Category: news

ಗಾಳಿ, ಮಳೆಯ ಅಬ್ಬರ: ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಬೃಹತ್ ಮರ

ಗಾಳಿ, ಮಳೆಯ ಅಬ್ಬರ: ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಬೃಹತ್ ಮರ ಮರ ಬಿದ್ದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.…

ಓವರ್ ಲೋಡ್ ವಾಹನಗಳ ವಿರುದ್ದ ಪ್ರಕರಣ ದಾಖಲಿಸಿ : ಜಿಲ್ಲಾಧಿಕಾರಿ ಸೂಚನೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿರ್ದಿಷ್ಟ ಒಂದು ರಸ್ತೆಯಲ್ಲಿ ಮಾತ್ರ ತಪಾಸಣೆಗಳನ್ನು ಕೈಗೊಳ್ಳದೇ ಎಲ್ಲಾ ಪ್ರಮುಖ…

ಸಾರ್ವಜನಿಕರ ನೋವಿಗೆ ತಕ್ಷಣ ಸ್ಪಂದಿಸಿ, ನೆಮ್ಮದಿಯ ಜೀವನ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆ: ಸಚಿವ ಯು.ಟಿ ಖಾದರ್ ಅವರು ಶನಿವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲು ಆಗ್ರಹಿಸಿ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಮನವಿ

ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲು ಆಗ್ರಹಿಸಿ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಮನವಿ 1-04- 2006ರ ಮುಂಚೆ ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಹೊಂದಿ 2006ರ ನಂತರ…

ಪಟೇಲ್ ಫ್ಯಾಷನ್ & ಸಾರೀಸ್ ಸೆಂಟರ್ ನಲ್ಲಿ ಮಾನ್ಸೂನ್ ಆಫರ್!!

ಎಲ್ಲಾ ರೀತಿಯ ಬಟ್ಟೆಗಳ ಖರೀದಿಗೆ ಉತ್ತಮ ಅವಕಾಶ.ಪಟೇಲ್ ಫ್ಯಾಷನ್ & ಸಾರೀಸ್ ಸೆಂಟರ್ ನಲ್ಲಿ ಮಾನ್ಸೂನ್ ಆಫರ್!! ಬಟ್ಟೆಗಳ ಖರೀದಿಗೆ ಆಕರ್ಷಕ ರಿಯಾಯಿತಿ ಕೊಡುಗೆ ಯಲ್ಲಾಪುರ ಪಟ್ಟಣದ…

ಸಹಕಾರಿ ಸಂಘಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ : ಜಿಲ್ಲಾಧಿಕಾರಿ ಸೂಚನೆ

ಸಹಕಾರಿ ಸಂಘಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ : ಜಿಲ್ಲಾಧಿಕಾರಿ ಸೂಚನೆ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕೆಲವು ಸಹಕಾರಿ…

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಅನಂತಮೂರ್ತಿ ಹೆಗಡೆ

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಅನಂತಮೂರ್ತಿ ಹೆಗಡೆ ಪೂಜಾ ಕಾರ್ಯಕ್ರಮದಲ್ಲಿ ಅನಂತ ಮೂರ್ತಿ ಹೆಗಡೆ ಚರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತ ಮೂರ್ತಿ ಹೆಗಡೆ…

ವಿವಿಧ ಸುದ್ದಿಗಳು

ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪ್ರವಾಸ ಮರದ ಟೊಂಗೆ ಬಿದ್ದು ಮನೆಗೆ ಹಾನಿ ಯಲ್ಲಾಪುರ ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿ ಬಾಳೆಗದ್ದೆಯ ಮನೆಯೊಂದರ ಮೇಲೆ…

ನವೋದಯ ಕೋಚಿಂಗ್ ನಲ್ಲಿ ಹೊಸ ದಾಖಲೆ ಬರೆದ ಯೋಗೇಶ್ ಶಾನಭಾಗ್ ಅವರ YOGI TOPPERS POINT ಯಲ್ಲಾಪುರ

ನವೋದಯ ಕೋಚಿಂಗ್ ನಲ್ಲಿ ಹೊಸ ದಾಖಲೆ ಬರೆದ ಯೋಗೇಶ್ ಶಾನಭಾಗ್ ಅವರ YOGI TOPPERS POINT ಯಲ್ಲಾಪುರ “ಯೋಗಿ ಟಾಪ್ಪರ್ಸ್ ಪಾಯಿಂಟ್” ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ…

ಜಿಲ್ಲೆಯಾದ್ಯಂತ ಒಟ್ಟೂ 3,95,023 ಎನ್ಯುಮರೇಷನ್ ನಮೂನೆಗಳ ವಿತರಣೆ : ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ ಒಟ್ಟೂ 3,95,023 ಎನ್ಯುಮರೇಷನ್ ನಮೂನೆಗಳ ವಿತರಣೆ : ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಈ ಕುರಿತು ಗುರುವಾರ ಪ್ರಕಟಣೆ ನೀಡಿದ ಅವರು, ಈವರೆಗಿನ ಮನೆ ಮನೆ…

ಅಡಿಕೆ ತೋಟದಲ್ಲಿ ಅಡಗಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ

ಅಡಿಕೆ ತೋಟದಲ್ಲಿ ಅಡಗಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ ಯಲ್ಲಾಪುರ ವಲಯ ಅರಣ್ಯಾಧಿಕಾರಿಯವರ ಮಾರ್ಗದರ್ಶನದಲ್ಲಿ ಗಸ್ತು ಅರಣ್ಯ ಪಾಲಕರು ಮತ್ತು ಉರಗ ಸಂರಕ್ಷಕ ರಮೇಶ ಬಡಿಗೇರ, ಲಕ್ಷ್ಮಣ ಪಮ್ಮಾರ್,…

ಟಿ.ಎಂ.ಎಸ್. ಸದಸ್ಯರ ಮತ್ತು ಸಂಸ್ಥೆಯ ಒಳಿತಿಗಾಗಿ ನಮ್ಮ ಹೋರಾಟ: ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ

ಟಿ.ಎಂ.ಎಸ್. ಸದಸ್ಯರ ಮತ್ತು ಸಂಸ್ಥೆಯ ಒಳಿತಿಗಾಗಿ ನಮ್ಮ ಹೋರಾಟ: ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಬುಧವಾರ ಸಂಜೆ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ನಡೆದುಬಂದ ಕಾನೂನು ಹೋರಾಟ…

ಯಲ್ಲಾಪುರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

ಯಲ್ಲಾಪುರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ ಜಾಥಾ ಕಾರ್ಯಕ್ರಮಕ್ಕೆ ಆಗಮಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಜಿಗಳೂರು, ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಚಂದ್ರಹಾಸ…

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸಿದ ಸಂಸದ ಕಾಗೇರಿ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಿಸಿದ ಸಂಸದ ಕಾಗೇರಿ ಅವರು ಬುಧವಾರ ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಒಎನ್ ಜಿಸಿ ಸಿಎಸ್‍ಆರ್…

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಸಂಸದ ಕಾಗೇರಿ

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಸಂಸದ ಕಾಗೇರಿ ತಮ್ಮ ಮತದಾರರ ಗುರುತಿನ ಚೀಟಿಯ ಪರಿಷ್ಕರಣೆಗೆ ಸಂಬಂಧಿಸಿದ ನಿಗದಿತ ಫಾರ್ಮ್ ಅನ್ನು ಭರ್ತಿ ಮಾಡಿದ ಸಂಸದರು, ಅದನ್ನು ತಮ್ಮ ಭಾಗದ…

ಉತ್ತರಕನ್ನಡ ಜಿಲ್ಲೆಯಲ್ಲಿ ಎಸ್.ಐ.ಆರ್.ಗೆ ಚಾಲನೆ

ಉತ್ತರಕನ್ನಡ ಜಿಲ್ಲೆಯಲ್ಲಿ ಎಸ್.ಐ.ಆರ್.ಗೆ ಚಾಲನೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ತಮ್ಮ ನಿವಾಸದಲ್ಲಿ ಸಂಬಂಧಪಟ್ಟ ಬಿ.ಎಲ್.ಓ ಅವರಿಂದ ಪ್ರಿ ಫಿಲ್ಡ್ ಎನ್ಯೂಮರೇಷನ್ ಫಾರ್ಮ್‍ಗಳನ್ನು ಸ್ವೀಕರಿಸಿ ಮಾತನಾಡಿ, ಬಿಎಲ್‍ಒಗಳು…

ಮಳೆ,ಗಾಳಿಯ ಆರ್ಭಟಕ್ಕೆ ಕುಸಿದುಬಿದ್ದ ಕೊಟ್ಟಿಗೆ

ಮಳೆ,ಗಾಳಿಯ ಆರ್ಭಟಕ್ಕೆ ಕುಸಿದುಬಿದ್ದ ಕೊಟ್ಟಿಗೆ ಜಡ್ಡಿಗದ್ದೆಯ ನರಸಿಂಹ ನಾರಾಯಣ ನಾಯ್ಕ ಅವರಿಗೆ ಸೇರಿದ ಹೆಂಚಿನ ಕೊಟ್ಟಿಗೆಯು ಸೋಮವಾರ ಬೀಸಿದ ಗಾಳಿ ಹಾಗೂ ಜೋರಾಗಿ ಸುರಿದ ಮಳೆಗೆ ಮುರಿದು…

ಅಪಾಯಕಾರಿ ಸ್ಥಳದಲ್ಲಿ ರೀಲ್ಸ್: ಮೂವರ ವಿರುದ್ಧ ಪ್ರಕರಣ ದಾಖಲು

ಅಪಾಯಕಾರಿ ಸ್ಥಳದಲ್ಲಿ ರೀಲ್ಸ್: ಮೂವರ ವಿರುದ್ಧ ಪ್ರಕರಣ ದಾಖಲು ಜೂ.25ರಂದು ಸಿದ್ದಾಪುರ ತಾಲೂಕಿನ ಪ್ರಸಿದ್ಧ ಜೋಗಜಲಪಾತ ಪ್ರದೇಶಕ್ಕೆ ತೆರಳಿದ್ದ ಮೂವರು ಯುವಕರು, ರಾಜಾ ಜಲಪಾತದ ಅಪಾಯಕಾರಿ ಸ್ಥಳಕ್ಕೆ…

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಪರಿಷ್ಕರಣೆ : ಜಿಲ್ಲಾಧಿಕಾರಿ

ಅವರು ಸೋಮವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ…

ಆರೆಂಜ್ ಅಲರ್ಟ್, ಎಚ್ಚರ ವಹಿಸಿ : ಜಿಲ್ಲಾಧಿಕಾರಿ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ಜೂನ್ 30 ಮಧ್ಯಾಹ್ನ 1 ಗಂಟೆಯಿಂದ ಜುಲೈ 2…

ಯಶಸ್ವಿಯಾಗಿ ನಡೆದ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಯಶಸ್ವಿಯಾಗಿ ನಡೆದ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಲಯನ್ಸ್ ಕ್ಲಬ್ ಫಸ್ಟ್ ವೈಸ್ ಡಿಸ್ಟ್ರಿಕ್ಟ್ ಗೌವರ್ನರ್ MJF ಸುದೇಶ ಬೋರ್ಕರ್ ಮಾತನಾಡಿ, ಲಯನ್ಸ್ ಕ್ಲಬ್…

ಬೆಂಕಿ ಅವಘಡದಿಂದ ಅಡಿಕೆ ಹಾನಿ: ಸೂಕ್ತ ಪರಿಹಾರ ನೀಡಲು ಆಗ್ರಹ

ಬೆಂಕಿ ಅವಘಡದಿಂದ ಅಡಿಕೆ ಹಾನಿ: ಸೂಕ್ತ ಪರಿಹಾರ ನೀಡಲು ಆಗ್ರಹ ಈ ಘಟನಾ ಸ್ಥಳಕ್ಕೆ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅವಲೋಕಿಸಿದರು.…

ಅರಬೈಲ್ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ, ಉಪನ್ಯಾಸ ಮತ್ತು ಜಾಗೃತಿ ಕಾರ್ಯಕ್ರಮ

ಅರಬೈಲ್ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ, ಉಪನ್ಯಾಸ ಮತ್ತು ಜಾಗೃತಿ ಕಾರ್ಯಕ್ರಮ ಯಲ್ಲಾಪುರ ಪೊಲೀಸ್ ಠಾಣೆಯ ಪಿಎಸ್ಸೈ ಮಹಾವೀರ ಕಾಂಬಳೆ ಗಿಡಕ್ಕೆ ನೀರೂಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,…

ಕರಡೊಳ್ಳಿ ಗ್ರಾಮಕ್ಕೆ ಗಂಗೆಯನ್ನು ಧರೆಗಿಳಿಸಿದ ಆಧುನಿಕ ಭಗೀರಥ ಬಾಲು  ನಾಯಕ

ಬಾಲಕೃಷ್ಣ ನಾಯಕ ಅವರ ಸಮಾಜಮುಖಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ಯಲ್ಲಾಪುರ ತಾಲೂಕಿನ ಕರಡೊಳ್ಳಿಯಲ್ಲಿ ಗ್ರಾಮಸ್ಥರ ಕೋರಿಕೆಯಂತೆ ಉದ್ಯಮಿ ಬಾಲಕೃಷ್ಣ ನಾಯಕ ಅವರು ಈ ಗ್ರಾಮದಲ್ಲಿ ತಮ್ಮ ಸ್ವಂತ…

ವಿಬಿ-ಜಿ ರಾಮ್-ಜಿ ಅನುಷ್ಠಾನಕ್ಕೆ ಪೂರ್ವಸಿದ್ಧತೆ ಅವಶ್ಯಕ: ಇಒ ರಾಜೇಶ್ ದನವಾಡಕರ

ವಿಬಿ-ಜಿ ರಾಮ್-ಜಿ ಅನುಷ್ಠಾನಕ್ಕೆ ಪೂರ್ವಸಿದ್ಧತೆ ಅವಶ್ಯಕ: ಇಒ ರಾಜೇಶ್ ದನವಾಡಕರ ಅವರು ಗುರುವಾರ ಯಲ್ಲಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಯಲ್ಲಾಪುರ, ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ಅಧಿಕಾರಿ…

ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ವಿತರಿಸಿ : ಡಾ.ದಿಲೀಷ್ ಶಶಿ

ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ವಿತರಿಸಿ : ಡಾ.ದಿಲೀಷ್ ಶಶಿ ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಹಕರಿಸಿ: ಕ್ಷೇತ್ರ ಮತದಾರರ ನೋಂದಣಾಧಿಕಾರಿ

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಹಕರಿಸಿ: ಕ್ಷೇತ್ರ ಮತದಾರರ ನೋಂದಣಾಧಿಕಾರಿ ಅವರು ಬುಧವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಕುರಿತು…

ಶನಿವಾರ ಯಲ್ಲಾಪುರದಲ್ಲಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶನಿವಾರ ಯಲ್ಲಾಪುರದಲ್ಲಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಟೌನ್ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಪುನರಾಯ್ಕೆಯಾದ MJF ಶೇಷಗಿರಿ ಪ್ರಭು ಹಾಗೂ ಇತರ ಪದಾಧಿಕಾರಿಗಳಿಗೆ ಫಸ್ಟ್…

ಸ್ವರ್ಣವಲ್ಲೀ ಶ್ರೀಗಳ ವರ್ಧಂತಿ ಉತ್ಸವ: ಚಿನ್ನಾಪುರ ಮಾತೃಮಂಡಳಿಯಿಂದ ಗುರುಪಾದುಕಾ ಸ್ತೋತ್ರ ಪಠಣ

ಸ್ವರ್ಣವಲ್ಲೀ ಶ್ರೀಗಳ ವರ್ಧಂತಿ ಉತ್ಸವ: ಚಿನ್ನಾಪುರ ಮಾತೃಮಂಡಳಿಯಿಂದ ಗುರುಪಾದುಕಾ ಸ್ತೋತ್ರ ಪಠಣ ಮಾತೃ ಮಂಡಳಿಯ ಅಧ್ಯಕ್ಷೆ ಮಹಾಲಕ್ಷ್ಮಿ ಗಾಂವ್ಕರ, ಸದಸ್ಯೆಯರಾದ ಭವಾನಿ ಭಟ್, ಶಾರದಾ ಗಾಂವ್ಕರ್, ಶ್ವೇತಾ…

ಆರೆಂಜ್ ಅಲರ್ಟ್, ಎಚ್ಚರ ವಹಿಸಿ : ಜಿಲ್ಲಾಧಿಕಾರಿ

ಆರೆಂಜ್ ಅಲರ್ಟ್, ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಂಡಿರುತ್ತದೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ…

ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ

ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಅವರು ಸೋಮವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ…

ಜಪಾನ್ ಸರ್ಕಾರದಿಂದ ಆಹ್ವಾನಿತನಾದ ಸರ್ಕಾರಿ ಕನ್ನಡ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಆಕಾಶ್

ಜಪಾನ್ ಸರ್ಕಾರದಿಂದ ಆಹ್ವಾನಿತನಾದ ಸರ್ಕಾರಿ ಕನ್ನಡ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಆಕಾಶ್ ವಿಶೇಷ ಲೇಖನ ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನೆಲ್ಲಿಕೇರಿಯ ಸರ್ಕಾರಿ ಹನುಮಂತ ಬೆಣ್ಣೆ…

ನರೇಗಾ ಕಾಮಗಾರಿ ಸ್ಥಳದಲ್ಲಿ ಯೋಗ ದಿನಾಚರಣೆ

ನರೇಗಾ ಕಾಮಗಾರಿ ಸ್ಥಳದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನರೇಗಾ ಕೂಲಿ ಕಾರ್ಮಿಕರು, ಕಾಯಕ ಬಂಧುಗಳು ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಇದೇ ವೇಳೆ ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ರೂಢಿಸಿಕೊಳ್ಳುವುದರಿಂದ…

