15-8-2022. ಸೋಮವಾರ.

ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿರುವ ತಾಲೂಕಾ ಕ್ರೀಡಾಂಗಣದಲ್ಲಿ ಸೋಮವಾರ ಬೆಳಿಗ್ಗೆ ಸಡಗರ,ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯ ದೃಶ್ಯಾವಳಿಯನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಸಿಪಿಐ ಸುರೇಶ ಯಳ್ಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ,

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

ತಾಲೂಕಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಗನಬಸಯ್ಯ ಮುಂತಾದವರು ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವಿಧ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮwhats app group ಗೆ join ಆಗಿ. https://chat.whatsapp.com/L2CReGIOXdX7UXCxXicb4Q

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.co

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading