E-YELLAPUR. COM NEWS ಯಲ್ಲಾಪುರ.
13-6-2022. ಸೋಮವಾರ.
ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಮತದಾರ ಕ್ಷೇತ್ರದ ಚುನಾವಣೆಯ ಮತದಾನವು ಸೋಮವಾರ ತಾಲೂಕಿನಲ್ಲಿ ಶಾಂತಿ-ಸುವ್ಯವಸ್ಥೆಯಿಂದ ನಡೆಯಿತು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾರರು ಮತಚಲಾಯಿಸಿದರು.
ADVT
ತಾಲೂಕಿನಲ್ಲಿ 85 ಪುರುಷ ಮತದಾರರು, 50 ಮಹಿಳಾ ಮತದಾರರು ಒಟ್ಟೂ 135 ಮತದಾರರಿದ್ದು, ಸೋಮವಾರ 122 ಮತದಾರರು ಮತ ಚಲಾಯಿಸಿದ್ದಾರೆ. ಶೇ.90.37ರಷ್ಟು ಮತದಾನವಾಗಿದೆ.
ಪ್ರತಿ ಎರಡು ಗಂಟೆಗೆ ಚಲಾಯಿಸಲಾದ ಮತದಾನದ ವಿವರ.
ಬೆಳಿಗ್ಗೆ 8 ಗಂಟೆಯಿಂದ-10 ಗಂಟೆಯವರೆಗೆ ; 22, ಮಧ್ಯಾಹ್ನ 12 ಗಂಟೆಯವರೆಗೆ 61, ಮಧ್ಯಾಹ್ನ 2 ಗಂಟೆಯವರೆಗೆ 86, 4 ಗಂಟೆಯವರೆಗೆ-114 ಮತದಾರರು ಮತ ಚಲಾಯಿಸಿದರು.
ADVT
ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 77 ಪುರುಷ ಮತದಾರರು, 45 ಮಹಿಳಾ ಮತದಾರರು ಒಟ್ಟೂ 122 ಮತದಾರರು ಚಲಾಯಿಸಿದ್ದಾರೆ. 13 ಮತದಾರರು ಮತದಾನಕ್ಕೆ ಗೈರಾಗಿದ್ದಾರೆ. ಬೆಳಿಗ್ಗೆ ನಿಧಾನಗತಿಯಲ್ಲಿ ಮತದಾನ ಆರಂಭವಾಯಿತು.
ADVT
ಮತಗಟ್ಟೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಲಾಯಿತು. ಒಬ್ಬ ಬಿ.ಎಲ್.ಒ., ಒಬ್ಬ ಮೈಕ್ರೋ ಅಬ್ಸರ್ವರ್, ಸೇರಿದಂತೆ 8 ಸಿಬ್ಬಂದಿಗಳು ಚುನಾವಣಾ ಕರ್ತವ್ಯವನ್ನು ನಿರ್ವಹಿಸಿದರು.
ADVT
ಮತಗಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿ, ಆರೋಗ್ಯ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಿದರು. ಮತಗಟ್ಟೆಯ ಹೊರಗೆ ಬೆಲ್ ರಸ್ತೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬೂತ್ ಕೇಂದ್ರದಲ್ಲಿ ಆಯಾ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಕಾರ್ಯನಿರ್ವಹಿಸಿದರು.
ADVT
ಚುನಾವಣಾ ಮತಗಟ್ಟೆ ಬೂತ್ಗೆ ಆಗಮಿಸಿದ್ದ ಸಚಿವ ಶಿವರಾಮ ಹೆಬ್ಬಾರ್ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related