Month: April 2026

ಲಾರಿ ಪಲ್ಟಿ: ಲಾರಿ ಅಡಿಯಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ಲಾರಿ ಪಲ್ಟಿ: ಲಾರಿ ಅಡಿಯಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿದ್ದ ಚಾಲಕನು ನೋವಿನಿಂದ ನರಳುತ್ತಿದ್ದನು. ಇದನ್ನು ಕಂಡ ಸ್ಥಳೀಯರು ಮಂಚಿಕೇರಿ ಪೋಲಿಸ್ ಠಾಣೆಗೆ ಮಾಹಿತಿ…

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಯುಕೆ ನೇಚರ್ ಸ್ಟೇ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಯುಕೆ ನೇಚರ್ ಸ್ಟೇ ಯಶಸ್ವಿ ಪ್ರವಾಸೋದ್ಯಮಿ ನಿರಂಜನ ಭಟ್ ಯುಕೆ ನೇಚರ್ ಸ್ಟೇ ಪ್ರವರ್ತಕ ಉತ್ಸಾಹಿ ಯುವ ಉದ್ಯಮಿ ನಿರಂಜನ ಭಟ್…

ಅಪರಿಚಿತರ ಮಾತನ್ನು ನಂಬಿದ ವ್ಯಕ್ತಿಗೆ 1.74 ಕೋಟಿ ರೂ ಮೋಸ

ಅಪರಿಚಿತರ ಮಾತನ್ನು ನಂಬಿದ ವ್ಯಕ್ತಿಗೆ 1.74 ಕೋಟಿ ರೂ ಮೋಸ ಘಟನೆಯ ವಿವರ ಎ.24ರಂದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಕೃಷಿಕ ಹಾಗೂ ಎಲ್.ಐ.ಸಿ.ಏಜೆಂಟರಾದ ಶಿವಾನಂದ ತಿಮ್ಮಪ್ಪ ಹೆಗಡೆಯವರ…

ಮನೆಮನೆಗೆ ಪ್ರವೇಶಾತಿ ಅಭಿಯಾನ: ಉನ್ನತ ಶಿಕ್ಷಣದ ಮಹತ್ವ ಸಾರಿದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು

ಮನೆಮನೆಗೆ ಪ್ರವೇಶಾತಿ ಅಭಿಯಾನ: ಉನ್ನತ ಶಿಕ್ಷಣದ ಮಹತ್ವ ಸಾರಿದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಪ್ರಾಂಶುಪಾಲರಾದ ಡಾ. ಆರ್. ಡಿ. ಜನಾರ್ದನ್ ಅವರ ಸಮರ್ಥ ನೇತೃತ್ವದಲ್ಲಿ…

ಮರಕ್ಕೆ ಕಾರು ಡಿಕ್ಕಿ: ಕಾರಿನಲ್ಲಿ ಪ್ರಯಾಣಿಸುತ್ತಿದ್ದವಳ ಮರಣ

ಮರಕ್ಕೆ ಕಾರು ಡಿಕ್ಕಿ: ಕಾರಿನಲ್ಲಿ ಪ್ರಯಾಣಿಸುತ್ತಿದ್ದವಳ ಮರಣ ಆರೋಪಿ ಕಾರು ಚಾಲಕ ಹುಬ್ಬಳ್ಳಿಯ ಆರೀಫ್ ಅಸೀಫ್ ಅಲಿ ರಿಕಾರ್ತಿ, ತನ್ನ ಕಚೇರಿಯ ಕೆಲಸದ ನಿಮಿತ್ತ ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ…

ರಂಗಸಹ್ಯಾದ್ರಿ ಬೇಸಿಗೆ ಶಿಬಿರದಲ್ಲಿ ಮಕ್ಕಳ ಕಲರವ

ರಂಗಸಹ್ಯಾದ್ರಿ ಬೇಸಿಗೆ ಶಿಬಿರದಲ್ಲಿ ಮಕ್ಕಳ ಕಲರವ ಬೆಳಿಗ್ಗೆಯಿಂದ ಸಂಜೆಯ ವರೆಗೆ ಮಕ್ಕಳು ವಿವಿಧ ಆಟೋಟಗಳ ಜೊತೆಯಲ್ಲಿ, ಮನರಂಜನೆ ಹಾಗೂ ಸಂಸ್ಕಾರಯುತ ನಡವಳಿಕೆ, ಜೀವನ ಶಿಕ್ಷಣವನ್ನು ಈ ಶಿಬಿರದಲ್ಲಿ…

ಅನಾರೋಗ್ಯಪೀಡಿತ ಮಗುವಿನ ಚಿಕಿತ್ಸೆಗೆ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ನೆರವು

ಅನಾರೋಗ್ಯಪೀಡಿತ ಮಗುವಿನ ಚಿಕಿತ್ಸೆಗೆ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ನೆರವು ಕಾಳಮ್ಮನಗರದ ತಂತ್ರಜ್ಞರ ಬಳಗದ ಸದಸ್ಯ ಮೆಕಾನಿಕ್ ಮುನ್ನಾ ಇವರ ಪುಟ್ಟ ಮಗಳು ಅನಾರೋಗ್ಯದಿಂದ ಬಳಲುತ್ತಿದ್ದು, ಇವಳ…

ಪೊಲೀಸರ ಕಾರ್ಯಾಚರಣೆ: ಕೊಲೆ ಪ್ರಕರಣದ ಆರೋಪಿಗಳ ಬಂಧನ

ಪೊಲೀಸರ ಕಾರ್ಯಾಚರಣೆ: ಕೊಲೆ ಪ್ರಕರಣದ ಆರೋಪಿಗಳ ಬಂಧನ ಎಲ್ಲ ಆಯಾಮಗಳಿಂದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ಶಿಗ್ಗಾಂವ ನಗರದ ಮಂಜುನಾಥ ತಂದೆ ನಾಗೇಂದ್ರ ಕಾಜಗಾರ, ಮುಂಡಗೋಡಿನ ಶ್ರೀಕಾಂತ…

ಧಾರ್ಮಿಕ ಮನೋಭಾವನೆಗೆ ಧಕ್ಕೆ ಸಲ್ಲದು : ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿದ ಶಾಸಕ ಹೆಬ್ಬಾರ್

ಧಾರ್ಮಿಕ ಮನೋಭಾವನೆಗೆ ಧಕ್ಕೆ ಸಲ್ಲದು : ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿದ ಶಾಸಕ ಹೆಬ್ಬಾರ್ ಈ ಕುರಿತು ರವಿವಾರ ಪ್ರಕಟಣೆ ನೀಡಿದ ಅವರು, ನಮ್ಮ ದೇಶದ ಸಂವಿಧಾನವು…

ಉತ್ಕೃಷ್ಟ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಚಂದನ ಪಿಯು ಕಾಲೇಜು ಶಿರಸಿ

ಉತ್ಕೃಷ್ಟ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಚಂದನ ಪಿಯು ಕಾಲೇಜು ಶಿರಸಿ ವಿದ್ಯಾರ್ಥಿಗಳು ತಮ್ಮ ಜೀವನದ ಮುಂದಿನ ಸಾಧನೆಗಾಗಿ ಎಸ್.ಎಸ್.ಎಲ್.ಸಿ.ನಂತರ ಉತ್ತಮ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದೂ ಸಹ…

ಲಾರಿಗೆ ಡಿಕ್ಕಿಯಾದ ಆಟೋರಿಕ್ಷಾ: ಮೂವರಿಗೆ ಗಾಯ

ಲಾರಿಗೆ ಡಿಕ್ಕಿಯಾದ ಆಟೋರಿಕ್ಷಾ: ಮೂವರಿಗೆ ಗಾಯ ಆರೋಪಿ ಆಟೋ ಚಾಲಕ ಮಹಮ್ಮದ ಗೌಸ್ ಕಮಲಸಾಬ ಕೋಳಿಕೇರಿ (70) ಎಂಬಾತ ತನ್ನ ಆಟೋದಲ್ಲಿ ಚೆನ್ನಬಸಪ್ಪ ಬುದ್ಧಿವಂತಪ್ಪ ನೆಲ್ಲಿಕೇರಿ ಹಾಗೂ…

ಅದ್ದೂರಿಯಾಗಿ ನಡೆದ ಹಾಸಣಗಿ ಸೊಸೈಟಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಅದ್ದೂರಿಯಾಗಿ ನಡೆದ ಹಾಸಣಗಿ ಸೊಸೈಟಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗ್ರಾಮೀಣ ಬದುಕಿನ ರಕ್ಷಣೆಗೆ ಸಹಕಾರಿ…

ಶೇ.100 ಫಲಿತಾಂಶ ದಾಖಲಿಸಿದ ಯಲ್ಲಾಪುರದ ಮದರ್ ಥೆರೆಸಾ ಆಂಗ್ಲಮಾಧ್ಯಮ ಶಾಲೆ

ಶೇ.100 ಫಲಿತಾಂಶ ದಾಖಲಿಸಿದ ಯಲ್ಲಾಪುರದ ಮದರ್ ಥೆರೆಸಾ ಆಂಗ್ಲಮಾಧ್ಯಮ ಶಾಲೆ ಪರೀಕ್ಷೆ ಬರೆದ ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.ನೂರರಷ್ಟು ಫಲಿತಾಂಶದೊಂದಿಗೆ ಮದರ್ ಥೆರೆಸಾ ಆಂಗ್ಲ…

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವ ಶಾಲೆಯ ಫಲಿತಾಂಶ ಹೇಗಿದೆ? ವಿವರ ಇಲ್ಲಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವ ಶಾಲೆಯ ಫಲಿತಾಂಶ ಹೇಗಿದೆ? ವಿವರ ಇಲ್ಲಿದೆ. ತಾಲೂಕಿನ 23 ಪ್ರೌಢಶಾಲೆಗಳಲ್ಲಿ 17 ಶಾಲೆಗಳು ನೂರಕ್ಕೆ ನೂರು ಫಲಿತಾಂಶ ದಾಖಲಿಸಿವೆ.ಪಟ್ಟಣದ ಮೊರಾರ್ಜಿ ವಸತಿ ಶಾಲೆ,…

ಮಳೆ ಗಾಳಿಯ ಆರ್ಭಟ: ಆಟೋದ ಮೇಲೆ ಉರುಳಿದ ವಿದ್ಯುತ್ ಕಂಬ, ವಿವಿದೆಡೆ ಹಾನಿ

ಮಳೆ ಗಾಳಿಯ ಆರ್ಭಟ: ಆಟೋದ ಮೇಲೆ ಉರುಳಿದ ವಿದ್ಯುತ್ ಕಂಬ, ವಿವಿದೆಡೆ ಹಾನಿ ಪಟ್ಟಣದ ಉದ್ಯಮನಗರದಲ್ಲಿ ಆಟೋರಿಕ್ಷಾ ಮೇಲೆ ವಿದ್ಯುತ್ ಕಂಬ ಬಿದ್ದು ಆಟೋರಿಕ್ಷಾಕ್ಕೆ ಹಾನಿಯಾಗಿದೆ. ಕಾಳಮ್ಮನಗರದಲ್ಲಿ…

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಾಯ್.ಟಿ.ಎಸ್.ಎಸ್. ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಾಯ್.ಟಿ.ಎಸ್.ಎಸ್. ವಿದ್ಯಾರ್ಥಿಗಳ ಗಮನಾರ್ಹ ಸಾಧನೆ ಈ ಶಾಲೆಯ ವಿದ್ಯಾರ್ಥಿನಿ ಜಾಹ್ನವಿ ಪ್ರಶಾಂತ ಹೆಗಡೆ 625 ಕ್ಕೆ 619 (99.04%) ಅಂಕ ಗಳಿಸಿ ಶಾಲೆಗೆ ಪ್ರಥಮ,…

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ ಈ ಶಾಲೆಯು ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಈ ಶಾಲೆಯ 45 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್…

ಗ್ರಾಮೀಣ ಪ್ರತಿಭೆಯ ಅಭೂತಪೂರ್ವ ಸಾಧನೆ: ನಾಲ್ಕು ಬಂಗಾರದ ಪದಕ ಪಡೆದ ಶ್ರೀಲಕ್ಷ್ಮೀ ಹೆಗಡೆ

ಗ್ರಾಮೀಣ ಪ್ರತಿಭೆಯ ಅಭೂತಪೂರ್ವ ಸಾಧನೆ: ನಾಲ್ಕು ಬಂಗಾರದ ಪದಕ ಪಡೆದ ಶ್ರೀಲಕ್ಷ್ಮೀ ಹೆಗಡೆ ಗುರುವಾರ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಿಂದ ಇವಳು ಬಂಗಾರದ ಪದಕ ಹಾಗೂ ಬಹುಮಾನ…

ಶುಕ್ರವಾರ ಹಾಸಣಗಿ ಸೊಸೈಟಿಯ ನೂತನ ಕಟ್ಟಡ ಉದ್ಘಾಟನೆ

ಶುಕ್ರವಾರ ಹಾಸಣಗಿ ಸೊಸೈಟಿಯ ನೂತನ ಕಟ್ಟಡ ಉದ್ಘಾಟನೆ ಸಚಿವ ಹೆಚ್.ಕೆ. ಪಾಟೀಲ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆರ್.ಎನ್. ಹೆಗಡೆ, ಗೋರ್ಸಗದ್ದೆ…

ಜೆ.ಇ.ಇ ಪರೀಕ್ಷೆಯಲ್ಲಿ ಅರ್ಜುನ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ: ಉತ್ತರ ಕರ್ನಾಟಕಕ್ಕೆ ಪ್ರಥಮ

ಜೆ.ಇ.ಇ ಪರೀಕ್ಷೆಯಲ್ಲಿ ಅರ್ಜುನ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ: ಉತ್ತರ ಕರ್ನಾಟಕಕ್ಕೆ ಪ್ರಥಮ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಫಲಿತಾಂಶದೊಂದಿಗೆ ಉತ್ತರ ಕರ್ನಾಟಕಕ್ಕೆ ಪ್ರಥಮ ಸ್ಥಾನವನ್ನು…

ಮಹಾಗಣಪತಿ ದೇವಾಲಯದಲ್ಲಿ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

22-4-2026 ಬುಧವಾರ ಯಲ್ಲಾಪುರ ಮಹಾಗಣಪತಿ ದೇವಾಲಯದಲ್ಲಿ ಕಳ್ಳತನ ಮಾಡಿದ್ದ ಆರೋಪಿಯ ಬಂಧನ ಬಂಧಿತ ಆರೋಪಿಯನ್ನು ಯಲ್ಲಾಪುರ ಪಟ್ಟಣದ ಅಂಬೇಡ್ಕರ್ ನಗರದ 28 ವರ್ಷದ ಪಾತ್ರೆ ವ್ಯಾಪಾರಿ ಕೃಷ್ಣಾನಂದ…

ಹುಲಗಾನ ಯಕ್ಷಗಾನಕ್ಕೆ ಪ್ರೇಕ್ಷಕರ ಮೆಚ್ಚುಗೆ

ಹುಲಗಾನ ಯಕ್ಷಗಾನಕ್ಕೆ ಪ್ರೇಕ್ಷಕರ ಮೆಚ್ಚುಗೆ ಶ್ರೀಕೃಷ್ಣ ಪಾರಿಜಾತ, ನರಕಾಸುರ ವಧೆ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಿತು.ಹಿಮ್ಮೇಳದಲ್ಲಿ ಭಾಗವತರಾಗಿ ಶಂಕರ ಭಟ್ಟ ಬ್ರಹ್ಮೂರು, ಸಂಜನಾ ಹಿರೇಗುತ್ತಿ, ಮದ್ದಳೆವಾದನದಲ್ಲಿ ಗಣಪತಿ…

ಹೆಚ್.ಪಿ.ವಿ. ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸಿ : ಜಿಲ್ಲಾಧಿಕಾರಿ

ಹೆಚ್.ಪಿ.ವಿ. ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸಿ : ಜಿಲ್ಲಾಧಿಕಾರಿ ಮಹಿಳೆಯರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್‍ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ…

ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ-2026) ಏ.23 ಮತ್ತು 24 ರಂದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಂಗುರನಗರ ಪಿಯು…

ದೇವಾಲಯದ ಗಂಟೆ, ಪೂಜಾ ಸಾಮಗ್ರಿಗಳನ್ನು ಕದ್ದೊಯ್ದ ಕಳ್ಳರು

21-4-2026 ಮಂಗಳವಾರ ಯಲ್ಲಾಪುರ ದೇವಾಲಯದ ಗಂಟೆ, ಪೂಜಾ ಸಾಮಗ್ರಿಗಳನ್ನು ಕದ್ದೊಯ್ದ ಕಳ್ಳರು ದೇವಸ್ಥಾನದ ಗರ್ಭಗುಡಿಯ ಮುಂದೆ ನೇತುಹಾಕಿದ್ದ 4 ದೊಡ್ಡ ಹಿತ್ತಾಳೆ ಗಂಟೆಗಳು, ಗರ್ಭಗುಡಿಯ ಒಳಗೆ ಇದ್ದ…

ಹುಲಗಾನ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ವರ್ಧಂತಿ ಮಹೋತ್ಸವ

20-4-2026 ಸೋಮವಾರ ಯಲ್ಲಾಪುರ ಹುಲಗಾನ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ವರ್ಧಂತಿ ಮಹೋತ್ಸವ ಈ ನಿಮಿತ್ತ ದೇವಾಲಯದಲ್ಲಿ ಬೆಳಿಗ್ಗೆ ಶುದ್ಧಿಕರ್ಮ, ಪಂಚಗವ್ಯಹೋಮ, ಶ್ರೀಲಕ್ಷ್ಮೀನರಸಿಂಹ ಜಪ, ಶ್ರೀಲಕ್ಷ್ಮೀನರಸಿಂಹ ಮೂಲಮಂತ್ರ ಹವನ,…

ಕಾಸರಕೋಡ ಕಡಲತೀರಕ್ಕೆ 6ನೇ ಬಾರಿ ಬ್ಲೂ ಫ್ಲಾಗ್ ಮಾನ್ಯತೆ

ಕಾಸರಕೋಡ ಕಡಲತೀರಕ್ಕೆ 6ನೇ ಬಾರಿ ಬ್ಲೂ ಫ್ಲಾಗ್ ಮಾನ್ಯತೆ ಬಳಿಕ ಮಾತನಾಡಿದ ಅವರು, ದೇಶಾದ್ಯಂತ ಈ ವರ್ಷ 14 ಕಡಲತೀರಗಳಿಗೆ ಬ್ಲೂ ಫ್ಲಾಗ್ ಮಾನ್ಯತೆ ದೊರೆತಿದ್ದು, ಕರ್ನಾಟಕದಲ್ಲಿ…

ಸೋಮವಾರ ಹುಲಗಾನ ದೇವಾಲಯದಲ್ಲಿ ವರ್ಧಂತಿ ಉತ್ಸವ, ಯಕ್ಷಗಾನ

ಸೋಮವಾರ ಹುಲಗಾನ ದೇವಾಲಯದಲ್ಲಿ ವರ್ಧಂತಿ ಉತ್ಸವ, ಯಕ್ಷಗಾನ ಈ ನಿಮಿತ್ತ ದೇವಾಲಯದಲ್ಲಿ ಬೆಳಿಗ್ಗೆ ಶುದ್ಧಿಕರ್ಮ, ಪಂಚಗವ್ಯ ಹೋಮ, ಶ್ರೀಲಕ್ಷ್ಮೀನರಸಿಂಹ ಜಪ, ಶ್ರೀಲಕ್ಷ್ಮೀನರಸಿಂಹ ಮೂಲಮಂತ್ರ ಹವನ, ಪುರುಷಸೂಕ್ತ ಹವನ…

ಹೆಚ್.ಪಿ.ವಿ. ಲಸಿಕಾ ಅಭಿಯಾನ ಪ್ರಗತಿ ಪರಿಶೀಲನಾ ಸಭೆ

18-4-2026 ಶನಿವಾರ ಯಲ್ಲಾಪುರ ಹೆಚ್.ಪಿ.ವಿ. ಲಸಿಕಾ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ತಾಲೂಕಾ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ, ಪ್ರಾಸ್ತಾವಿಕವಾಗಿ ಮಾತನಾಡಿ ಹೆಚ್.ಪಿ.ವಿ. ಲಸಿಕೆಯ ಕುರಿತು ತಿಳಿಸಿದರು.…

ಪಶ್ಚಿಮ ಪದವೀಧರ ಕ್ಷೆತ್ರದ ಚುನಾವಣೆ: ಮೋಹನ ಲಿಂಬಿಕಾಯಿ ನೇತ್ರತ್ವದಲ್ಲಿ ಸಭೆ

ಪಶ್ಚಿಮ ಪದವೀಧರ ಕ್ಷೆತ್ರದ ಚುನಾವಣೆ: ಮೋಹನ ಲಿಂಬಿಕಾಯಿ ನೇತ್ರತ್ವದಲ್ಲಿ ಸಭೆ ಸಭೆಯಲ್ಲಿ ಉಪಸ್ಥಿತರಿದ್ದ ಪಶ್ಚಿಮ ಪದವೀಧರ ಕ್ಷೆತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ಉತ್ತರಕನ್ನಡ, ಗದಗ,ಹಾವೇರಿ…

ಉತ್ತಮವಾದ ದಿನಚರಿಯಿಂದ ಸಾಧನೆ ಸಾಧ್ಯ: ಸ್ವರ್ಣವಲ್ಲೀ ಸ್ವಾಮೀಜಿ

18-4-2026 ಶನಿವಾರ ಯಲ್ಲಾಪುರ ಉತ್ತಮ ದಿನಚರಿಯಿಂದ ಸಾಧನೆ ಸಾಧ್ಯ: ಸ್ವರ್ಣವಲ್ಲೀ ಸ್ವಾಮೀಜಿ ಅವರು ಶನಿವಾರ ಸಂಜೆ ಯಲ್ಲಾಪುರ ಪಟ್ಟಣದ ನಾಯಕನಕೆರೆ ಶಾರದಾಂಬಾ ಪಾಠಶಾಲೆಯ ಸಭಾಭವನದಲ್ಲಿ ವಸಂತ ವೇದ…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಚೆ ಕ್ರಿಕೆಟ್ ಅಭಿಮಾನಿಗಳ ಕಲರವ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಚೆ ಕ್ರಿಕೆಟ್ ಅಭಿಮಾನಿಗಳ ಕಲರವ! ಸತತವಾಗಿ ಕಳಚೆ ಪ್ರೀಮಿಯರ್ ಲೀಗ್ ಕೆಪಿಲ್ ಸಂಘಟನೆಯ ತಂಡದವರು ಆರ್.ಸಿ.ಬಿ. ಮ್ಯಾಚ್ ನೋಡಲು ಕಳಚೆಯಿಂದ ಚಿನ್ನಸ್ವಾಮಿ ಸ್ಟೇಡಿಯಂ ಗೆ…

ಹೋಂಸ್ಟೇ ನಡೆಸುವವರು ಪರವಾನಿಗೆ ಪಡೆಯುವುದು ಕಡ್ಡಾಯ

ಹೋಂಸ್ಟೇ ನಡೆಸುವವರು ಪರವಾನಿಗೆ ಪಡೆಯುವುದು ಕಡ್ಡಾಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ನಿಯಮ ಉಲ್ಲಂಘಸಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆಯದೆ ಹೋಂಸ್ಟೇ, ನಡೆಸುವುದು ಕಂಡು ಬಂದಿರುತ್ತದೆ.…

ಸಿ.ಇ.ಟಿ. ಪರೀಕ್ಷೆ ಪಾರದರ್ಶಕವಾಗಿರಲಿ: ಅಪರ ಜಿಲ್ಲಾಧಿಕಾರಿ

ಸಿ.ಇ.ಟಿ. ಪರೀಕ್ಷೆ ಪಾರದರ್ಶಕವಾಗಿರಲಿ: ಅಪರ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಒಟ್ಟು 14 ಕೆಂದ್ರಗಳಲ್ಲಿ ನಡೆಯಲಿದ್ದು, 4498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ…

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರಧ್ದಾನಂದಗಲ್ಲಿಯ ರಂಗನಾಥ ಮಡಗಾಂವಕರ ಕೊಲೆ ಆರೋಪಿತರಾದ ರಮೇಶ ಮಡಗಾಂವಕರ ನಿಗೆ ಜೀವಾವಧಿ ಶಿಕ್ಷೆ…

ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರಿಗೆ ಗಾಯ

ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರಿಗೆ ಗಾಯ ಆರೋಪಿ ಲಾರಿ ಚಾಲಕನು ತನ್ನ ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದು,…

ಸ್ವರ್ಣವಲ್ಲೀ ಕಿರಿಯ ಶ್ರೀಗಳ ವರ್ಧಂತಿ ಉತ್ಸವದ ನಿಮಿತ್ತ ಕಂಪ್ಲಿ ದೇವಾಲಯದಲ್ಲಿ ರಕ್ತದಾನ ಶಿಬಿರ ಸಂಪನ್ನ

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಿರಿಯ ಶ್ರೀಗಳಾದ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿಯವರ ವರ್ಧಂತಿ ಉತ್ಸವದ ನಿಮಿತ್ತ ಮಂಗಳವಾರ ಯಲ್ಲಾಪುರ ತಾಲೂಕಿನ ಕಂಪ್ಲಿಯ ಮಹಿಷಾಸುರಮರ್ಧಿನಿ ದೇವಾಲಯದಲ್ಲಿ ರಕ್ತದಾನ ಶಿಬಿರ…

ದ್ವಿತೀಯ ಪಿಯುಸಿ ಫಲಿತಾಂಶ: ಅತ್ಯುತ್ತಮ ಸಾಧನೆಯ ಮೂಲಕ ಗಮನಸೆಳೆದ ಅರ್ಜುನ ಕಾಲೇಜು ಧಾರವಾಡ

ದ್ವಿತೀಯ ಪಿಯುಸಿ ಫಲಿತಾಂಶ: ಅತ್ಯುತ್ತಮ ಸಾಧನೆಯ ಮೂಲಕ ಗಮನಸೆಳೆದ ಅರ್ಜುನ ಕಾಲೇಜು ಧಾರವಾಡ ರಾಜ್ಯ ಮಟ್ಟದಲ್ಲಿ ಮಿಂಚಿದ ಪ್ರತಿಭೆಗಳು: ಅರ್ಜುನ ಕಾಲೇಜಿನ ವಿದ್ಯಾರ್ಥಿ ದರ್ಶನ್ ಭಟ್ ಒಟ್ಟೂ…

ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭರವಸೆಯ ಬೆಳಕು: ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಯುವಜನತೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉತ್ಕೃಷ್ಟ, ಕೌಶಲ್ಯಪೂರ್ಣ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದೆ ಯಲ್ಲಾಪುರ…

12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ

12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ ಶುಕ್ರವಾರ ಬೀರಗದ್ದೆಯಲ್ಲಿ ಮನೆಯ ಸಮೀಪ ಬಿಳಿ ಕಾಳಿಂಗ ಸರ್ಪ ಕಾಣಿಸಿಕೊಂಡು ಜನರಿಗೆ ಆತಂಕ ಉಂಟುಮಾಡಿತ್ತು ಸ್ಥಳೀಯರು ಅರಣ್ಯ…

ಸೃಜನಶೀಲತೆಯು ವಿದ್ಯಾರ್ಥಿಗಳ ಸಾಧನೆಯ ಪ್ರತಿಬಿಂಬವಾಗಿದೆ: ಬಿಇಒ ರೇಖಾ ನಾಯ್ಕ

ಸೃಜನಶೀಲತೆಯು ವಿದ್ಯಾರ್ಥಿಗಳ ಸಾಧನೆಯ ಪ್ರತಿಬಿಂಬವಾಗಿದೆ: ಬಿಇಒ ರೇಖಾ ನಾಯ್ಕ ಅವರು ತಾಲೂಕಿನ ಬೀಗಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ನಡೆದ ಸಮುದಾಯದತ್ತ ಶಾಲಾ…

ಆನಗೋಡ ಗೋಪಾಲಕೃಷ್ಣ ದೇವಾಲಯದಲ್ಲಿ ಅಷ್ಟಬಂಧ ಮಹೋತ್ಸವ, ನಾನಾ ಕಾರ್ಯಕ್ರಮ

ಆನಗೋಡ ಗೋಪಾಲಕೃಷ್ಣ ದೇವಾಲಯದಲ್ಲಿ ಅಷ್ಟಬಂಧ ಮಹೋತ್ಸವ, ನಾನಾ ಕಾರ್ಯಕ್ರಮ ಗುರುವಾರ ದೇವಾಲಯದಲ್ಲಿ ಗಣಪತಿ ಪೂಜೆ, ಕಲಶ ಸ್ಥಾಪನೆ, ಪುಣ್ಯಾಹ, ಪೂಜಾ ಹವನ, ಸ್ಥಾನ ಶುದ್ಧಿ ಹವನ, ಬಿಂಬ…

ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ ಸಂಪನ್ನ

ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ ಸಂಪನ್ನ ಈ ನಿಮಿತ್ತ ದೇವಾಲಯದಲ್ಲಿ ನವಚಂಡಿ ಹವನ, ಕಲಾವೃದ್ಧಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ…

ದ್ವಿತೀಯ ಪಿಯುಸಿ ಫಲಿತಾಂಶ: ವೈ.ಟಿ.ಎಸ್.ಎಸ್ ಕಾಲೇಜಿನ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ: ವೈ.ಟಿ.ಎಸ್.ಎಸ್ ಕಾಲೇಜಿನ ಉತ್ತಮ ಸಾಧನೆ 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 162 ವಿದ್ಯಾರ್ಥಿಗಳಲ್ಲಿ 159…

ಅದ್ದೂರಿಯಾಗಿ ಉದ್ಘಾಟನೆಗೊಂಡ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ

ಅದ್ದೂರಿಯಾಗಿ ಉದ್ಘಾಟನೆಗೊಂಡ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ ಅಯೋಧ್ಯ ವೆಸ್ಟೆರ್ನ್ ಸ್ಟೇ ಹೋಟೆಲ್ ಅನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೋಟೆಲ್…

ಗುರುವಾರ ಯಲ್ಲಾಪುರದಲ್ಲಿ ಉದ್ಘಾಟನೆಗೊಳ್ಳಲಿದೆ ಅತ್ಯಾಧುನಿಕ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ

ಗುರುವಾರ ಯಲ್ಲಾಪುರದಲ್ಲಿ ಉದ್ಘಾಟನೆಗೊಳ್ಳಲಿದೆ ಅತ್ಯಾಧುನಿಕ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ ಪಟ್ಟಣದ ಉದ್ಯಮನಗರ ಕ್ರಾಸ್ ಸಮೀಪ ನಿರ್ಮಾಣಗೊಂಡ ಸಪ್ತಮಿ ಪ್ಲಾಜಾ ಕಟ್ಟಡದಲ್ಲಿ ಅಯೋಧ್ಯ ವೆಸ್ಟೆರ್ನ್ ಸ್ಟೇ ಉದ್ಘಾಟನೆಗೊಳ್ಳಲಿದೆ.…

ಮಳೆಮಾಪನ ಯಂತ್ರಗಳ ಸ್ಥಿತಿಗತಿಯ ಬಗ್ಗೆ ವರದಿ ನೀಡಲು ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

ಮಳೆಮಾಪನ ಯಂತ್ರಗಳ ಸ್ಥಿತಿಗತಿಯ ಬಗ್ಗೆ ವರದಿ ನೀಡಲು ಶಾಸಕ ಶಿವರಾಮ ಹೆಬ್ಬಾರ್ ಸೂಚನೆ ಪಟ್ಟಣದ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ…

ನಾಳೆ ನಾಯಕನಕೆರೆ ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ

ನಾಳೆ ನಾಯಕನಕೆರೆ ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ ಈ ನಿಮಿತ್ತ ದೇವಾಲಯದಲ್ಲಿ ಬೆಳಿಗ್ಗೆ ಕಲಾವೃದ್ಧಿ ಹವನ, ಚಂಡಿಕಾ ಹವನ, ಪೂರ್ಣಾಹುತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ…

ಪ್ರೇಕ್ಷಕರನ್ನು ರಂಜಿಸಿದ ಭಾರತೀ ನೃತ್ಯ ಕಲಾಕೇಂದ್ರದ ನೃತ್ಯ ಸಂಭ್ರಮ

ಪ್ರೇಕ್ಷಕರನ್ನು ರಂಜಿಸಿದ ಭಾರತೀ ನೃತ್ಯ ಕಲಾಕೇಂದ್ರದ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ ಮಾತನಾಡಿ, ಅನೇಕ ವರ್ಷಗಳಿಂದ ಯಲ್ಲಾಪುರದಲ್ಲಿ ಹಾಗೂ ಜಿಲ್ಲೆಯ…

ಅಡಿಕೆ ಬೆಳೆಗಾರರ ಮನಗೆದ್ದ ಅಪ್ಕೋಸ್ ಟ್ರೇಡ್ ಸೆಂಟರ್

ಅಡಿಕೆ ಬೆಳೆಗಾರರ ಮನಗೆದ್ದ ಅಪ್ಕೋಸ್ ಟ್ರೇಡ್ ಸೆಂಟರ್ ಅಡಿಕೆ ಕಾಳು ಮೆಣಸಿಗೆ ಅತೀ ಹೆಚ್ಚು ದರ ಅಪ್ಕೋಸ್ ಟ್ರೇಡ್ ಸೆಂಟರ್ ನಲ್ಲಿ ಬೆಳೆಗಾರರು ತಂದ ಅಡಿಕೆ ಮತ್ತು…

ಸೋಮವಾರ ಯಲ್ಲಾಪುರದಲ್ಲಿ ಭಾರತೀ ನೃತ್ಯ ಕಲಾಕೇಂದ್ರದಿಂದ ನೃತ್ಯ ಸಂಭ್ರಮ

ಸೋಮವಾರ ಯಲ್ಲಾಪುರದಲ್ಲಿ ಭಾರತೀ ನೃತ್ಯ ಕಲಾಕೇಂದ್ರದಿಂದ ನೃತ್ಯ ಸಂಭ್ರಮ ಈ ಕಾರ್ಯಕ್ರಮವನ್ನು ವನಜಾಕ್ಷಿ ಹೆಬ್ಬಾರ್ ಉದ್ಘಾಟಿಸಲಿದ್ದಾರೆ. ವಿಶ್ವದರ್ಶನ ಕೇಂದ್ರೀಯ ಶಾಲೆಯ ಪ್ರಾಂಶುಪಾಲೆ ಮಹಾದೇವಿ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.…

ಕುಕ್ಕರ್ ಸ್ಫೋಟ: ಮನೆಯ ಛಾವಣಿಗೆ ಹಾನಿ

ಕುಕ್ಕರ್ ಸ್ಫೋಟ: ಮನೆಯ ಛಾವಣಿಗೆ ಹಾನಿ ತಾಲೂಕಿನ ವಜ್ರಳ್ಳಿಯ ಅಣ್ಣಪ್ಪ ಪೂಜಾರಿ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಶನಿವಾರ ಮಧ್ಯಾಹ್ನ ಅಣ್ಣಪ್ಪ…

ಲಾರಿ ಅಪಘಾತ: ಮೂವರಿಗೆ ಗಾಯ

ಲಾರಿ ಅಪಘಾತ: ಮೂವರಿಗೆ ಗಾಯ ಯಲ್ಲಾಪುರ ಪಟ್ಟಣದ ನೂತನ ನಗರದ ಫಕೀರಪ್ಪ ಗುಡ್ಡಪ್ಪ ಜಿಡ್ಡಿ ತನ್ನ ಮಿನಿ ಗೂಡ್ಸ್ ಲಾರಿಯಲ್ಲಿ ಹುಬ್ಬಳ್ಳಿಯಿಂದ ಕಿರಾಣಿ ವಸ್ತುಗಳನ್ನು ತುಂಬಿಕೊಂಡು ಯಲ್ಲಾಪುರ…

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್ ಮಾಹಿತಿ ಹಕ್ಕು ಕಾಯಿದೆಯು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ…

ಅವಾಚ್ಯ ಶಬ್ದಗಳಿಂದ ನಿಂದಿಸಿ, ವ್ಯಕ್ತಿಗೆ ಥಳಿಸಿದ ಆರೋಪಿಗಳು

ಅವಾಚ್ಯ ಶಬ್ದಗಳಿಂದ ನಿಂದಿಸಿ, ವ್ಯಕ್ತಿಗೆ ಥಳಿಸಿದ ಆರೋಪಿಗಳು ರಾಜೀವಾಡಾದ ಜಾನು ಗಂಗಾರಾಮ ಜೋರೆ ಎಂಬಾತ ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಸಿದ್ದು…

ವಿಜೃಂಭಣೆಯಿಂದ ನಡೆದ ಮಂಜುಗುಣಿ ಮಹಾರಥೋತ್ಸವ

ವಿಜೃಂಭಣೆಯಿಂದ ನಡೆದ ಮಂಜುಗುಣಿ ಮಹಾರಥೋತ್ಸವ ಚೈತ್ರ ಶುದ್ಧ ಹುಣ್ಣಿಮೆಯ ದಿನ ನಡೆಯುವ ಮಂಜುಗುಣಿ ರಥೋತ್ಸವವನ್ನು ನೋಡುವುದೇ ಭಕ್ತರ ಸೌಭಾಗ್ಯ ಎಂಬ ಪ್ರತೀತಿ ಇದೆ. ಈ ರಥೋತ್ಸವಕ್ಕೆ ಗುರುವಾರ…

ರಕ್ತದಾನ ಆರೋಗ್ಯಕ್ಕೆ ಬಹಳ ಒಳ್ಳೆಯದು: ಡಾ.ನರೇಂದ್ರ ಪವಾರ್

ರಕ್ತದಾನ ಆರೋಗ್ಯಕ್ಕೆ ಬಹಳ ಒಳ್ಳೆಯದು: ಡಾ.ನರೇಂದ್ರ ಪವಾರ್ ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತವನ್ನು ಕೃತಕವಾಗಿ ಸೃಷ್ಟಿಸಲು…

You cannot copy content of this page