜಿ.ಹೆಗಡೆ ಭಟ್ರಕೇರಿ, ನಾರಾಯಣ ಹೆಗಡೆ ಗಡಿಕೈ,

ADVT

ಸೀಮಾ ಪರಿಷತ್ ಅಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ, ವೆಂಕಟ್ರಮಣ ಬೆಳ್ಳಿ, ಟಿ.ಆರ್.ಹೆಗಡೆ, ಬಿ.ಜಿ.ಹೆಗಡೆ ಗೇರಾಳ,

ADVT

ಪಿ.ಜಿ.ಭಟ್ಟ ಬರಗದ್ದೆ, ಕೆ.ಟಿ.ಭಟ್ಟ ಆನಗೋಡು, ಗಣಪತಿ ಬೋಳಗುಡ್ಡೆ ಮುಂತಾದವರು ಪಾಲ್ಗೊಂಡಿದ್ದರು.

ADVT

ADVT

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading