







8-11-2025 ಶನಿವಾರ ಯಲ್ಲಾಪುರ

ಸ್ವರ್ಣವಲ್ಲೀ ಶ್ರೀಗಳ ಆದೇಶ ಹಾಗೂ ಮಾರ್ಗದರ್ಶನದಂತೆ ಯಲ್ಲಾಪುರ ತಾಲೂಕಿನಾದ್ಯಂತ ನೂರಾರು ಸ್ಥಳಗಳಲ್ಲಿ ಭಗವದ್ಗೀತಾ ಅಭಿಯಾನವು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ. ದೇವಾಲಯಗಳಲ್ಲಿ, ಶಾಲೆಗಳಲ್ಲಿ, ಭಕ್ತರ ಮನೆಗಳಲ್ಲಿ ಭಗವದ್ಗೀತಾ ಅಭಿಯಾನವು ನಡೆಯುತ್ತಿದೆ.
ವಿ.ಸೂ: ಯಲ್ಲಾಪುರ ತಾಲೂಕಾ ವ್ಯಾಪ್ತಿಯಲ್ಲಿ ನಡೆದ ಭಗವದ್ಗೀತಾ ಅಭಿಯಾನದ ಫೋಟೋ ಮತ್ತು ವಿವರವನ್ನು 7899588538 ಗೆ ಕಳಿಸಿ, ವಿವಿಧ ಮಾಧ್ಯಮಗಳಲ್ಲಿ ಪ್ರಕಟಿಸಲಾಗುವುದು.
ವಿವಿದೆಡೆ ನಡೆದ ಭಗವದ್ಗೀತಾ ಅಭಿಯಾನ

ಹಿತ್ಲಳ್ಳಿಯಲ್ಲಿ ಭಗವದ್ಗೀತಾ ಅಭಿಯಾನ ನಡೆಯಿತು.

ಕಿರವತ್ತಿಯಲ್ಲಿ ನಡೆದ ಭಗವದ್ಗೀತಾ ಅಭಿಯಾನ

ನಂದೊಳ್ಳಿ ರಾಮಲಿಂಗೇಶ್ವರ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

ಹೊನ್ನಗದ್ದೆ ವೀರಭದ್ರ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

ಕನ್ನಡಗಲ್ ಗ್ರಾಮದಲ್ಲಿ ಭಗವದ್ಗೀತಾ ಅಭಿಯಾನ

ಕೊಡ್ಲಗದ್ದೆ ಕಡಾಸಗಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಕಲ್ಲೇಶ್ವರ ಪ್ರೌಢಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಕನಕನಹಳ್ಳಿಯಲ್ಲಿ ಭಗವದ್ಗೀತಾ ಅಭಿಯಾನ

ಶೀರ್ಲೆಯಲ್ಲಿ ನಡೆದ ಭಗವದ್ಗೀತಾ ಅಭಿಯಾನ

ಮತ್ತಿಹಕ್ಕಲು ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

ಡಬ್ಗುಳಿಯಲ್ಲಿ ಭಗವದ್ಗೀತಾ ಅಭಿಯಾನ

ತ್ರ್ಯಂಬಕೇಶ್ವರ ದೇವಾಲಯ ಇಟ್ಲಮಠದಲ್ಲಿ ಭಗವದ್ಗೀತಾ ಅಭಿಯಾನ

ಗುಳ್ಳಾಪುರ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ

ಕಲ್ಲೇಶ್ವರದಲ್ಲಿ ನಡೆದ ಭಗವದ್ಗೀತಾ ಅಭಿಯಾನ

ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
- ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ
- ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ
- ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ
- ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ
- ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ
- ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು
- ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ
- ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ
- ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ





















