Category: news

ವಿವಿದೆಡೆ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ನೂರಾರು ವರ್ಷಗಳ ಪರಕೀಯರ ದಾಸ್ಯದ…

ಸಂಸ್ಕಾರ, ಸಂಸ್ಕೃತಿ ಹಿರಿಯರು ನೀಡಿದ ಬದುಕಿನ ಕ್ರಮವಾಗಿದೆ: ಎಂ.ರಾಜಶೇಖರ

ಸಂಸ್ಕಾರ, ಸಂಸ್ಕೃತಿ ಹಿರಿಯರು ನೀಡಿದ ಬದುಕಿನ ಕ್ರಮವಾಗಿದೆ: ಎಂ.ರಾಜಶೇಖರ ಶನಿವಾರ ಬೆಳಿಗ್ಗೆ ಶಾಲೆಯಲ್ಲಿ ಧ್ವಜಾರಣವನ್ನು ನೆರವೇರಿಸಿ ಮಾತನಾಡಿ, ಅಂದಿನ ಹಿರಿಯ ತಲೆಮಾರಿನ ಜನ ಒಗ್ಗಟ್ಟಿನಿಂದ ನೀಡಿರುವ ಸ್ವಾತಂತ್ರ್ಯವನ್ನು…

ಯಲ್ಲಾಪುರ: ಸಾಹಿತ್ಯ ಭವನದಲ್ಲಿ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯೋತ್ಸವ

ಯಲ್ಲಾಪುರ: ಸಾಹಿತ್ಯ ಭವನದಲ್ಲಿ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯೋತ್ಸವ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ಟ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶದ ಸರ್ವತೋಮುಖ…

ಯಲ್ಲಾಪುರ ತಾಲೂಕಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ನಡೆದ ಧ್ವಜಾರೋಹಣ

ಯಲ್ಲಾಪುರ ತಾಲೂಕಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ನಡೆದ ಧ್ವಜಾರೋಹಣ ತಹಶೀಲ್ದಾರ ಎಂ.ಆರ್.ಕುಲಕರ್ಣಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶದ ಸಮಗ್ರತೆ, ಐಕ್ಯತೆಗೆ ಶ್ರಮಿಸಬೇಕು, ಎಲ್ಲರೂ ಒಗ್ಗಟ್ಟಾಗಿ ದೇಶ ಕಟ್ಟೋಣ ಎಂದರು.…

ದೇಶದ ಅಖಂಡತೆ ಮತ್ತು ಸಮಗ್ರತೆ ಕಾಪಾಡಲು ದೃಢ ಸಂಕಲ್ಪ ಮಾಡಬೇಕಿದೆ: ಎನ್.ಎಸ್ ಹೆಗಡೆ ಕರ್ಕಿ

ದೇಶದ ಅಖಂಡತೆ ಮತ್ತು ಸಮಗ್ರತೆ ಕಾಪಾಡಲು ದೃಢ ಸಂಕಲ್ಪ ಮಾಡಬೇಕಿದೆ: ಎನ್.ಎಸ್ ಹೆಗಡೆ ಕರ್ಕಿ ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ…

ವರಮಹಾಲಕ್ಷ್ಮೀವ್ರತದ ಅನುಷ್ಠಾನ ಯಾವಾಗ?

ವರಮಹಾಲಕ್ಷ್ಮೀವ್ರತದ ಅನುಷ್ಠಾನ ಯಾವಾಗ? ಶ್ರಾವಣಮಾಸದ ಶುಕ್ಲಪಕ್ಷದ ಶುಕ್ರವಾರ ವರಮಹಾಲಕ್ಷ್ಮೀವ್ರತವನ್ನು ಆಚರಿಸಬೇಕೆನ್ನುವ ವಿಷಯವು ಎಲ್ಲರಿಗೂ ಸಮ್ಮತವಾದದ್ದೇ ಆಗಿದೆ. ಆದರೆ ಎಷ್ಟನೇ ಶುಕ್ರವಾರ ಈ ಅನುಷ್ಠಾನವನ್ನು ಮಾಡಬೇಕೆಂಬ ವಿಚಾರದಲ್ಲಿ ಕೆಲ…

ಅ.26ರಂದು ಗ್ರಾಮದೇವಿ ದೇವಾಲಯದಲ್ಲಿ ಸಾಮೂಹಿಕ ಅರಿಶಿನ-ಕುಂಕುಮ ಕಾರ್ಯಕ್ರಮ

ಅ.26ರಂದು ಗ್ರಾಮದೇವಿ ದೇವಾಲಯದಲ್ಲಿ ಸಾಮೂಹಿಕ ಅರಿಶಿನ-ಕುಂಕುಮ ಕಾರ್ಯಕ್ರಮ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಾತೃಮಂಡಳಿಯಿಂದ 19ನೇ ವರ್ಷದ ಶ್ರಾವಣ…

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಿ: ಅಧಿಕಾರಿಗಳಿಗೆ ಸಂಸದ ಕಾಗೇರಿ ಕಟ್ಟುನಿಟ್ಟಿನ ಸೂಚನೆ

ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಿ: ಅಧಿಕಾರಿಗಳಿಗೆ ಸಂಸದ ಕಾಗೇರಿ ಕಟ್ಟುನಿಟ್ಟಿನ ಸೂಚನೆ ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ 4ಜಿ ಸ್ಯಾಚುರೇಶನ್ ಯೋಜನೆಯಡಿ ಜಿಲ್ಲೆಯಲ್ಲಿ…

ಯಲ್ಲಾಪುರ: ಗಟಾರದಲ್ಲಿ ಅಪರಿಚಿತ ಶವ ಪತ್ತೆ

ಯಲ್ಲಾಪುರ: ಗಟಾರದಲ್ಲಿ ಅಪರಿಚಿತ ಶವ ಪತ್ತೆ ಈ ಕುರಿತು ಕೊಡ್ಲಗದ್ದೆಯ ರವಿ ಸಿದ್ದಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಾಖಲಿಸಿದ ದೂರಿನಲ್ಲಿ, ಅ.13ರಂದು ಬೆಳಿಗ್ಗೆ ರೇಷನ್…

ಗುಟ್ಕಾ ನಿಷೇಧ: ಅಡಿಕೆ ಬೆಳೆಗಾರರ ಹಿತ ಕಾಯಲು ಹರಿಪ್ರಕಾಶ ಕೋಣೆಮನೆ ಆಗ್ರಹ

ಗುಟ್ಕಾ ನಿಷೇಧ: ಅಡಿಕೆ ಬೆಳೆಗಾರರ ಹಿತ ಕಾಯಲು ಹರಿಪ್ರಕಾಶ ಕೋಣೆಮನೆ ಆಗ್ರಹ ಗುರುವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆಗೆ ಅನಾದಿಕಾಲದಿಂದಲೂ ಮಹತ್ವದ ಸ್ಥಾನ ಇದೆ. ಈ…

ಶೈಕ್ಷಣಿಕ ಕ್ಷೇತ್ರಕ್ಕೆ ದಿ.ಉಮೇಶ ಭಟ್ಟರ ಕೊಡುಗೆ ಅಪಾರ

ಶೈಕ್ಷಣಿಕ ಕ್ಷೇತ್ರಕ್ಕೆ ದಿ.ಉಮೇಶ ಭಟ್ಟರ ಕೊಡುಗೆ ಅಪಾರ ಟಿ ಎಂಎಸ್ ಮಾಜಿ ಮುಖ್ಯಕಾರ್ಯನಿರ್ವಾಹಕ ಸಿ ಎಸ್ ಹೆಗಡೆ ಮಾತನಾಡಿ, ಉಮೇಶ ಭಟ್ಟ ಅವರ ಶಿಕ್ಷಣ ಸಮಾಜದ ಸೇವೆ…

ರಸ್ತೆ ಅವ್ಯವಸ್ಥೆ, ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಅನಂತಮೂರ್ತಿ ಆಕ್ರೋಶ

ರಸ್ತೆ ಅವ್ಯವಸ್ಥೆ, ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಅನಂತಮೂರ್ತಿ ಆಕ್ರೋಶ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಸ್ತೆಯಲ್ಲಿ ನಿರ್ಮಾಣವಾಗಿರುವ ಹೊಂಡಗಳನ್ನು ಮುಚ್ಚುವ ಕಾರ್ಯಸಹ ಆಗದಿರುವುದು…

ಕೇಂದ್ರಸ್ಥಾನದಿಂದ ಹೊರಗಡೆ ವಾಸವಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಕೇಂದ್ರಸ್ಥಾನದಿಂದ ಹೊರಗಡೆ ವಾಸವಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಅವರು ಮಂಗಳವಾರ ಕ್ರಿಮ್ಸ್ ನಲ್ಲಿ ಅಯೋಜಿಸಿದ್ದ ಸರ್ಕಾರಿ ನೌಕರರು ಮತ್ತು ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ…

ಸಹ್ಯಾದ್ರಿ ಸಹಕಾರ ಸಂಘಕ್ಕೆ 60.48 ಲಕ್ಷ ರೂ ನಿವ್ವಳ ಲಾಭ: ಉಮೇಶ ಭಾಗ್ವತ್

ಸಹ್ಯಾದ್ರಿ ಸಹಕಾರ ಸಂಘಕ್ಕೆ 60.48 ಲಕ್ಷ ರೂ ನಿವ್ವಳ ಲಾಭ: ಉಮೇಶ ಭಾಗ್ವತ್ ಯಲ್ಲಾಪುರ ಪಟ್ಟಣದ ಎಪಿಎಂಸಿ ಆವಾರದ ಸಂಘದ ಶಾಖಾ ಕಚೇರಿಯಲ್ಲಿ ಸಂಘದ ಪ್ರಗತಿಯ ಬಗ್ಗೆ…

ಬಿಜೆಪಿಯಿಂದ ಹರ್ ಘರ್ ತಿರಂಗಾ ಅಭಿಯಾನ: ಹರಿಪ್ರಕಾಶ ಕೋಣೆಮನೆ

ಬಿಜೆಪಿಯಿಂದ ಹರ್ ಘರ್ ತಿರಂಗಾ ಅಭಿಯಾನ: ಹರಿಪ್ರಕಾಶ ಕೋಣೆಮನೆ ಅವರು ಮಂಗಳವಾರ ಯಲ್ಲಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಾಷ್ಟ್ರಪ್ರೇಮವನ್ನು ಉದ್ದೀಪಿಸಲು ಮತ್ತು ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸಿಕೊಡುವ ಉದ್ದೇಶದಿಂದ ಹರ್…

ಕೆಜಿಎಸ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಕೈಸರ್ ಸೈಯದ್ ಅಲಿ ಅವಿರೋಧ ಆಯ್ಕೆ

ಕೆಜಿಎಸ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಕೈಸರ್ ಸೈಯದ್ ಅಲಿ ಅವಿರೋಧ ಆಯ್ಕೆ ಉಪಾಧ್ಯಕ್ಷರಾಗಿ ಸವಿತಾ ದೇವಕರ್ ಹಾಗೂ ಸಮೀತಿಗೆ 18 ಸದಸ್ಯರ ಆಯ್ಕೆ ನಡೆಯಿತು. ಕ್ಷೇತ್ರಶಿಕ್ಷಣಾಧಿಕಾರಿ ಕಾರ್ಯಾಲಯದ…

ಸರಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಬಂಧನ

ಸರಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಬಂಧನ ಘಟನೆಯ ವಿವರ ಕಳೆದ ಫೆ. 9ರಂದು ರಾತ್ರಿ ಹಳಿಯಾಳ ತಾಲೂಕಿನ ಮುರ್ಕವಾಡ ಜಾತ್ರೆಗೆ ಕುಟುಂಬದವರೊಂದಿಗೆ ತೆರಳಿ, ವಾಪಸ್ ಬರುತ್ತಿದ್ದಾಗ ಮಹಿಳೆಯ…

ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಐವರ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಐವರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮದ ದೊಡ್ಡ ಯಲವಳ್ಳಿ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳಾದ…

ಉಮ್ಮಚಗಿ ಸೊಸೈಟಿಯಲ್ಲಿ ರೈತರಿಗೆ ಮಾಹಿತಿ ಅಭಿಯಾನ

ಉಮ್ಮಚಗಿ ಸೊಸೈಟಿಯಲ್ಲಿ ರೈತರಿಗೆ ಮಾಹಿತಿ ಅಭಿಯಾನ ಅವರು ಉಮ್ಮಚಗಿ ಸೊಸೈಟಿಯ ಸಭಾಭವನದಲ್ಲಿ ಕೆ.ಡಿ.ಸಿ.ಸಿ.ಬ್ಯಾಂಕ್ ಶಿರಸಿ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘ ಉಮ್ಮಚ್ಗಿ ಇವುಗಳ ಸಹಯೋಗದೊಂದಿಗೆ ಕೆಡಿಸಿಸಿ…

ಮಾಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಮಗ್ರ ಕೃಷಿ ಪದ್ಧತಿ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ಮಾಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಮಗ್ರ ಕೃಷಿ ಪದ್ಧತಿ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಂಕರ ಹೆಗಡೆ ಕುಮಟಾ ಉಪನ್ಯಾಸ ನೀಡಿ ಮಾತನಾಡಿ, ಜಗತ್ತಿನಲ್ಲಿ ಜೀವಿಗಳಿಗೆ ಮಣ್ಣು…

ಯಲ್ಲಾಪುರದಲ್ಲಿ ಬೆಟ್ಟ ಹಕ್ಕು ರಕ್ಷಣೆ ಜಾಗೃತಿ ಕಾರ್ಯಾಗಾರ

ಯಲ್ಲಾಪುರದಲ್ಲಿ ಬೆಟ್ಟ ಹಕ್ಕು ರಕ್ಷಣೆ ಜಾಗೃತಿ ಕಾರ್ಯಾಗಾರ ಈ ಕಾರ್ಯಾಗಾರವನ್ನು ಉದ್ಘಾಟಿಸಿದ ಶಿರಸಿಯ ಟಿ.ಆರ್.ಸಿ ಸೊಸೈಟಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಮಾತನಾಡಿ, ರೈತರೇ ಬೆಟ್ಟಭೂಮಿಯ ವಾರಸುದಾರರು…

ಅತಿವೃಷ್ಟಿ ಹಾಗೂ ಅನಾವೃಷ್ಟಿ ಹಾನಿ ಬಗ್ಗೆ ತುರ್ತಾಗಿ ವರದಿ ಸಲ್ಲಿಸಿ : ಸಚಿವ ಲಕ್ಷ್ಮಣ ಸವದಿ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಹಾನಿ ಬಗ್ಗೆ ತುರ್ತಾಗಿ ವರದಿ ಸಲ್ಲಿಸಿ : ಸಚಿವ ಲಕ್ಷ್ಮಣ ಸವದಿ ಅವರು ಶುಕ್ರವಾರ ಶಿರಸಿಯ ಮಿನಿ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ…

ಯಲ್ಲಾಪುರ: ಮಹಾಲಕ್ಷ್ಮೀ ಸಿಲ್ಕ್ & ಸಾರೀಸ್ ಮಳಿಗೆಯಲ್ಲಿ ಭರ್ಜರಿ ಆಫರ್! ಬಿಗ್ ಸೇಲ್ ಆರಂಭ!!

ಯಲ್ಲಾಪುರ: ಮಹಾಲಕ್ಷ್ಮೀ ಸಿಲ್ಕ್ & ಸಾರೀಸ್ ಮಳಿಗೆಯಲ್ಲಿ ಭರ್ಜರಿ ಆಫರ್! ಬಿಗ್ ಸೇಲ್ ಆರಂಭ!! ಪುರುಷರು, ಮಹಿಳೆಯರು ಮತ್ತು ಮಕ್ಕಳ ಬಟ್ಟೆಗಳ ಮೇಲೆ ಶೇ.60 ರ ವರೆಗೆ…

ಬಸ್ ನಿಲ್ದಾಣಕ್ಕೆ ಪಂಚಗ್ಯಾರಂಟಿ ಸಮಿತಿ ಅಧ್ಯಕ್ಷರ ಭೇಟಿ: ನಿಲ್ದಾಣವನ್ನು ಸ್ವಚ್ಛವಾಗಿಡಲು ಸೂಚನೆ

ಬಸ್ ನಿಲ್ದಾಣಕ್ಕೆ ಪಂಚಗ್ಯಾರಂಟಿ ಸಮಿತಿ ಅಧ್ಯಕ್ಷರ ಭೇಟಿ: ನಿಲ್ದಾಣವನ್ನು ಸ್ವಚ್ಛವಾಗಿಡಲು ಸೂಚನೆ ಬಸ್ ನಿಲ್ದಾಣದ ಆವರಣದಲ್ಲಿ ಬಿಡಾಡಿ ದನಗಳ ಠಿಕಾಣಿ ಹಾಗೂ ಆವರಣದಲ್ಲಿ ಬೀದಿ ನಾಯಿಗಳ ಹಾವಳಿಯ…

ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತಂತೆ ಪರಿಶೀಲಿಸಿ ತುರ್ತು ಪರಿಹಾರ ಕ್ರಮ : ಸಚಿವ ಲಕ್ಷ್ಮಣ ಸವದಿ

ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತಂತೆ ಪರಿಶೀಲಿಸಿ ತುರ್ತು ಪರಿಹಾರ ಕ್ರಮ : ಸಚಿವ ಲಕ್ಷ್ಮಣ ಸವದಿ ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ…

ಅವ್ಯವಸ್ಥೆಯ ಆಗರವಾದ ಯಲ್ಲಾಪುರದ ಬಸ್ ನಿಲ್ದಾಣ, ಪ್ರಯಾಣಿಕರು ಹೈರಾಣ

5-8-2026 ಬುಧವಾರ ಯಲ್ಲಾಪುರ ಅವ್ಯವಸ್ಥೆಯ ಆಗರವಾದ ಯಲ್ಲಾಪುರದ ಬಸ್ ನಿಲ್ದಾಣ, ಪ್ರಯಾಣಿಕರು ಹೈರಾಣ ಬಿಡಾಡಿ ದನಗಳ ಠಿಕಾಣಿ ಈ ಬಸ್ ನಿಲ್ದಾಣದ ಆವರಣವು ಬೆಳಿಗ್ಗೆಯಿಂದ ಸಂಜೆಯ ವರೆಗೆ…

ಮಳೆಯ ರಭಸಕ್ಕೆ ಕುಸಿದ ಮೇಲ್ಛಾವಣಿ, ಮನೆಗೆ ಹಾನಿ

ಮಳೆಯ ರಭಸಕ್ಕೆ ಕುಸಿದ ಮೇಲ್ಛಾವಣಿ, ಮನೆಗೆ ಹಾನಿ ಈ ಘಟನೆಯಲ್ಲಿ ಕಂಪ್ಲಿಯ ಅಲೆಸ್ ಜುಜೆ ಲೊಫೀಸ್ ಅವರ ಮನೆಯ ಗೊಡೆ ಕುಸಿದಿದೆ. ಮನೆಯ ಸಮೀಪದ ಶೌಚಾಲಯವು ಕುಸಿದಿದ್ದು…

ಕಾರಿಗೆ ಡಿಕ್ಕಿಯಾದ ಬುಲೆರೋ ವಾಹನ: ಇಬ್ಬರಿಗೆ ಗಾಯ

ಕಾರಿಗೆ ಡಿಕ್ಕಿಯಾದ ಬುಲೆರೋ ವಾಹನ: ಇಬ್ಬರಿಗೆ ಗಾಯ ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀಪಾದ ಭಟ್ಟ ಹಾಗೂ ಲಕ್ಷ್ಮೀ ದೇಸಾಯಿ ಅವರಿಗೆ ಗಾಯವಾಗಿದೆ. ಅಪಘಾತದ ರಭಸಕ್ಕೆ ಬುಲೆರೋ…

ಶ್ರದ್ಧಾಂಜಲಿ ಸಭೆ

ದಿ.ಶ್ರೀಧರ ಕಾಸರಕೋಡರಿಗೆ ಶ್ರದ್ಧಾಂಜಲಿ ಕೂಟದ ಪ್ರಮುಖರಾದ ಜಿ.ಎಸ್.ಭಟ್ಟ ತಟ್ಟಿಗದ್ದೆ, ಗಣಪತಿ ಭಟ್ಟ ಶಿಂಬಳಗಾರ, ನಾಗೇಂದ್ರ ಭಾಗ್ವತ್, ವಿ.ಟಿ.ಹೆಗಡೆ, ವೆಂಕಟ್ರಮಣ ಭಟ್ಟ, ನಾರಾಯಣ ಭಾಗ್ವತ್, ವಿಶ್ವೇಶ್ವರ ಹೆಬ್ಬಾರ್ ಮುಂತಾದವರು…

ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರ ಆರಂಭಿಸಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ ಅಂಕೋಲಾ ತಾಲೂಕಿನ ಅಗಸೂರು, ಭಟ್ಕಳ ತಾಲೂಕಿನ ಕೊಪ್ಪ, ದಾಂಡೇಲಿ ತಾಲೂಕಿನ ಆಲೂರ, ಹೊನ್ನಾವರ ತಾಲೂಕಿನ ಕೋಡಣಿ, ಕಾರವಾರ…

ಕಾಂಗ್ರೆಸ್ ಪಕ್ಷ ಸಣ್ಣ ಜಾತಿ ಹಾಗೂ ಹಿಂದುಳಿದ ವರ್ಗದ ವಿರೋಧಿ ಎಂದು ಸಾಬೀತುಪಡಿಸಿದೆ : ಅನಂತಮೂರ್ತಿ ಹೆಗಡೆ

ಕಾಂಗ್ರೆಸ್ ಪಕ್ಷ ಸಣ್ಣ ಜಾತಿ ಹಾಗೂ ಹಿಂದುಳಿದ ವರ್ಗದ ವಿರೋಧಿ ಎಂದು ಸಾಬೀತುಪಡಿಸಿದೆ : ಅನಂತಮೂರ್ತಿ ಹೆಗಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ…

ಬೆಳೆ ವಿಮೆ ನೋಂದಣಿಗೆ ಅಂತಿಮ ದಿನಾಂಕ ವಿಸ್ತರಣೆ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಬೆಳೆ ವಿಮೆ ನೋಂದಣಿಗೆ ಅಂತಿಮ ದಿನಾಂಕ ವಿಸ್ತರಣೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ…

ಕಾಂಗ್ರೆಸ್ ಪಕ್ಷ ಉತ್ತರಕನ್ನಡ ಜಿಲ್ಲೆ ಜನತೆಗೆ ಅಪಮಾನ ಮಾಡಿದೆ: ಹರಿಪ್ರಕಾಶ ಕೋಣೆಮನೆ

ಕಾಂಗ್ರೆಸ್ ಪಕ್ಷ ಉತ್ತರಕನ್ನಡ ಜಿಲ್ಲೆ ಜನತೆಗೆ ಅಪಮಾನ ಮಾಡಿದೆ: ಹರಿಪ್ರಕಾಶ ಕೋಣೆಮನೆ ರಾಜ್ಯ ಮಂತ್ರಿ ಮಂಡಳ ವಿಸ್ತರಣೆಯ ಹಿನ್ನೆಲೆಯಲ್ಲಿ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಗಜ…

ಜಿ+2 ಮನೆಗಳ ಹಂಚಿಕೆ

ಜಿ+2 ಮನೆಗಳ ಹಂಚಿಕೆ: ಫಲಾನುಭವಿಗಳಿಗೆ ಹೊಸ ಆಶಾಕಿರಣ ವಸತಿ ರಹಿತ ಬಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಯಲ್ಲಾಪುರ ಪಟ್ಟಣದ ಹೆಬ್ಬಾರ್ ನಗರದಲ್ಲಿ ನಿರ್ಮಿಸಲಾಗಿರುವ…

ಸಾಲಬಾಧೆ: ಕಳೆನಾಶಕ ಸೇವಿಸಿ ಮೃತಪಟ್ಟ ಯುವಕ

ಸಾಲಬಾಧೆ: ಕಳೆನಾಶಕ ಸೇವಿಸಿ ಮೃತಪಟ್ಟ ಯುವಕ ಯಲ್ಲಾಪುರ ತಾಲೂಕಿನ ಶಿರನಾಳ ಸಮೀಪದ ಪುರತ ಬೊಮ್ಮನಳ್ಳಿ ನಿವಾಸಿ, ಕೃಷಿ ಕೆಲಸದ 28 ವರ್ಷದ ಸಚಿನ್ ತಂದೆ ಸದಾನಂದ ರೇವಣ್ಕರ್…

ಅಭಿವೃದ್ಧಿ ಕೆಲಸ ಸಂಪೂರ್ಣ ಸ್ಥಗಿತ: ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡರು

ಅಭಿವೃದ್ಧಿ ಕೆಲಸ ಸಂಪೂರ್ಣ ಸ್ಥಗಿತ: ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡರು ಸೋಮವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ.…

ಜಿಲ್ಲೆಯಲ್ಲಿ ಸುಗಮ ಹಾಗೂ ಶಾಂತಿಯುತವಾಗಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ

ಜಿಲ್ಲೆಯಲ್ಲಿ ಸುಗಮ ಹಾಗೂ ಶಾಂತಿಯುತವಾಗಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ…

ಯಕ್ಷಗಾನ ಕಲಾವಿದ ಶ್ರೀಧರ ಕಾಸರಕೋಡರಿಗೆ ಯಲ್ಲಾಪುರದಲ್ಲಿ ನುಡಿನಮನ

ಯಕ್ಷಗಾನ ಕಲಾವಿದ ಶ್ರೀಧರ ಕಾಸರಕೋಡರಿಗೆ ಯಲ್ಲಾಪುರದಲ್ಲಿ ನುಡಿನಮನ ಹಿರಿಯ ಅರ್ಥಧಾರಿ ಸಿ ಜಿ ಹೆಗಡೆ ಮಾತನಾಡಿ, ದ್ವಂದ್ವಾರ್ಥ, ಅಶ್ಲೀಲ ಹಾಸ್ಯದ ಮೂಲಕ ಜನರಂಜಿಸುವರೇ ಹೆಚ್ಚಿರುವ ಸಂದರ್ಭದಲ್ಲಿ, ಅಶ್ಲೀಲವಲ್ಲದ,…

ಜಿಲ್ಲೆಯಲ್ಲಿ ಮತಗಟ್ಟೆ ಸಂಖ್ಯೆಯಲ್ಲಿ ಹೆಚ್ಚಳ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಮತಗಟ್ಟೆ ಸಂಖ್ಯೆಯಲ್ಲಿ ಹೆಚ್ಚಳ: ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿ ಇದುವರೆಗಿನ…

ಯಲ್ಲಾಪುರ: ಫೋಟೋಗ್ರಾಫರ್ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಯಲ್ಲಾಪುರ: ಫೋಟೋಗ್ರಾಫರ್ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಗೌರವಾಧ್ಯಕ್ಷರಾಗಿ ಗಣಪತಿ ಆರ್. ಹೆಗಡೆ, ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್, ಕಾರ್ಯದರ್ಶಿಯಾಗಿ ಗಣೇಶ ಪತ್ತಾರ್, ಖಜಾಂಚಿಯಾಗಿ ಚಂದ್ರಶೇಖರ ಭಟ್ಟ,…

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಲಿ : ಜಿಲ್ಲಾಧಿಕಾರಿ

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಲಿ : ಜಿಲ್ಲಾಧಿಕಾರಿ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಕುರಿತ ಪೂರ್ವಭಾವಿ…

ಯಲ್ಲಾಪುರದಲ್ಲಿ ಗುರುಪೂರ್ಣಿಮೆ ಆಚರಣೆ

ಯಲ್ಲಾಪುರದಲ್ಲಿ ಗುರುಪೂರ್ಣಿಮೆ ಆಚರಣೆ ವಿ. ವೆಂಕಟರಮಣ ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ, ಗುರುಪೂರ್ಣಿಮೆ, ಗುರುತತ್ವ ಹಾಗೂ ಗುರುವಿನ ಮಹತ್ವದ ಕುರಿತು ಮಾತನಾಡಿ, ಋಷಿಮುನಿಗಳ ಕೊಡುಗೆಯನ್ನು ಸ್ಮರಿಸಿದರು. ಯೋಗದ ಆಧ್ಯಾತ್ಮದ…

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿಪ್ರ ಸ್ವ-ಉದ್ಯಮ ನೇರ ಸಾಲ ಯೊಜನೆಯ ಮೂಲಕ…

ಪ್ರಮುಖ ಸುದ್ದಿಗಳು

ಕಾಮಗಾರಿಯ ಗುಣಮಟ್ಟ ಕಳಪೆಯಾದಲ್ಲಿ ಕಠಿಣ ಕ್ರಮ: ಡಾ.ದಿಲೀಷ್ ಶಶಿ ಅವರು ಸೋಮವಾರ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ…

ದುಷ್ಚಟಗಳಿಗೆ ಬಲಿಯಾಗದೇ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು: ಶಾಸಕ ಶಿವರಾಮ ಹೆಬ್ಬಾರ್

ದುಷ್ಚಟಗಳಿಗೆ ಬಲಿಯಾಗದೇ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು: ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಪಟ್ಟಣದ ಕಾರ್ಮಿಕಭವನದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಡ್ರಗ್ಸ್ ವ್ಯಸನಮುಕ್ತ ಆಪರೇಶನ್…

ಜಿಲ್ಲೆಯಾದ್ಯಂತ 10,81,528 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ 10,81,528 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು…

