25-11-2025 ಮಂಗಳವಾರ ಯಲ್ಲಾಪುರ
ಮೊಳಗಿದ ಭಗವದ್ಗೀತೆ: ಭಗವದ್ಗೀತಾ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ
ಯಲ್ಲಾಪುರ ತಾಲೂಕಿನಾದ್ಯಂತ ಎಲ್ಲೆಡೆ ಭಗವದ್ಗೀತಾ ಅಭಿಯಾನವು ಸಂಭ್ರದಿಂದ ನಡೆಯುತ್ತಿದೆ. ತಾಲೂಕಿನಲ್ಲಿ ಈಗಾಗಲೇ 430ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಗವದ್ಗೀತಾ ಅಭಿಯಾನ ನಡೆದಿದ್ದು, ಈ ವರ್ಷ ರಾಜ್ಯದಲ್ಲಿಯೇ ಅತೀ ಹೆಚ್ಚು ಸ್ಥಳಗಳಲ್ಲಿ ಅಭಿಯಾನ ನಡೆದಿರುವ ತಾಲೂಕು ಎಂಬ ಹೆಗ್ಗಳಿಕೆ ಯಲ್ಲಾಪುರಕ್ಕೆ ದೊರೆತಿದೆ.
ಇನ್ನಷ್ಟು ಸ್ಥಳಗಳಲ್ಲಿ ಅಭಿಯಾನ ನಡೆಯಲಿದೆ ಎಂದು ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ತಿಳಿಸಿದ್ದಾರೆ.
ಮಂಗಲಕಾರ್ಯದಲ್ಲಿ ಭಗವದ್ಗಿತಾ ಅಭಿಯಾನ !!
ಸ್ವರ್ಣವಲ್ಲೀ ಶ್ರೀಗಳ ಮಾರ್ಗರ್ಶನದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನಕ್ಕೆ ಯಲ್ಲಾಪುರ ತಾಲೂಕಿನಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ದೇವಾಲಯಗಳಲ್ಲಿ, ಶಾಲೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಹಾಗೂ ನೂರಾರು ಗೃಹಸ್ಥರ ಮನೆಗಳಲ್ಲಿ ಅಭಿಯಾನ ನಡೆದಿದೆ. ಮದುವೆ, ಗೃಹಪ್ರವೇಶ, ಉಪನಯನ, ನಿಶ್ಚಿತಾರ್ಥ ಮುಂತಾದ ಮಂಗಲಕಾರ್ಯಗಳ ಲ್ಲಿಯೂ ಭಗವದ್ಗೀತೆ ಮೊಳಗಿದೆ.
ಯಲ್ಲಾಪುರ ಪಟ್ಟಣದ ಹುಲ್ಲೋರಮನೆ ಮಾರುತಿ, ಗಜಾನನ ದೇವಾಲಯದ ಸಭಾಭವನದಲ್ಲಿ ಸೋಮವಾರ ನಡೆದ ಸಮರ್ಥ ಗಾಂವ್ಕಾರ್ ಹಾಗೂ ಅಶ್ವಿನಿ ಹೆಗಡೆ ಇವರ ವಿವಾಹ ನಿಶ್ಚಿತಾರ್ಥ ಸಮಾರಂಭದಲ್ಲಿ ಭಗವದ್ಗೀತಾ ಅಭಿಯಾನ ನಡೆಯಿತು. ಮಾತೆಯರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭಗವದ್ಗೀತೆಯ 11ನೇ ಅಧ್ಯಾಯವನ್ನು ಪಠಿಸಿದರು. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ವಿವಿದೆಡೆ ನಡೆದ ಭಗವದ್ಗೀತಾ ಅಭಿಯಾನ
ಮತ್ತಿಮಠ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಬರಗದ್ದೆ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಸೂಳಗಾರ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಮಾಗೋಡ ಕಾಲೋನಿಯಲ್ಲಿ ಭಗವದ್ಗೀತಾ ಅಭಿಯಾನ
ದಬ್ಬೇಸಾಲ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ತಾರಗಾರ ಗೋಪಾಲಕೃಷ್ಣ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಬಿಸಗೋಡ ಮಾರುತಿ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಕಟ್ಟಿಗೆ ಗ್ರಾಮದ ಮೆಣಸುಮನೆಯಲ್ಲಿ ಭಗವದ್ಗೀತಾ ಅಭಿಯಾನ
ಇಡಗುಂದಿ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಮಂಚಿಕೇರಿ ಆಲವಾಡದಲ್ಲಿ ಭಗವದ್ಗೀತಾ ಅಭಿಯಾನ
ಕುಂಬ್ರಾಳದ ವಿರೂಪಾಕ್ಷ ಕೋಟೆಮನೆಯವರ ಮನೆಯಲ್ಲಿ ಭಗವದ್ಗೀತಾ ಅಭಿಯಾನ
ಅಣಲಗಾರ ಗೋಪಾಲಕೃಷ್ಣ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಹಿರಿಯಾಳ ಗ್ರಾಮದಲ್ಲಿ ಭಗವದ್ಗೀತಾ ಅಭಿಯಾನ
ಯಡಳ್ಳಿ ಕುಂದೂರಿನಲ್ಲಿ ಭಗವದ್ಗೀತಾ ಅಭಿಯಾನ
ಕರಡಿಗೆಮನೆಯಲ್ಲಿ ಭಗವದ್ಗೀತಾ ಅಭಿಯಾನ
ಹುಲ್ಲೋರಮನೆ ಗಜಾನನ-ಮಾರುತಿ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಆನಗೋಡ ಜನತಾ ಕಾಲೋನಿಯಲ್ಲಿ ನಡೆದ ಭಗವದ್ಗೀತಾ ಅಭಿಯಾನ
ಕೊಡ್ಲಗದ್ದೆ ಮೇಲಿನಕೇರಿಯ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಆನಗೋಡ ಗೋಳಿಗದ್ದೆ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಕೋಟೆಮನೆಯಲ್ಲಿ ಭಗವದ್ಗೀತಾ ಅಭಿಯಾನ
ಚವತ್ತಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಹಿರೇಸರ ಗ್ರಾಮದಲ್ಲಿ ಭಗವದ್ಗೀತಾ ಅಭಿಯಾನ
ಚಿನ್ನಾಪುರ ದೇವಸ್ಥಾನದಲ್ಲಿ ಭಗವದ್ಗೀತಾ ಅಭಿಯಾನ
ಮಣ್ಮನೆಯಲ್ಲಿ ನಡೆದ ಭಗವದ್ಗೀತಾ ಅಭಿಯಾನ
ಚಿಕ್ಕುಮನೆ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಆನಗೋಡ ವಿಶ್ವನಾಥ ಭಟ್ಟ ಅವರ ಮನೆಯಲ್ಲಿ ಭಗವದ್ಗೀತಾ ಅಭಿಯಾನ
ಗಣಪತಿ ಕರುಮನೆ ಅವರ ಮನೆಯಲ್ಲಿ ಭಗವದ್ಗೀತಾ ಅಭಿಯಾನ
ಮಾಳಕೊಪ್ಪದಲ್ಲಿ ಭಗವದ್ಗೀತಾ ಅಭಿಯಾನ
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ by TEAM E – YELLAPUR
September 7, 2026
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ by TEAM E – YELLAPUR
September 7, 2026
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ by TEAM E – YELLAPUR
September 7, 2026
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು by TEAM E – YELLAPUR
September 7, 2026
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ by TEAM E – YELLAPUR
September 5, 2026
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation