ಹೋಂಸ್ಟೇ ನಡೆಸುವವರು ಪರವಾನಿಗೆ ಪಡೆಯುವುದು ಕಡ್ಡಾಯ
ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ, ನಿಯಂತ್ರಣ ಮತ್ತು ಪ್ರವಾಸೋದ್ಯಮ ನೀತಿ 2024-29 ಅನ್ವಯ ಅನೂಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆದು ಹೋಂಸ್ಟೇ ನಡೆಸುವುದು ಕಡ್ಡಾಯವಾಗಿರುತ್ತದೆ.
ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ನಿಯಮ ಉಲ್ಲಂಘಸಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆಯದೆ ಹೋಂಸ್ಟೇ, ನಡೆಸುವುದು ಕಂಡು ಬಂದಿರುತ್ತದೆ. ಪ್ರವಾಸೋದ್ಯಮ ಇಲಾಖೆಯಿಂದ ಹೋಂಸ್ಟೇ ಪರವಾನಿಗಿಯನ್ನು ನೋಂದಣಿ/ನವೀಕರಣ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆದರಿಂದ ನೋಂದಣಿ/ನವೀಕರಣ ಆಗದೆ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳನ್ನು ಕಾನೂನು ಬಾಹಿರ ಎಂದು ಪರಿಗಣಿಸಿ ನಿಯಮನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಚೇರಿ ದೂರವಾಣಿ 08382-221172 ನ್ನು ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=================
ಹುಲಗಾನ ಯಕ್ಷಗಾನಕ್ಕೆ ಪ್ರೇಕ್ಷಕರ ಮೆಚ್ಚುಗೆ by TEAM E – YELLAPUR
April 21, 2026
ಹೆಚ್.ಪಿ.ವಿ. ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸಿ : ಜಿಲ್ಲಾಧಿಕಾರಿ by TEAM E – YELLAPUR
April 21, 2026
ಸಾಮಾನ್ಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ by TEAM E – YELLAPUR
April 21, 2026
ದೇವಾಲಯದ ಗಂಟೆ, ಪೂಜಾ ಸಾಮಗ್ರಿಗಳನ್ನು ಕದ್ದೊಯ್ದ ಕಳ್ಳರು by TEAM E – YELLAPUR
April 21, 2026
ಹುಲಗಾನ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ವರ್ಧಂತಿ ಮಹೋತ್ಸವ by TEAM E – YELLAPUR
April 20, 2026
ಕಾಸರಕೋಡ ಕಡಲತೀರಕ್ಕೆ 6ನೇ ಬಾರಿ ಬ್ಲೂ ಫ್ಲಾಗ್ ಮಾನ್ಯತೆ by TEAM E – YELLAPUR
April 19, 2026
ಸೋಮವಾರ ಹುಲಗಾನ ದೇವಾಲಯದಲ್ಲಿ ವರ್ಧಂತಿ ಉತ್ಸವ, ಯಕ್ಷಗಾನ by TEAM E – YELLAPUR
April 19, 2026
ಹೆಚ್.ಪಿ.ವಿ. ಲಸಿಕಾ ಅಭಿಯಾನ ಪ್ರಗತಿ ಪರಿಶೀಲನಾ ಸಭೆ by TEAM E – YELLAPUR
April 18, 2026
ಪಶ್ಚಿಮ ಪದವೀಧರ ಕ್ಷೆತ್ರದ ಚುನಾವಣೆ: ಮೋಹನ ಲಿಂಬಿಕಾಯಿ ನೇತ್ರತ್ವದಲ್ಲಿ ಸಭೆ by TEAM E – YELLAPUR
April 18, 2026