ಅಣಲಗಾರ ಗೋಪಾಲಕೃಷ್ಣ ದೇವಾಲಯದಲ್ಲಿ ಲಕ್ಷ ತುಳಸಿ ಅರ್ಚನೆ

ಅಣಲಗಾರ ಗೋಪಾಲಕೃಷ್ಣ ದೇವಾಲಯದಲ್ಲಿ ಲಕ್ಷ ತುಳಸಿ ಅರ್ಚನೆ ವಿಷ್ಣು ಸಹಸ್ರನಾಮ ಪೂರ್ವಕವಾಗಿ ಲಕ್ಷ ತುಳಸಿ ಅರ್ಚನೆ, ನಾರಾಯಣ ಅಷ್ಟೋತ್ತರ ಶತನಾಮಪೂರ್ವಕ ತುಳಸಿ ಅರ್ಚನೆ, ಶ್ರೀಕೃಷ್ಣ ಅಷ್ಟೋತ್ತರ ಶತನಾಮಪೂರ್ವಕ…

ಬಿಸಗೋಡ ಪ್ರೌಢಶಾಲೆಯಲ್ಲಿ ಯಕ್ಷದೀಕ್ಷೆ ಉದ್ಘಾಟನೆ

ಬಿಸಗೋಡ ಪ್ರೌಢಶಾಲೆಯಲ್ಲಿ ಯಕ್ಷದೀಕ್ಷೆ ಉದ್ಘಾಟನೆ ಕೆರೆಮನೆ ಯಕ್ಷಗಾನ ಕೇಂದ್ರದ ಸಂಚಾಲಕ, ಯಕ್ಷಗಾನ ಕಲಾವಿದ ಶಿವಾನಂದ ಹೆಗಡೆ ಕೆರೆಮನೆ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಕ್ಕಳಲ್ಲಿ ನಮ್ಮ ನೆಲದ ಶ್ರೇಷ್ಠ…

ಭಗವದ್ಗೀತೆಯ ಮೂಲಕ ಸಮಾಜ ಕಟ್ಟುವ ಕೆಲಸವಾಗಲಿ: ಸ್ವರ್ಣವಲ್ಲೀ ಶ್ರೀ

ಭಗವದ್ಗೀತೆಯ ಮೂಲಕ ಸಮಾಜ ಕಟ್ಟುವ ಕೆಲಸವಾಗಲಿ: ಸ್ವರ್ಣವಲ್ಲೀ ಶ್ರೀ ಅವರು ಗುರುವಾರ ಸಂಜೆ ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಗೋವರ್ಧನ ಗೋಶಾಲೆಗೆ ಭೇಟಿನೀಡಿ, ಸಭೆಯಲ್ಲಿ ಆಶೀರ್ವಚನ ನೀಡಿದರು. ಎಲ್ಲ…

ಮಳೆಯ ಅಬ್ಬರ: ಕಳಚೆ ರಸ್ತೆಯಲ್ಲಿ ಭೂಕುಸಿತ

ಮಳೆಯ ಅಬ್ಬರ: ಕಳಚೆ ರಸ್ತೆಯಲ್ಲಿ ಭೂಕುಸಿತ ಬುಧವಾರ ತಡರಾತ್ರಿ ರಸ್ತೆಯ ಅಂಚಿನ ಧರೆಯ ಮಣ್ಣು ಕುಸಿದಿದೆ. ಮಣ್ಣು ಹಾಗೂ ದೊಡ್ಡ, ದೊಡ್ಡ ಬಂಡೆಗಳು ರಸ್ತೆಗೆ ಬಿದ್ದ ಪರಿಣಾಮ…

ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಮಾಲೀಕರಿಗೆ 25 ಸಾವಿರ ರೂ ದಂಡ!

ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಮಾಲೀಕರಿಗೆ 25 ಸಾವಿರ ರೂ ದಂಡ! ಯಲ್ಲಾಪುರ ಪಟ್ಟಣದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸುವುದನ್ನು…

ಮಂಗಳವಾರದ ಪ್ರಮುಖ ಸುದ್ದಿಗಳು

ಎಸ್.ಐ.ಆರ್ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಶಾಸಕ ಹೆಬ್ಬಾರ್ ಸಭೆಗಳಲ್ಲಿ ಎಸ್.ಐ.ಆರ್. ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯ ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಜಾಗೃತಿಯ ಕುರಿತು…

ಪ್ರಮುಖ ಸುದ್ದಿಗಳು

ಜಿಲ್ಲೆಯಾದ್ಯಂತ 9,62,262 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಜಿಲ್ಲಾಧಿಕಾರಿ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 32057 ಮತದಾರರನ್ನು…

ನಾಮ ನಿರ್ದೇಶಿತ ಸದಸ್ಯರಾಗಿ ಸುಧಾಕರ ನಾಯಕ ಆಯ್ಕೆ

ನಾಮ ನಿರ್ದೇಶಿತ ಸದಸ್ಯರಾಗಿ ಸುಧಾಕರ ನಾಯಕ ಆಯ್ಕೆ ಸುಧಾಕರ ನಾಯಕ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಸುಧಾಕರ ನಾಯಕ ಅವರು, ಜಿಲ್ಲಾ ಕಾನೂನು ಸೇವಾ…

ಪ್ರಮುಖ ಸುದ್ದಿಗಳು

ಉಮ್ಮಚಗಿಯಲ್ಲಿ ಎಸ್.ಐ.ಆರ್. ಜಾಗೃತಿ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಪಂಚಾಯತ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಮತದಾರರಾಗಿರುವುದರಿಂದ ಮಕ್ಕಳಿಗೆ ಚೆಸ್…

ಟಿ.ಎಂ.ಎಸ್. ಫಲಿತಾಂಶವು ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ: ಸಂಸದ ಕಾಗೇರಿ

ಟಿ.ಎಂ.ಎಸ್. ಫಲಿತಾಂಶವು ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ: ಸಂಸದ ಕಾಗೇರಿ ಯಲ್ಲಾಪುರ ಪಟ್ಟಣದ ಟಿ.ಎಂ.ಎಸ್. ಸಭಾಭವನದಲ್ಲಿ ಶನಿವಾರ ಸಂಜೆ ನಡೆದ ಟಿ.ಎಂ.ಎಸ್. ಸದಸ್ಯರಿಗೆ, ಹಿತೈಷಿಗಳಿಗೆ ಅಭಿನಂದಿಸುವ…

ಎಸ್.ಐ.ಆರ್ ಗೆ ಜಿಲ್ಲೆಯಲ್ಲಿ ಉತ್ತಮ ಸಹಕಾರ: ಜಿಲ್ಲಾಧಿಕಾರಿ

ಎಸ್.ಐ.ಆರ್ ಗೆ ಜಿಲ್ಲೆಯಲ್ಲಿ ಉತ್ತಮ ಸಹಕಾರ: ಜಿಲ್ಲಾಧಿಕಾರಿ ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

ಯಲ್ಲಾಪುರ ತಾಲೂಕಿನ ವಿವಿದೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ, ಪರಿಶೀಲನೆ

ಯಲ್ಲಾಪುರ ತಾಲೂಕಿನ ವಿವಿದೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ, ಪರಿಶೀಲನೆ ನಂತರ ಯಲ್ಲಾಪುರ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಆರತಿಬೈಲ್ ಘಟ್ಟದ ತಿರುವಿನಲ್ಲಿ ಜು.9 ರಂದು…

ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು

ಜಿಲ್ಲೆಯಲ್ಲಿ ಶೇ.25 ರಷ್ಟು ಮಳೆಯ ಕೊರತೆ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ಶೇ.31, ಭಟ್ಕಳ ಶೇ.37,ಹಳಿಯಾಳ ಶೇ.31,ಹೊನ್ನಾವರ ಶೇ.19,ಕಾರವಾರ ಶೇ.20,ಕುಮಟಾ ಶೇ.21,ಮುಂಡಗೋಡು ಶೇ.23,ಸಿದ್ದಾಪುರ ಶೇ.12,ಶಿರಸಿ ಶೇ.8,ಸೂಪಾ ಶೇ.11,ಯಲ್ಲಾಪುರ ಶೇ.38…

ಯಲ್ಲಾಪುರ: ಟಿ.ಎಂ.ಎಸ್. ಅಧ್ಯಕ್ಷರಾಗಿ ಎನ್.ಕೆ.ಭಟ್ಟ, ಉಪಾಧ್ಯಕ್ಷರಾಗಿ ನರಸಿಂಹ ಕೋಣೆಮನೆ ಅವಿರೋಧ ಆಯ್ಕೆ

ಯಲ್ಲಾಪುರ: ಟಿ.ಎಂ.ಎಸ್. ಅಧ್ಯಕ್ಷರಾಗಿ ಎನ್.ಕೆ.ಭಟ್ಟ, ಉಪಾಧ್ಯಕ್ಷರಾಗಿ ನರಸಿಂಹ ಕೋಣೆಮನೆ ಅವಿರೋಧ ಆಯ್ಕೆ ಟಿ.ಎಂ.ಎಎಸ್. ಆಡಳಿತ ಕಚೆರಿಯಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿಯ ನೂತನ ನಿರ್ದೇಶಕರ ಸಭೆಯಲ್ಲಿ ಆಯ್ಕೆ…

ಪ್ರಮುಖ ಸುದ್ದಿಗಳು

ಜಿಲ್ಲೆಯಾದ್ಯಂತ 5,91,369 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು…

ಜಿಲ್ಲೆಯಾದ್ಯಂತ ಎನ್ಯುಮರೇಷನ್ ಫಾರ್ಮ್ ವಿತರಣೆ ಪೂರ್ಣ : ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ ಎನ್ಯುಮರೇಷನ್ ಫಾರ್ಮ್ ವಿತರಣೆ ಪೂರ್ಣ : ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ…

ಸಂತೆ ಮಾರುಕಟ್ಟೆಯಲ್ಲಿ ಎಸ್.ಆಯ್.ಆರ್. ಅರಿವು ಕಾರ್ಯಕ್ರಮ

ಸಂತೆ ಮಾರುಕಟ್ಟೆಯಲ್ಲಿ ಎಸ್.ಆಯ್.ಆರ್. ಅರಿವು ಕಾರ್ಯಕ್ರಮ ಬಳಿಕ ಮಾತನಾಡಿದ ಅವರು, ಸಂತೆಯಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರನ್ನು ಭೇಟಿಯಾಗಿ, ಎಸ್.ಆಯ್.ಆರ್. ಬಗ್ಗೆ ಉಪಯುಕ್ತ ಮಾಹಿತಿ ನೀಡಿ, ಈಗಾಗಲೇ ಎಲ್ಲ…

ಪ್ರಕೃತಿ ವಿಕೋಪ ಪರಿಹಾರ ವಿತರಣೆಯಲ್ಲಿ ವಿಳಂಬ: ಅಸಮಾಧಾನ ಈ ಹಿಂದೆ ಯಡಿಯೂರಪ್ಪನವರ ಸರ್ಕಾರವಿದ್ದಾಗ ಪ್ರಕೃತಿ ವಿಕೋಪದಿಂದ ಎಲ್ಲಿಯೇ ಮನೆಗೆ ಹಾನಿಯಾದರೂ ತಕ್ಷಣ 24 ರಿಂದ 48 ಗಂಟೆಗಳ…

ನ್ಯಾಯಾಲಯದಲ್ಲಿ ಲೋಕ್ ಅದಾಲತ್: 310 ಪ್ರಕರಣಗಳು ಇತ್ಯರ್ಥ

ನ್ಯಾಯಾಲಯದಲ್ಲಿ ಲೋಕ್ ಅದಾಲತ್: 310 ಪ್ರಕರಣಗಳು ಇತ್ಯರ್ಥ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಅವರ ನೇತ್ರತ್ವ ವಹಿಸಿದ್ದರು. ಒಟ್ಟೂ 64 ಪ್ರಕರಣಗಳು…

YTSS ಕಾಲೇಜು ವಿದ್ಯಾರ್ಥಿ ಸಂಸತ್ ಚುನಾವಣೆ: ಪ್ರಧಾನ ಕಾರ್ಯದರ್ಶಿಯಾಗಿ ಭವಿಕ್ ಬಾಲಕೃಷ್ಣ ನಾಯಕ ಅವಿರೋಧ ಆಯ್ಕೆ

