ಸ್ವರ್ಣವಲ್ಲೀ ಕಿರಿಯ ಶ್ರೀಗಳ ವರ್ಧಂತಿ ಉತ್ಸವದ ನಿಮಿತ್ತ ಕಂಪ್ಲಿ ದೇವಾಲಯದಲ್ಲಿ ರಕ್ತದಾನ ಶಿಬಿರ ಸಂಪನ್ನ
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಿರಿಯ ಶ್ರೀಗಳಾದ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿಯವರ ವರ್ಧಂತಿ ಉತ್ಸವದ ನಿಮಿತ್ತ ಮಂಗಳವಾರ ಯಲ್ಲಾಪುರ ತಾಲೂಕಿನ ಕಂಪ್ಲಿಯ ಮಹಿಷಾಸುರಮರ್ಧಿನಿ ದೇವಾಲಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ನಡೆಯಿತು. ಡಾ.ಪಿ.ಎಸ್.ಹೆಗಡೆ, ಡಾ. ವಿರೇಶ್ ಎಸ್.ಬಾಳೇಹೋಸುರು, ಡಾ.ವೀಣಾ ವೆರ್ಣೇಕರ್ ಭಾಗವಸಿದ್ದರು.
ಶಿಬಿರದಲ್ಲಿ 42 ಜನರು ರಕ್ತದಾನ ಮಾಡಿದರು. ರಾಮಚಂದ್ರ ಹೆಗಡೆ ಕಂಚನಹಳ್ಳಿ, ಸಂತೋಷ ಭಟ್ಟ, ಹೇಮಂತ ಹೆಗಡೆ ಹಾಗೂ ಗ್ರಾಮಸ್ಥರು ಇದ್ದರು.
=================
- ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
by TEAM E – YELLAPUR
- ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರಿಗೆ ಗಾಯ
by TEAM E – YELLAPUR
- ಸ್ವರ್ಣವಲ್ಲೀ ಕಿರಿಯ ಶ್ರೀಗಳ ವರ್ಧಂತಿ ಉತ್ಸವದ ನಿಮಿತ್ತ ಕಂಪ್ಲಿ ದೇವಾಲಯದಲ್ಲಿ ರಕ್ತದಾನ ಶಿಬಿರ ಸಂಪನ್ನ
by TEAM E – YELLAPUR
- ದ್ವಿತೀಯ ಪಿಯುಸಿ ಫಲಿತಾಂಶ: ಅತ್ಯುತ್ತಮ ಸಾಧನೆಯ ಮೂಲಕ ಗಮನಸೆಳೆದ ಅರ್ಜುನ ಕಾಲೇಜು ಧಾರವಾಡ
by TEAM E – YELLAPUR
- ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭರವಸೆಯ ಬೆಳಕು: ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
by TEAM E – YELLAPUR
- 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ
by TEAM E – YELLAPUR
- ಸೃಜನಶೀಲತೆಯು ವಿದ್ಯಾರ್ಥಿಗಳ ಸಾಧನೆಯ ಪ್ರತಿಬಿಂಬವಾಗಿದೆ: ಬಿಇಒ ರೇಖಾ ನಾಯ್ಕ
by TEAM E – YELLAPUR
- ಕೊಲೆ ಆರೋಪಿತರಿಗೆ ಶಿಕ್ಷೆ ಪ್ರಕಟ
by TEAM E – YELLAPUR
- ಆನಗೋಡ ಗೋಪಾಲಕೃಷ್ಣ ದೇವಾಲಯದಲ್ಲಿ ಅಷ್ಟಬಂಧ ಮಹೋತ್ಸವ, ನಾನಾ ಕಾರ್ಯಕ್ರಮ
by TEAM E – YELLAPUR
- ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ ಸಂಪನ್ನ
by TEAM E – YELLAPUR
- ದ್ವಿತೀಯ ಪಿಯುಸಿ ಫಲಿತಾಂಶ: ವೈ.ಟಿ.ಎಸ್.ಎಸ್ ಕಾಲೇಜಿನ ಉತ್ತಮ ಸಾಧನೆ
by TEAM E – YELLAPUR
- ಅದ್ದೂರಿಯಾಗಿ ಉದ್ಘಾಟನೆಗೊಂಡ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ
by TEAM E – YELLAPUR
- ಗುರುವಾರ ಯಲ್ಲಾಪುರದಲ್ಲಿ ಉದ್ಘಾಟನೆಗೊಳ್ಳಲಿದೆ ಅತ್ಯಾಧುನಿಕ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ
by TEAM E – YELLAPUR
- ಮಳೆಮಾಪನ ಯಂತ್ರಗಳ ಸ್ಥಿತಿಗತಿಯ ಬಗ್ಗೆ ವರದಿ ನೀಡಲು ಶಾಸಕ ಶಿವರಾಮ ಹೆಬ್ಬಾರ್ ಸೂಚನೆ
by TEAM E – YELLAPUR
- ನಾಳೆ ನಾಯಕನಕೆರೆ ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ
by TEAM E – YELLAPUR
- ಪ್ರೇಕ್ಷಕರನ್ನು ರಂಜಿಸಿದ ಭಾರತೀ ನೃತ್ಯ ಕಲಾಕೇಂದ್ರದ ನೃತ್ಯ ಸಂಭ್ರಮ
by TEAM E – YELLAPUR
- ಅಡಿಕೆ ಬೆಳೆಗಾರರ ಮನಗೆದ್ದ ಅಪ್ಕೋಸ್ ಟ್ರೇಡ್ ಸೆಂಟರ್
by TEAM E – YELLAPUR
- ಸೋಮವಾರ ಯಲ್ಲಾಪುರದಲ್ಲಿ ಭಾರತೀ ನೃತ್ಯ ಕಲಾಕೇಂದ್ರದಿಂದ ನೃತ್ಯ ಸಂಭ್ರಮ
by TEAM E – YELLAPUR
- ಕುಕ್ಕರ್ ಸ್ಫೋಟ: ಮನೆಯ ಛಾವಣಿಗೆ ಹಾನಿ
by TEAM E – YELLAPUR
- ಲಾರಿ ಅಪಘಾತ: ಮೂವರಿಗೆ ಗಾಯ
by TEAM E – YELLAPUR
- ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್
by TEAM E – YELLAPUR
- ಅವಾಚ್ಯ ಶಬ್ದಗಳಿಂದ ನಿಂದಿಸಿ, ವ್ಯಕ್ತಿಗೆ ಥಳಿಸಿದ ಆರೋಪಿಗಳು
by TEAM E – YELLAPUR
- ಕೊಲೆ ಆರೋಪಿಗೆ ಶಿಕ್ಷೆ ಪ್ರಕಟ
by TEAM E – YELLAPUR
- ವಿಜೃಂಭಣೆಯಿಂದ ನಡೆದ ಮಂಜುಗುಣಿ ಮಹಾರಥೋತ್ಸವ
by TEAM E – YELLAPUR
- ರಕ್ತದಾನ ಆರೋಗ್ಯಕ್ಕೆ ಬಹಳ ಒಳ್ಳೆಯದು: ಡಾ.ನರೇಂದ್ರ ಪವಾರ್
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Like this:
Like Loading...
Related