ಉತ್ತಮವಾದ ದಿನಚರಿಯಿಂದ ಸಾಧನೆ ಸಾಧ್ಯ: ಸ್ವರ್ಣವಲ್ಲೀ ಸ್ವಾಮೀಜಿ by TEAM E – YELLAPUR
April 18, 2026
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಚೆ ಕ್ರಿಕೆಟ್ ಅಭಿಮಾನಿಗಳ ಕಲರವ! by TEAM E – YELLAPUR
April 17, 2026
ಹೋಂಸ್ಟೇ ನಡೆಸುವವರು ಪರವಾನಿಗೆ ಪಡೆಯುವುದು ಕಡ್ಡಾಯ by TEAM E – YELLAPUR
April 17, 2026
ಸಿ.ಇ.ಟಿ. ಪರೀಕ್ಷೆ ಪಾರದರ್ಶಕವಾಗಿರಲಿ: ಅಪರ ಜಿಲ್ಲಾಧಿಕಾರಿ by TEAM E – YELLAPUR
April 17, 2026
ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ by TEAM E – YELLAPUR
April 15, 2026
ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರಿಗೆ ಗಾಯ by TEAM E – YELLAPUR
April 14, 2026
ಸ್ವರ್ಣವಲ್ಲೀ ಕಿರಿಯ ಶ್ರೀಗಳ ವರ್ಧಂತಿ ಉತ್ಸವದ ನಿಮಿತ್ತ ಕಂಪ್ಲಿ ದೇವಾಲಯದಲ್ಲಿ ರಕ್ತದಾನ ಶಿಬಿರ ಸಂಪನ್ನ by TEAM E – YELLAPUR
April 14, 2026
ದ್ವಿತೀಯ ಪಿಯುಸಿ ಫಲಿತಾಂಶ: ಅತ್ಯುತ್ತಮ ಸಾಧನೆಯ ಮೂಲಕ ಗಮನಸೆಳೆದ ಅರ್ಜುನ ಕಾಲೇಜು ಧಾರವಾಡ by TEAM E – YELLAPUR
April 12, 2026
ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭರವಸೆಯ ಬೆಳಕು: ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು by TEAM E – YELLAPUR
April 12, 2026
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ by TEAM E – YELLAPUR
April 10, 2026
ಸೃಜನಶೀಲತೆಯು ವಿದ್ಯಾರ್ಥಿಗಳ ಸಾಧನೆಯ ಪ್ರತಿಬಿಂಬವಾಗಿದೆ: ಬಿಇಒ ರೇಖಾ ನಾಯ್ಕ by TEAM E – YELLAPUR
April 10, 2026
ಕೊಲೆ ಆರೋಪಿತರಿಗೆ ಶಿಕ್ಷೆ ಪ್ರಕಟ by TEAM E – YELLAPUR
April 10, 2026
ಆನಗೋಡ ಗೋಪಾಲಕೃಷ್ಣ ದೇವಾಲಯದಲ್ಲಿ ಅಷ್ಟಬಂಧ ಮಹೋತ್ಸವ, ನಾನಾ ಕಾರ್ಯಕ್ರಮ by TEAM E – YELLAPUR
April 9, 2026
ಶಾರದಾಂಬಾ ದೇವಾಲಯದಲ್ಲಿ ವರ್ಧಂತಿ ಉತ್ಸವ ಸಂಪನ್ನ by TEAM E – YELLAPUR
April 9, 2026
ದ್ವಿತೀಯ ಪಿಯುಸಿ ಫಲಿತಾಂಶ: ವೈ.ಟಿ.ಎಸ್.ಎಸ್ ಕಾಲೇಜಿನ ಉತ್ತಮ ಸಾಧನೆ by TEAM E – YELLAPUR
April 9, 2026
ಅದ್ದೂರಿಯಾಗಿ ಉದ್ಘಾಟನೆಗೊಂಡ ಹೋಟೆಲ್ ಅಯೋಧ್ಯ ವೆಸ್ಟೆರ್ನ್ ಸ್ಟೇ by TEAM E – YELLAPUR
April 9, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ...... Like this: Like Loading...
Related
Post navigation