ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಬೆಳಗಿನ ಜಾವ ನಡೆದ ಭೀಕರ ಅಪಘಾತದ ಸ್ಥಳಕ್ಕೆ ರಾಜ್ಯ ಸಿಟಿಆರ್‍ಎಸ್ ಡೆಪ್ಯೂಟಿ ಇನ್ಸಪೆಕ್ಟರ್ ಜನರಲ್ ಆಪ್ ಪೊಲೀಸ್ ಕೆ.ಪರಶುರಾಮ ಅವರು ಶುಕ್ರವಾರ ಭೇಟಿನೀಡಿ ಪರಿಶೀಲನೆ ನಡೆಸಿದರು.

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, 7 ಜನರು ಮೃತಪಟ್ಟ ಘಟನೆ ಈ ಸ್ಥಳದಲ್ಲಿ ನಡೆದಿತ್ತು. ಡಿಐಜಿ ಪರಶುರಾಮ ಅವರು ಅಧಿಕಾರಿಗಳಿಂದ ಅಪಘಾತದ ಬಗ್ಗೆ ಮಾಹಿತಿ ಪಡೆದು, ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.

ಎಸ್ಪಿ ದೀಪನ್ ಎಂ.ಎನ್, ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ರಮೇಶ ಹಾನಾಪುರ, ಪಿಎಸ್ಸೈಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ ಮುಂತಾದವರು ಇದ್ದರು.

=================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading