Category: news

ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ

ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳ…

ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ

ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು ಕದ್ದೊಯ್ದಿದ್ದಾರೆ. ಅರಣ್ಯ ಇಲಾಖೆಯವರು ಈ ಕುರಿತು…

ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ, ಶಂಕರ, ಸೂರಜ್, ಕಿರಣ, ನಾಗರಾಜ, ಚಂದ್ರು,…

ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು

ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ನರ್ಸರಿ ಎದುರು ಈ ಅಪಘಾತ ಸಂಭವಿಸಿತ್ತು.…

ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್

ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗುತ್ತಿದ್ದು ಈ ಸಂದರ್ಭದಲ್ಲಿ ಶಾಂತಿ…

ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!

ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ ಫಲಕಾರಿಯಾಗಿಲ್ಲ. ಶನಿವಾರ ಅರಣ್ಯ ಇಲಾಖೆ, ಕಂದಾಯ…

ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ 30 ಚೀಲದಲ್ಲಿದ್ದ ಅಂದಾಜು 51 ಸಾವಿರ…

ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ

ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು ಉದ್ಘಾಟಿಸಿದ ಬಾಲು ನಾಯಕ ಮಾತನಾಡಿ, ಸ್ವದೇಶಿ…

ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ

ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25…

ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್‍ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್…

ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ

ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಪ್ರಶಸ್ತಿಯನ್ನು ಸ್ವೀಕರಿಸಿದ ಉಷಾಬಾಯಿ ನಾಯಕ ಅವರು ಯಲ್ಲಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಳಿಕೇರಿಯಲ್ಲಿ ಕಳೆದ 22ವರ್ಷಗಳಿಂದ…

ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ

ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ ರಮೇಶ ಎನ್ ಅವರು ಬುಧವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮೇಳದಲ್ಲಿ…

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರೊಂದಿಗೆ ಹೆಜ್ಜೆ ಹಾಕುವ ಮೂಲಕ…

ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ

ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಜನರು…

ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ

ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಸಿರ್ಸಿ ಅರಣ್ಯ ಸಂಚಾರಿ ದಳದ ತಂಡವು…

ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ

ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ, ಯೋಗ ಎಂಬುದು ಭಗವಂತನ ವರ,…

ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ

ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಮೂರ್ತಿಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಪರಿಸರ…

ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ

ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ನಡೆದ ಗಣೇಶ ಚತುರ್ಥಿ ಶಾಂತಿ ಪಾಲನಾ…

ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ

ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು, ಉದ್ಯೋಗದ ಸ್ಥಳ ಬೆಂಗಳೂರು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್…

ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಅವರು ಯಲ್ಲಾಪುರ ಪಟ್ಟಣದ ಅಡಿಕೆಭವನದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಮತ್ತು ಸಾಹಿತ್ಯ ಪರಿಷತ್ತು…

ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು

ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದ ಇಬ್ಬರ ಸಾವು ಘಟನೆಯ ವಿವರ ಹೊಸಪೇಟೆಯ ಕಾರು ಚಾಲಕ ಆಲಂಭಾಷಾ ವಲಿಸಾನ್ ಶೇಖ್ ತನ್ನ ಕಾರಿನಲ್ಲಿ ಇಬ್ಬರನ್ನು ಕೂರಿಸಿಕೊಂಡು,…

ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ

ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ ಅವರು ಯಲ್ಲಾಪುರ ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯಲ್ಲಾಪುರ, ಮುಂಡಗೋಡ ತಾಲೂಕು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ…

ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ

ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ ಅವರು ಶನಿವಾರ, ಅಂಕೋಲಾದ ನಾಡವರ ಸಭಾಭವನದಲ್ಲಿ,…

ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ

ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಜನರ ನಿರೀಕ್ಷೆಗಳನ್ನು ಹುಸಿಗೊಳಿಸದೇ ಅವರ ಆಶೋತ್ತರಗಳಿಗೆ…

ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ ಭರತನಹಳ್ಳಿಯ ಪ್ರಗತಿ ವಿದ್ಯಾನಿಲಯಲ್ಲಿ ನಡೆದ ಪ್ರೌಢ ವಿಭಾಗದ ತಾಲೂಕು ಮಟ್ಟದ ಯೋಗಾನಸನ ಸ್ಪರ್ಧೆಯಲ್ಲಿ ಭಾಗವಹಿಸಿ ಬಾಲಕಿಯ ವಿಭಾಗದ ಸಾಂಪ್ರದಾಯಿಕ…

ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ಫಲಿತಾಂಶ ಪ್ರಕಟ

ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ಫಲಿತಾಂಶ ಪ್ರಕಟ ಪುರಾಣ ಪ್ರಸಿದ್ಧ ಅಣಲಗಾರ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪರ್ವಕಾಲದಲ್ಲಿ ಶ್ರೀದೇವರಿಗೆ ಪೂಜೆ ಸಲ್ಲಿಸಿ…