YTSS ಕಾಲೇಜು ವಿದ್ಯಾರ್ಥಿ ಸಂಸತ್ ಚುನಾವಣೆ: ಪ್ರಧಾನ ಕಾರ್ಯದರ್ಶಿಯಾಗಿ ಭವಿಕ್ ಬಾಲಕೃಷ್ಣ ನಾಯಕ ಅವಿರೋಧ ಆಯ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಭವಿಕ್ ಬಾಲಕೃಷ್ಣ ನಾಯಕ ಅವಿರೋಧ ಆಯ್ಕೆಯಾದರು. ಮಹಿಳಾ…

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಆರು ಜನರ ಸಾವು

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಆರು ಜನರ ಸಾವು ಧಾರವಾಡದ ಒಂಭತ್ತು ಜನರು ಧರ್ಮಸ್ಥಳ ಪ್ರವಾಸಕ್ಕೆಂದು ಹೋಗುತ್ತಿರುವಾಗ ಈ ಅಪಘಾತ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ…

ಕಾಂಪೌಂಡ್ ಗೋಡೆ ಕುಸಿದು ಮನೆಗೆ ಹಾನಿ: ಬಿಜೆಪಿ ತಂಡ ಭೇಟಿ, ಆರ್ಥಿಕ ನೆರವು ಬಳಿಕ ಮಾತನಾಡಿದ ಅವರು, ಸಂತ್ರಸ್ತರು ಜೊಮ್ಯಾಟೋದಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.…

ಮಳೆಯ ಅಬ್ಬರಕ್ಕೆ ಕುಸಿದ ಗೋಡೆ: ಮನೆಗೆ ಹಾನಿ

ಮಳೆಯ ಅಬ್ಬರಕ್ಕೆ ಕುಸಿದ ಗೋಡೆ: ಮನೆಗೆ ಹಾನಿ ಅಂಬಗಾಂವ ಗ್ರಾಮದ ದತ್ತಾತ್ರೇಯ ವೆಂಕಟ್ರಮಣ ಭಟ್ಟ ಅವರ ಮನೆಯ ಗೋಡೆಯು ಮಳೆಯ ರಭಸಕ್ಕೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ…

ಬೈಕ್ ನಿಂದ ಬಿದ್ದ ಮಹಿಳೆಗೆ ಗಂಭೀರ ಗಾಯ

ಬೈಕ್ ನಿಂದ ಬಿದ್ದ ಮಹಿಳೆಗೆ ಗಂಭೀರ ಗಾಯ ಚಂದಗುಳಿ ಗ್ರಾಮದ ಮರ್ಕಲಮನೆಯ ಸಂತೋಷ ಜೊಜೆ ಫರ್ನಾಂಡಿಸ್ ಎಂಬುವವರು ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಬೈಕ್ ಚಲಾಯಿಸಿಕೊಂಡು ಮಳಲಗಾಂವ…

ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಾಣಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಭರವಸೆ

ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಾಣಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಭರವಸೆ ಈ ಸಭೆಯಲ್ಲಿ ಶಾಸಕ ಹಾಗೂ ಅಡಿಕೆ ಟಾಸ್ಕ್ ಪೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್…

ಹಾರ್ಸಿಕಟ್ಟಾದಲ್ಲಿ ಸಂಸದ ಕಾಗೇರಿ ಜನ್ಮದಿನದ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಹಾರ್ಸಿಕಟ್ಟಾದಲ್ಲಿ ಸಂಸದ ಕಾಗೇರಿ ಜನ್ಮದಿನದ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಪಟ್ಟಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಾರ್ಸಿಕಟ್ಟಾ ವ್ಯವಸಾಯ…

ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ವಿವಿದೆಡೆ ಅಪಾರ ಹಾನಿ

ಯಲ್ಲಾಪುರ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ವಿವಿದೆಡೆ ಅಪಾರ ಹಾನಿ ಯಲ್ಲಾಪುರ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ವಿವಿದೆಡೆ ಅಪಾರ ಹಾನಿ ಸಂಭವಿಸಿದೆ. ಮನೆಗಳ ಮೇಲೆ ಮರಬಿದ್ದು ಮನೆಗೆ…

ಝೋನಲ್ ಚೇರ್ ಪರ್ಸನ್ ಸುರೇಶ ಬೋರ್ಕರ್ ಅವರಿಗೆ ವಿಶೇಷ ಪ್ರಶಸ್ತಿ ಪ್ರದಾನ

ಝೋನಲ್ ಚೇರ್ ಪರ್ಸನ್ ಸುರೇಶ ಬೋರ್ಕರ್ ಅವರಿಗೆ ವಿಶೇಷ ಪ್ರಶಸ್ತಿ ಪ್ರದಾನ ಸುರೇಶ ಬೋರ್ಕರ್ ಅವರ ಸಾಧನೆಯನ್ನು ಪರಿಗಣಿಸಿ, 2025-26ನೇ ಸಾಲಿನ ಡಿಸ್ಟ್ರಿಕ್ಟ್ ಅವಾರ್ಡ ಪ್ರದಾನ ಸಮಾರಂಭದಲ್ಲಿ…

TMS ಫಲಿತಾಂಶ: ಅಗ್ಗಾಶಿಕುಂಬ್ರಿ ನಾರಾಯಣ ಭಟ್ಟರ ತಂಡಕ್ಕೆ ಅಭೂತಪೂರ್ವ ಗೆಲವು

TMS ಫಲಿತಾಂಶ: ಅಗ್ಗಾಶಿಕುಂಬ್ರಿ ನಾರಾಯಣ ಭಟ್ಟರ ತಂಡಕ್ಕೆ ಅಭೂತಪೂರ್ವ ಗೆಲವು ಅಗ್ಗಾಶಿಕುಂಬ್ರಿ ನಾರಾಯಣ ಭಟ್ಟ ಹಾಗೂ ಬಟ್ಲಗುಂಡಿ ನಾರಾಯಣ ಭಟ್ಟ ಅವರ ತಂಡದ ನಡುವೆ ನಡೆದ ಸ್ಪರ್ಧೆಯಲ್ಲಿ…

You cannot copy content of this page