14-6-2022 ಮಂಗಳವಾರ.
E-YELLAPUR.COM NEWS ಯಲ್ಲಾಪುರ.
ಜೂನ್ 21 ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯಲ್ಲಾಪುರ ತಾಲೂಕಾ ಪತಂಜಲಿ ಯೋಗ ಸಮಿತಿ ನೇತೃತ್ವದಲ್ಲಿ ಯೋಗ ತರಬೇತಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ದಿನಾಂಕ 14 /6/ 2022 ರಿಂದ 20/6/2022 ರವರೆಗೆ ಬೆಳಿಗ್ಗೆ 5.35 ರಿಂದ 7.30 ರವರೆಗೆ ಪತಂಜಲಿಯ ನುರಿತ ಯೋಗ ಶಿಕ್ಷಕರಿಂದ ತರಬೇತಿ ನಡೆಯಲಿದೆ.
ADVT
ಹಾಗೂ ಪಟ್ಟಣದ ಪಶು ಆಸ್ಪತ್ರೆ ಆವರಣ ಇಲ್ಲಿ ಪ್ರತಿದಿನ ಮುಂಜಾನೆ 6 ಗಂಟೆಯಿಂದ ಡಾ. ಸುಬ್ರಾಯ ಭಟ್ಟ ಇವರಿಂದ ತರಬೇತಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ವಿಶೇಷವಾಗಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಯೋಗ ದಿನಾಚರಣೆ ಮಾರ್ಗಸೂಚಿಯಂತೆ ತರಬೇತಿ ಹಾಗೂ ಯೋಗ ಚಿಕಿತ್ಸಾ ತರಬೇತಿ,
ADVT
ದೇಹದ ತೂಕ ಕಡಿಮೆ ಮಾಡಿಕೊಳ್ಳುವುದಕ್ಕಾಗಿ, ಡಯಾಬಿಟಿಸ್, ರಕ್ತದೊತ್ತಡ, ತಲೆಶೂಲೆ ನಿವಾರಣೆಗಾಗಿ ಯೋಗ. ಯುವಕ-ಯುವತಿಯರಿಗಾಗಿ, ಯೋಗ ಶಿಕ್ಷಕರಾಗ ಬಯಸುವವರಿಗೆ, ಯೋಗಾಸನ ಸ್ಪರ್ಧೆ ಹಾಗೂ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಸ್ಪೀಡ್ ಹಾಗೂ ಫ್ಲೆಕ್ಸಿಬಿಲಿಟಿ ಯೋಗ ತರಬೇತಿ ಜರುಗಲಿದೆ.
ADVT
ಸಾರ್ವಜನಿಕರು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತರಬೇತಿ ಸಪ್ತಾಹದ ಪ್ರಯೋಜನ ಪಡೆದುಕೊಳ್ಳಲು ಪತಂಜಲಿ ಯೋಗ ಸಮಿತಿಯ ಪ್ರಕಟಣೆ ತಿಳಿಸಿದೆ.
ADVT
21 ಜೂನ್ 2022 ರಂದು ಮುಂಜಾನೆ 5.45ರಿಂದ ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ. ಎಲ್ಲ ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.
ADVT
ಗುಳ್ಳಾಪುರದಲ್ಲಿ ವನಮಹೋತ್ಸವ.
ಹಸಿರಿಲ್ಲದ ನಾಡು ಬರಗಾಲದ ಬೀಡು ಮಾಲಿಕೆಯಲ್ಲಿ ಜ್ಞಾನಜ್ಯೋತಿ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ಗುಳ್ಳಾಪುರದಲ್ಲಿ ವನಮಹೋತ್ಸವ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ADVT
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರೋಜಾ ಹುಲ್ಲೂರ ವಹಿಸಿದ್ದರು. ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಅರಣ್ಯ ಇಲಾಖೆಯ ಅಧಿಕಾರಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಇದ್ದರು.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related