ಬೈಕು-ಕಾರು ಅಪಘಾತ: ಓರ್ವನಿಗೆ ಗಂಭೀರ ಗಾಯ

ಬೈಕು-ಕಾರು ಅಪಘಾತ: ಓರ್ವನಿಗೆ ಗಂಭೀರ ಗಾಯ ಆರೋಪಿ ದಾಂಡೇಲಿಯ ವಿಜಯ ಬಳ್ಳಾರಿ ಎಂಬಾತ ತನ್ನ ಬೈಕಿನ ಹಿಂಬದಿಗೆ ಸಾಗರ ಬಾಗೇವಾಡಿ ಎಂಬಾತನನ್ನು ಕೂರಿಸಿಕೊಂಡು ವೇಗವಾಗಿ ಬೈಕ್ ಚಲಾಯಿಸಿಕೊಂಡುಹೋಗಿ,…

ಪಿಎಂ ಕಿಸಾನ್ ಯೋಜನೆಗೆ ರೈತರ ಬಯೋಮೇಟ್ರಿಕ/ಮುಖ ಗುರುತಿಸುವಿಕೆ, ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆಗೆ ರೈತರ ಬಯೋಮೇಟ್ರಿಕ/ಮುಖ ಗುರುತಿಸುವಿಕೆ, ಇ-ಕೆವೈಸಿ ಕಡ್ಡಾಯ ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ ಎರಡು…

ಯಲ್ಲಾಪುರ: ನೂತನ ಸಿಪಿಐ ಸುರೇಶ ಕುಂಬಾರ ಅಧಿಕಾರ ಸ್ವೀಕಾರ

ಯಲ್ಲಾಪುರ: ನೂತನ ಸಿಪಿಐ ಸುರೇಶ ಕುಂಬಾರ ಅಧಿಕಾರ ಸ್ವೀಕಾರ ಖಡಕ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಸುರೇಶ ಕುಂಬಾರ ಅವರು ಮೂಲತಃ ಹುಬ್ಬಳ್ಳಿಯವರಾಗಿದ್ದಾರೆ. ಇವರು ಹಾವೇರಿ, ಭಟ್ಕಳ, ಹೊನ್ನಾವರ…

ಮರ್ಚಂಟ್ಸ್ ಕೋ-ಆಪರೇಟಿವ್ ಸೊಸೈಟಿಗೆ 26.98 ಲಕ್ಷ ರೂ ನಿವ್ವಳ ಲಾಭ

ಮರ್ಚಂಟ್ಸ್ ಕೋ-ಆಪರೇಟಿವ್ ಸೊಸೈಟಿಗೆ 26.98 ಲಕ್ಷ ರೂ ನಿವ್ವಳ ಲಾಭ: ಎಸ್.ಎಂ.ಭಟ್ಟ ಅವರು ಗುರುವಾರ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರ್ಚಂಟ್ಸ್ ಕೋ-ಆಪರೇಟಿವ್ ಸೊಸೈಟಿಯು ಪ್ರಸಕ್ತ ವರ್ಷ…

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನಂತಮೂರ್ತಿ ಹೆಗಡೆ

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನಂತಮೂರ್ತಿ ಹೆಗಡೆ ಬಳ್ಳಾರಿ ಚಲೋ ಬೃಹತ್ ಪಾದಯಾತ್ರೆ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ, ಗುಡದೂರು ಗ್ರಾಮ ದಿಂದ ಸಿಂಧನೂರುವರೆಗಿನ ಪಾದಯಾತ್ರೆ…

ಲಯನ್ಸ್ ಕ್ಲಬ್ ವತಿಯಿಂದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ

ಲಯನ್ಸ್ ಕ್ಲಬ್ ವತಿಯಿಂದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಈ ಸ್ಪರ್ಧೆಯು ಸೆ.6 ರವಿವಾರ ಮಧ್ಯಾಹ್ನ 4.30 ಗಂಟೆಯಿಂದ ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದ ವೇದವ್ಯಾಸ…

ಉದ್ಯೋಗಾವಕಾಶಗಳು

ಐ.ಸಿ.ಐ.ಸಿ.ಐ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಐ.ಸಿ.ಐ.ಸಿ.ಐ…

ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮತ್ತು ಡಿ.ಜೆ. ಬಳಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮತ್ತು ಡಿ.ಜೆ. ಬಳಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು…

ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ನಿರ್ದೇಶನ

ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ನಿರ್ದೇಶನ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆ ಕುರಿತ ಪೂರ್ವಭಾವಿ ಸಭೆಯ…

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು ಹಳಬೈಲಿನ ಕೃಷಿಕರಾದ 63 ವರ್ಷದ ಕೃಷ್ಣ ತಂದೆ ಶಿವಾ ಮರಾಠಿ ಎಂಬುವವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ವಿಷಯಕ್ಕೆ…

ಸಹಾಯಕ ಸ್ಕೌಟ್ ಆಯುಕ್ತರಾಗಿ ಸುಧಾಕರ ನಾಯಕ ನೇಮಕ

ಸಹಾಯಕ ಸ್ಕೌಟ್ ಆಯುಕ್ತರಾಗಿ ಸುಧಾಕರ ನಾಯಕ ನೇಮಕ ಸುಧಾಕರ ನಾಯಕ ಉದಾತ್ತ ಜೀವನ ಮೌಲ್ಯಗಳನ್ನು ಮೈಗೂಡಿಸುವ ಸಂಸ್ಥೆ ಭಾರತ್ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಯು ಯುವ ಜನತೆಗಾಗಿ…

ಬೈಕಿಗೆ ಬುಲೆರೋ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಬೈಕಿಗೆ ಬುಲೆರೋ ವಾಹನ ಡಿಕ್ಕಿ: ಬೈಕ್ ಸವಾರ ಸಾವು ಆರೋಪಿ ಬುಲೆರೋ ವಾಹನದ ಚಾಲಕ, ಯಲ್ಲಾಪುರ ಪಟ್ಟಣದ ನೂತನನಗರದ ಕಾರ್ ಮೆಕ್ಯಾನಿಕ ವೃತ್ತಿಯ ಮಹಮ್ಮದ್ ಗಫೂರ್ ಶೇಖ್…

ಬಸ್ ಬಾಗಿಲಲ್ಲೇ ಜೋತುಕೊಂಡು ಪ್ರಯಾಣ: ಅಪಾಯಕ್ಕೆ ಆಹ್ವಾನ

ಬಸ್ ಬಾಗಿಲಲ್ಲೇ ಜೋತುಕೊಂಡು ಪ್ರಯಾಣ: ಅಪಾಯಕ್ಕೆ ಆಹ್ವಾನ ಕಿರವತ್ತಿ ಭಾಗದಿಂದ ಯಲ್ಲಾಪುರ ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ನಿತ್ಯ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಸಮಯಕ್ಕೆ…

ಅರಬೈಲ್ ಘಟ್ಟದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಮಿನಿ ಬಸ್ ಡಿಕ್ಕಿ: 11 ಜನರಿಗೆ ಗಾಯ

ಅರಬೈಲ್ ಘಟ್ಟದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಮಿನಿ ಬಸ್ ಡಿಕ್ಕಿ: 11 ಜನರಿಗೆ ಗಾಯ ಘಟನೆಯ ವಿವರ: ಶನಿವಾರ ಬೆಳಿಗ್ಗೆ ಭಟ್ಕಳದಿಂದ ರಾಯಭಾಗಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ಸು ಅರಬೈಲ್…

ಜಾಬ್ ಕಾರ್ಡ್ ಮೇಳ: ನಾಟಿ ಕೆಲಸದಲ್ಲಿದ್ದ ರೈತರಿಗೆ ಕರಪತ್ರ ವಿತರಣೆ

ಜಾಬ್ ಕಾರ್ಡ್ ಮೇಳ: ನಾಟಿ ಕೆಲಸದಲ್ಲಿದ್ದ ರೈತರಿಗೆ ಕರಪತ್ರ ವಿತರಣೆ ಶಿರಸಿ: ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮಟ್ಟವನ್ನು ಬಲಪಡಿಸುವ ದೃಷ್ಟಿಯಿಂದ…

ಸೆಪ್ಟಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್, ಜಿಲ್ಲೆಯಲ್ಲಿ 7000 ಪ್ರಕರಣ ಇತ್ಯರ್ಥ ಗುರಿ: ನ್ಯಾ. ದಿವ್ಯಶ್ರೀ ಸಿ.ಎಂ.

ಸೆಪ್ಟಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್, ಜಿಲ್ಲೆಯಲ್ಲಿ 7000 ಪ್ರಕರಣ ಇತ್ಯರ್ಥ ಗುರಿ: ನ್ಯಾ. ದಿವ್ಯಶ್ರೀ ಸಿ.ಎಂ. ಕಾರವಾರ: ಸೆಪ್ಟಂಬರ್ 19 ರಂದು ನಡೆಯುವ ರಾಷ್ಟ್ರೀಯ…

ಮತದಾರರ ಪಟ್ಟಿ ಪರಿಷ್ಕಕರಣೆ ಕುರಿತು ವಿಶೇಷ ಆಂದೋಲನ: ಜಿಲ್ಲಾಧಿಕಾರಿ

ಮತದಾರರ ಪಟ್ಟಿ ಪರಿಷ್ಕಕರಣೆ ಕುರಿತು ವಿಶೇಷ ಆಂದೋಲನ: ಜಿಲ್ಲಾಧಿಕಾರಿ ಮತದಾರರ ಪಟ್ಟಿಯ ಪರಿಷ್ಕಕರಣೆ ಕುರಿತಂತೆ ಜಿಲ್ಲೆಯಲ್ಲಿ ಆಗಸ್ಟ್ 29 ಮತ್ತು 30 ಹಾಗೂ ಸೆಪ್ಟಂಬರ್ 19 ಮತ್ತು…

ಯಲ್ಲಾಪುರದಲ್ಲಿ ನೂಲು ಹುಣ್ಣಿಮೆ ಸಂಭ್ರಮ

ಯಲ್ಲಾಪುರದಲ್ಲಿ ನೂಲು ಹುಣ್ಣಿಮೆ ಸಂಭ್ರಮ ಪಟ್ಟಣದ ಗ್ರಾಮದೇವಿ ದೇವಾಲಯ ಹಾಗೂ ವಿವಿಧ ದೇವಾಲಯಗಳಿಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವರಿಗೆ ಪೂಜೆ ಸಲ್ಲಿಸಿದರು. ಪಟ್ಟಣದ ನಾಯಕನಕೆರೆ ಶಾರದಾಂಬಾ…

ಪ್ರಮುಖ ಸುದ್ದಿಗಳು

ಗೃಹಜ್ಯೋತಿ ಪರಿಶೀಲನೆಯಲ್ಲಿ ಅರ್ಹರು ವಂಚಿತರಾಗದಂತೆ ಎಚ್ಚರವಹಿಸಿ : ಸತೀಶ್ ನಾಯ್ಕ ಅವರು ಹಳಿಯಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಮಾಸಿಕ ಪ್ರಗತಿ…

ನೇಪಾಳ-ಟಿಬೆಟ್ ಗಡಿಭಾಗಕ್ಕೆ ತೆರಳಿರುವ ಜಿಲ್ಲೆಯ ಸಾರ್ವಜನಿಕರ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ನೇಪಾಳ-ಟಿಬೆಟ್ ಗಡಿಭಾಗಕ್ಕೆ ತೆರಳಿರುವ ಜಿಲ್ಲೆಯ ಸಾರ್ವಜನಿಕರ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸಂಬಂಧ ಪಟ್ಟ ವ್ಯಕ್ತಿಯ ಹೆಸರು, ವಯಸ್ಸು, ವಿಳಾಸ, ಮೊಬೈಲ್ ಸಂಖ್ಯೆ, ಪ್ರಯಾಣ ವಿವರಗಳು…

ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ವೀರಾಗ್ರಣಿ ಪ್ರಶಸ್ತಿ

ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ವೀರಾಗ್ರಣಿ ಪ್ರಶಸ್ತಿ ವೈಯಕ್ತಿಕ ವಿಭಾಗದಲ್ಲಿ ಬಾಲಕ, ಬಾಲಕಿಯರ 100 ಮೀ. ಓಟದಲ್ಲಿ ಪ್ರಥಮ, ಉದ್ದ ಜಿಗಿತ ಪ್ರಥಮ, ಬಾಲಕಿಯರ 400 ಮೀ.ಹರ್ಡಲ್ಸ್, ಉದ್ದ…

ಚಿನ್ನೇಶ್ವರನಿಗೆ ಬೆಳ್ಳಿ ಕವಚ ಸಮರ್ಪಣೆ

ಚಿನ್ನೇಶ್ವರನಿಗೆ ಬೆಳ್ಳಿ ಕವಚ ಸಮರ್ಪಣೆ ತಾಲೂಕಿನ ಅರಬೈಲ್ ನ ವಿಶ್ವೇಶ್ವರ ನಾರಾಯಣ ಹೆಗಡೆ ಕಣ್ಣಿಪಾಲ ಹಾಗೂ ಕುಟುಂಬದವರೆಲ್ಲರೂ ಸೇರಿ ಈ ಬೆಳ್ಳಿ ಕವಚ ದೇವರಿಗೆ ಸಮರ್ಪಿಸಿದರು. ಈ…

ಅರೆಕಾಲಿಕ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರೆಕಾಲಿಕ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ಎಂಸ್ ವರ್ಡ್ ನಮೂನೆಯಲ್ಲಿ ಟೈಪ್ ಮಾಡಿದ ವಿವರಗಳೊಂದಿಗೆ…

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 18 ರಿಂದ 40 ವರ್ಷದೊಳಗಿರಬೇಕು ಹಾಗೂ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

ಅಡಿಕೆ ಗಿಡಗಳನ್ನು ಕಡಿದಿರುವುದು ಖಂಡನಾರ್ಹ: ಅನಂತಮೂರ್ತಿ ಹೆಗಡೆ

ಅಡಿಕೆ ಗಿಡಗಳನ್ನು ಕಡಿದಿರುವುದು ಖಂಡನಾರ್ಹ: ಅನಂತಮೂರ್ತಿ ಹೆಗಡೆ ಯಲ್ಲಾಪುರ ತಾಲೂಕಿನ ಕುಂದರಗಿ ಪಂಚಾಯತ್ ವ್ಯಾಪ್ತಿಯ ಬೆಳ್ಳಂಬೆಯ ಸದಾಶಿವ ನಾಯ್ಕ ಅವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮರಕಡಿದ…

ಹಬ್ಬಗಳ ಸಂದರ್ಭದಲ್ಲಿ ಏರಿಕೆಯ ಬಿಸಿ: ಅಗತ್ಯ ವಸ್ತುಗಳ ಬೆಲೆ ಬಲು ದುಬಾರಿ

ಹಬ್ಬಗಳ ಸಂದರ್ಭದಲ್ಲಿ ಏರಿಕೆಯ ಬಿಸಿ: ಅಗತ್ಯ ವಸ್ತುಗಳ ಬೆಲೆ ಬಲು ದುಬಾರಿ 25-8-2026 ಮಂಗಳವಾರ ಸುಜ್ಞಾನ ಮೀಡಿಯಾ ನ್ಯೂಸ್ ಡೆಸ್ಕ್ಯಲ್ಲಾಪುರ ಶ್ರಾವಣ ಮಾಸವು ಆರಂಭವಾಯಿತೆಂದರೆ ಸಾಲು, ಸಾಲಾಗಿ…

25 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

25 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಮೆ.23 2001ರಂದು ಆರೋಪಿ ಲಾರಿ ಚಾಲಕ, ಗುಜರಾತ ರಾಜ್ಯದ ಫೋರಬಂದರ್ ಜಿಲ್ಲೆಯ ಕುಟಿಯಾ ಮುಂಡವಾಡ ಮುಲಾದಿನಗಲ್ಲಿ ನಿವಾಸಿ, ಕೇಸುಬಾಯಿ ತಂದೆ…

ಯಲ್ಲಾಪುರ ಕ್ಷೇತ್ರದಲ್ಲಿ 1,73,426 ಎನ್ಯುಮರೇಷನ್ ನಮೂನೆಗಳ ಗಣಕೀಕರಣ, 12 ಹೊಸ ಮತಗಟ್ಟೆ ಕೇಂದ್ರಗಳ ಸೃಜನೆ

ಕರಡು ಮತದಾರರ ಪಟ್ಟಿ ಪ್ರಕಟ: ಯಲ್ಲಾಪುರ ಕ್ಷೇತ್ರದಲ್ಲಿ 1,73,426 ಎನ್ಯುಮರೇಷನ್ ನಮೂನೆಗಳ ಗಣಕೀಕರಣ, 12 ಹೊಸ ಮತಗಟ್ಟೆ ಕೇಂದ್ರಗಳ ಸೃಜನೆ ಅವರು ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ…

ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ ಟ್ಯಾಂಕರ್ ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಹೋಗುತ್ತಿತ್ತು. ಕ್ರೇನ್ ಬಳಸಿ ಸುರಕ್ಷಿತವಾಗಿ ಟ್ಯಾಂಕರ್ ಅನ್ನು ಮೇಲೆತ್ತಲಾಯಿತು. ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು, ಸಿಬ್ಬಂದಿಗಳು,…

ವಿಕಾಸ ಅರ್ಬನ್ ಬ್ಯಾಂಕಿಗೆ 72.91 ಲಕ್ಷ ರೂ ನಿವ್ವಳ ಲಾಭ: ಮುರಳಿ ಹೆಗಡೆ

ವಿಕಾಸ ಅರ್ಬನ್ ಬ್ಯಾಂಕಿಗೆ 72.91 ಲಕ್ಷ ರೂ ನಿವ್ವಳ ಲಾಭ: ಮುರಳಿ ಹೆಗಡೆ ಮುರಳಿ ಹೆಗಡೆ ಅವರು ಸೋಮವಾರ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬ್ಯಾಂಕಿನ…

ಬುಲೆರೋ ವಾಹನ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಸ್ಕೂಟಿ ಸವಾರ

ಬುಲೆರೋ ವಾಹನ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಸ್ಕೂಟಿ ಸವಾರ ಇದನ್ನೂ ಓದಿ: ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ, ಫೋಟೋಗಳಿಗೆ ಆಹ್ವಾನ ಆರೋಪಿ…

ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸಿಕೊಳ್ಳೋಣ: ಎನ್.ಕೆ.ಭಟ್ಟ

ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸಿಕೊಳ್ಳೋಣ: ಎನ್.ಕೆ.ಭಟ್ಟ ಅವರು ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ಭಾನುವಾರ ಥ್ಯಾಂಕ್ ಯು ಯೂನಿವರ್ಸ್ ಅಕಾಡೆಮಿ, ಆರ್ಟ್ ಆಫ್ ಲಿವಿಂಗ್ ಯಲ್ಲಾಪುರ, ಮಹಾಗಣಪತಿ…

ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ

ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ ಈ ಸ್ಪರ್ಧೆಯಲ್ಲಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯ ಮಕ್ಕಳು ಭಾಗವಹಿಸಬಹುದು. ಈ ಸ್ಪರ್ಧೆಗೆಂದೇ ಕ್ಲಿಕ್ಕಿಸಿದ ಫೋಟೋಗಳನ್ನು ಕಳಿಸಬೇಕು, ಹಳೆಯ…

ಶಿಕ್ಷಕರ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು: ಬಸವರಾಜ ಹೊರಟ್ಟಿ

ಶಿಕ್ಷಕರ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು: ಬಸವರಾಜ ಹೊರಟ್ಟಿ ಯಲ್ಲಾಪುರ ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆಯ ಸಭಾಭವನದಲ್ಲಿ ನಡೆದ ತಾಲೂಕ ಮಟ್ಟದ ಮಾಧ್ಯಮಿಕ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ…

ವೃದ್ಧಾಶ್ರಮ ನಿವಾಸಿಗಳಿಗೆ ಅನ್ನದಾನ: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ವಿಲ್ಸನ್ ಫರ್ನಾಂಡಿಸ್

ವೃದ್ಧಾಶ್ರಮ ನಿವಾಸಿಗಳಿಗೆ ಅನ್ನದಾನ: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ವಿಲ್ಸನ್ ಫರ್ನಾಂಡಿಸ್ ವಿಲ್ಸನ್ ಫರ್ನಾಂಡಿಸ್ ಅವರು ಸಾಮಾಜಿಕ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಶನಿವಾರ ತಮ್ಮ ಹುಟ್ಟುಹಬ್ಬವನ್ನು ಯಾವುದೇ…

ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ಆರೋಪಿಗೆ 25 ಸಾವಿರ ರೂ ದಂಡ

ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ಆರೋಪಿಗೆ 25 ಸಾವಿರ ರೂ ದಂಡ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕನು ವಾಹನ ಚಲಾಯಿಸುತ್ತಿರುವಾಗ ಪೊಲೀಸರಿಗೆ…

ಮಾದಕ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸಿ : ಜಿಲ್ಲಾಧಿಕಾರಿ ನಿರ್ದೇಶನ

ಮಾದಕ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸಿ : ಜಿಲ್ಲಾಧಿಕಾರಿ ನಿರ್ದೇಶನ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‍ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ…

ಕಾಮಗಾರಿ ಸ್ಥಳದಲ್ಲಿ ಜಾಬ್ ಕಾರ್ಡ್ ಮೇಳ

ಕಾಮಗಾರಿ ಸ್ಥಳದಲ್ಲಿ ಜಾಬ್ ಕಾರ್ಡ್ ಮೇಳ ಅವರು ಶುಕ್ರವಾರದಂದು ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಳ್ಳಿ ಅರಣ್ಯ ಪ್ರದೇಶದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಂಟೂರ್…

ಆನಗೋಡಿನಲ್ಲಿ ಜಾಬ್ ಕಾರ್ಡ್ ಮೇಳ

ಆನಗೋಡಿನಲ್ಲಿ ಜಾಬ್ ಕಾರ್ಡ್ ಮೇಳ ಅವರು ಗುರುವಾರ ಯಲ್ಲಾಪುರ ತಾಲೂಕಿನ ಆನಗೋಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸ್ವಸಹಾಯ ಸಂಘದ ಗುಂಪುಗಳನ್ನು ಒಟ್ಟುಗೂಡಿಸಿ ಆಯೋಜಿಸಿದ್ದ ಜಾಬ್ ಕಾರ್ಡ್ ಮೇಳದಲ್ಲಿ…

ಸಚಿವ ನಾಗೇಂದ್ರ ರಾಜೀನಾಮೆಗೆ ಅನಂತಮೂರ್ತಿ ಹೆಗಡೆ ಆಗ್ರಹ

ಸಚಿವ ನಾಗೇಂದ್ರ ರಾಜೀನಾಮೆಗೆ ಅನಂತಮೂರ್ತಿ ಹೆಗಡೆ ಆಗ್ರಹ ರೈತ ಮೋರ್ಚ ಜಿಲ್ಲಾಧ್ಯಕ್ಷಅನಂತಮೂರ್ತಿ ಹೆಗಡೆ ಮಾತನಾಡಿ ದಿನಾಂಕ 26 ಮೇ 2024 ರಂದು ಚಂದ್ರಶೇಖರನ್ ಎನ್ನುವ ಅಧಿಕಾರಿ ಆತ್ಮಹತ್ಯೆ…

ಪೂಜೆ, ಜಪ, ಧ್ಯಾನದಲ್ಲಿ ಏಕಾಗ್ರತೆ ಇರಲಿ: ಸ್ವರ್ಣವಲ್ಲೀ ಶ್ರೀ

ಪೂಜೆ, ಜಪ, ಧ್ಯಾನದಲ್ಲಿ ಏಕಾಗ್ರತೆ ಇರಲಿ: ಸ್ವರ್ಣವಲ್ಲೀ ಶ್ರೀ ಅವರು ಸ್ವರ್ಣವಲ್ಲೀ ಮಠದ ಸುಧರ್ಮ ಸಭಾಭವನದಲ್ಲಿ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿ, ಅರ್ಚನೆ, ಜಪ, ಧ್ಯಾನ,…

ಯಲ್ಲಾಪುರ, ಮುಂಡಗೋಡು ವ್ಯಾಪ್ತಿಯ SKDRDP ಒಕ್ಕೂಟದ ಅಧ್ಯಕ್ಷರ, ಪದಾಧಿಕಾರಿಗಳ ಸಭೆ

ಯಲ್ಲಾಪುರ, ಮುಂಡಗೋಡು ವ್ಯಾಪ್ತಿಯ SKDRDP ಒಕ್ಕೂಟದ ಅಧ್ಯಕ್ಷರ, ಪದಾಧಿಕಾರಿಗಳ ಸಭೆ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

ಆನ್ಲೈನ್ ಟ್ರೇಡಿಂಗ್ ನಲ್ಲಿ ಲಾಭದ ಆಮಿಷ: ಸರ್ಕಾರಿ ಉದ್ಯೋಗಿಗೆ 20.72 ಲಕ್ಷ ರೂ ವಂಚನೆ

ಆನ್ಲೈನ್ ಟ್ರೇಡಿಂಗ್ ನಲ್ಲಿ ಲಾಭದ ಆಮಿಷ: ಸರ್ಕಾರಿ ಉದ್ಯೋಗಿಗೆ 20.72 ಲಕ್ಷ ರೂ ವಂಚನೆ ಸಿದ್ದಾಪುರದ ಸರ್ಕಾರಿ ನೌಕರ ಮಂಜಪ್ಪ ಅವರಿಗೆ ಹಣ ಡಬಲ್ ಆಗುತ್ತದೆ ಎಂದು…

ಪಿಎಂ ಕಿಸಾನ್ ಯೋಜನೆಗೆ ರೈತರ ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆಗೆ ರೈತರ ಇ-ಕೆವೈಸಿ ಕಡ್ಡಾಯ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ. 2…

ಸರ್ಕಾರದ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು : ಜಿಲ್ಲಾಧಿಕಾರಿ

ಸರ್ಕಾರದ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು : ಜಿಲ್ಲಾಧಿಕಾರಿ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ)…

ಭೂ ಕುಸಿತ ತಡೆ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ: ಜಿಲ್ಲಾಧಿಕಾರಿ ಸೂಚನೆ

ಭೂ ಕುಸಿತ ತಡೆ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ: ಜಿಲ್ಲಾಧಿಕಾರಿ ಸೂಚನೆ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಆಧ್ಯಕ್ಷತೆ…

ಸಿಸಿಎಫ್ ಆದೇಶ ದಿಕ್ಕರಿಸಿದ ಅರಣ್ಯ ಸಿಬ್ಬಂದಿಗಳು: ರವೀಂದ್ರ ನಾಯ್ಕ ಆಕ್ಷೇಪ

ಅನಾಧಿಕಾಲದಿಂದ ಅರಣ್ಯ ಭೂಮಿ ಸಾಗುವಳಿಗೆ ಸಂಬಂಧಿಸಿದ ಯಲ್ಲಾಪುರ ತಾಲೂಕು ಕುಂದರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ, ಬೆಳ್ಳಂಬಿ ಗ್ರಾಮದ ಅರಣ್ಯವಾಸಿಯ ಸಾಗುವಳಿ ಕ್ಷೇತ್ರದ ಅಡಿಕೆ ಮರ ಕಡಿದು ಆತಂಕ…

ಕಿರವತ್ತಿ ಕೆರೆಗೆ ಬೇಕಿದೆ ಕಾಯಕಲ್ಪ, ಜಲಮೂಲ ಸಂರಕ್ಷಣೆಗೆ ನೀಡಬೇಕು ಆದ್ಯತೆ

18-8-2026 ಮಂಗಳವಾರ ಕಿರವತ್ತಿ ಕೆರೆಗೆ ಬೇಕಿದೆ ಕಾಯಕಲ್ಪ, ಜಲಮೂಲ ಸಂರಕ್ಷಣೆಗೆ ನೀಡಬೇಕು ಆದ್ಯತೆ ಇತ್ತೀಚಿನ ವರ್ಷಗಳಲ್ಲಿ ಈ ಕೆರೆಯಲ್ಲಿ ಜೋಂಡು ಬೆಳೆದಿದೆ. ಹಾಗೂ ಕೆರೆಯ ಅಂಚಿನಲ್ಲಿ ಗಿಡಗಂಟಿಗಳು…

ಕರ್ನಾಟಕ ಪ್ರದೇಶ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಡಾ. ಮಂಜುನಾಥ ಭಟ್ ಆಯ್ಕೆ

ಕರ್ನಾಟಕ ಪ್ರದೇಶ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಡಾ. ಮಂಜುನಾಥ ಭಟ್ ಆಯ್ಕೆ ಮಾದರಿ ಸಮಾಜಸೇವಕ ಡಾ.ಮಂಜುನಾಥ ಭಟ್ ಡಾ.ಮಂಜುನಾಥ ಭಟ್ ಡಾ.ಮಂಜುನಾಥ ಭಟ್ ಅವರು…

ಅರಬೈಲ್ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ

ಅರಬೈಲ್ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ ಧ್ವಜಾರೋಹಣವನ್ನು ಶಾಲೆಯ ಎಸ್.ಡಿ.ಎಮ್ ಸಿ ಅಧ್ಯಕ್ಷ ನಾಗರಾಜ ಭಟ್ಟ ನೆರವೇರಿಸಿದರು. ನಿವೃತ್ತ ಯೋಧ ಅರಬೈಲಿನ ನೀಲಕಂಠ ವಿಶ್ವನಾಥ ನಾಯ್ಕ…

ಶ್ರದ್ಧಾ ಭಕ್ತಿಯಿಂದ ನಡೆದ ಪೂಜೆ

ಶ್ರದ್ಧಾ ಭಕ್ತಿಯಿಂದ ನಡೆದ ನಾಗರ ಪಂಚಮಿ ಬೆಳಿಗ್ಗೆಯಿಂದಲೇ ನಾಗದೇವರ ದರ್ಶನ ಪಡೆದು ಭಕ್ತರು ಪೂಜೆ ಸಲ್ಲಿಸಿದರು. ನಾಗದೇವರ ಮೂರ್ತಿಗಳಿಗೆ ಭಕ್ತರು ಹಾಲೆರದು, ನಾನಾ ವಿಧವಾದ ನೈವೇದ್ಯಗಳನ್ನು ಸಮರ್ಪಿಸಿದರು.…

ಕೆಲಸಗಾರರು ಮತ್ತು ಗ್ರಾಹಕರನ್ನು ಬೆಸೆಯುವ Unitefix ಆ್ಯಪ್ ಲೋಕಾರ್ಪಣೆ, ಉಚಿತ ನೋಂದಣಿಗೆ ಅವಕಾಶ

ಉತ್ತರ ಕನ್ನಡದಲ್ಲೇ ಪ್ರಥಮ: ಕೆಲಸಗಾರರು ಮತ್ತು ಗ್ರಾಹಕರನ್ನು ಬೆಸೆಯುವ Unitefix ಆ್ಯಪ್ ಲೋಕಾರ್ಪಣೆ, ಉಚಿತ ನೋಂದಣಿಗೆ ಅವಕಾಶ ಇದು ಕೇವಲ ಒಂದು ಆ್ಯಪ್ ಆಗಿರದೆ, ಜಿಲ್ಲೆಯ ನಿರುದ್ಯೋಗ…

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಸಾವು

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಸಾವು ಘಟನೆಯ ವಿವರ ಅ.13ರಂದು ಬೆಳಿಗ್ಗೆ 9 ಗಂಟೆಗೆ ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪದ ಹುಣಸೆಮನೆಯ 51 ವರ್ಷದ ಸೋಮಾ…

ಆಡಳಿತ, ಅಭಿವೃದ್ಧಿಗೆ ವೇಗ ನೀಡಲು 100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆ: ಲಕ್ಷ್ಮಣ ಸವದಿ

ಆಡಳಿತ, ಅಭಿವೃದ್ಧಿಗೆ ವೇಗ ನೀಡಲು 100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆ: ಲಕ್ಷ್ಮಣ ಸವದಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ…

You cannot copy content of this page