ನೈಸರ್ಗಿಕ ಕೃಷಿ ಕಾರ್ಯಾಗಾರ: ಕೃಷಿ ಸಾಧಕರನ್ನು ಸನ್ಮಾನಿಸಿದ ಸಂಸದ ಕಾಗೇರಿ

ನೈಸರ್ಗಿಕ ಕೃಷಿ ಕಾರ್ಯಾಗಾರ: ಕೃಷಿ ಸಾಧಕರನ್ನು ಸನ್ಮಾನಿಸಿದ ಸಂಸದ ಕಾಗೇರಿ ನಂತರ ಮಾತನಾಡಿದ ಸಂಸದರು, ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರವು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ತಂತ್ರಜ್ಞಾನ ಹಾಗೂ ಐಟಿ…

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಜ್ವರದಿಂದ ಬಳಲುತ್ತಿದ್ದ ಇವರು, ಜೂ.10 ರಂದು ಉಮ್ಮಚಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಜೂ.12 ರಂದು ಮಂಚಿಕೇರಿ…

ಬಿಸಗೋಡಿನಲ್ಲಿ ಷಟ್ಪದಿ ರಚನೆ ಕಾರ್ಯಾಗಾರ

ಬಿಸಗೋಡಿನಲ್ಲಿ ಷಟ್ಪದಿ ರಚನೆ ಕಾರ್ಯಾಗಾರ ಕಾವ್ಯ ರಚನೆ ಪದಗಳೊಡನೆ ಆಡುವ ಆಟ, ಪ್ರಾಸ ಅರ್ಥ ಮತ್ತು ಪದ ಜೋಡಣೆಗೆ ಮಹತ್ವ ನೀಡಿದರೆ ಉತ್ತಮ ಕಾವ್ಯ ಹೊರಸೂಸುವುದು ಎಂದು…

ಹಲಸು ಮೇಳಕ್ಕೆ ಜನವೋ ಜನ: ಮೇಳಕ್ಕೆ ಬಂದವರು ಫುಲ್ ಖುಷ್

ಹಲಸು ಮೇಳಕ್ಕೆ ಜನವೋ ಜನ: ಮೇಳಕ್ಕೆ ಬಂದವರು ಫುಲ್ ಖುಷ್ ಹಲಸಿನ ಖಾದ್ಯಗಳಿಗೆ ಬಲು ಬೇಡಿಕೆ ಹಲಸು ಮೇಳದಲ್ಲಿ, ಸ್ಥಳದಲ್ಲಿಯೇ ತಯಾರಿಸಿಕೊಡುತ್ತಿದ್ದ ಬಾಯಲ್ಲಿ ನೀರೂರಿಸುವ, ಬಿಸಿ,ಬಿಸಿ ಹಲಸಿನ…

ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ

ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಾಲ್ಕು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು ಉಪ ಪ್ರಧಾನಮಂತ್ರಿ ಸ್ಥಾನಕ್ಕೆ ಎಂಟು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿದ್ದರು. ಶಾಲೆಗೆ ಪ್ರವೇಶ…

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ : ರಾಮಚಂದ್ರಾಪುರ ಶ್ರೀ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ : ರಾಮಚಂದ್ರಾಪುರ ಶ್ರೀ ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯ ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ…

ನಿಗದಿತ ಅವಧಿಯೊಳಗೆ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ

ನಿಗದಿತ ಅವಧಿಯೊಳಗೆ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ ಯೋಜನೆಯಡಿ ರೈತರು ಪಾವತಿಸಬೇಕಾದ ಪ್ರೀಮಿಯಂ ದರಗಳು ಮತ್ತು ವಿಮಾ ರಕ್ಷಣೆ : ಭತ್ತ (ಮಳೆ ಆಶ್ರಿತ)…

ಹಲಸು ಮೇಳಕ್ಕೆ ಉದ್ಯಮಿ ಬಾಲಕೃಷ್ಣ ನಾಯಕ ಚಾಲನೆ: ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ಹಲಸು ಮೇಳಕ್ಕೆ ಉದ್ಯಮಿ ಬಾಲಕೃಷ್ಣ ನಾಯಕ ಚಾಲನೆ: ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಉದ್ಯಮಿ ಬಾಲಕೃಷ್ಣ ನಾಯಕ ಹಲಸು ಮೇಳವನ್ನು ಉದ್ಘಾಟಿಸಿ ಮಾತನಾಡಿ, ಮೊದಲಬಾರಿಗೆ ಯಲ್ಲಾಪುರದಲ್ಲಿ ಹಲಸಿನ ಮೇಳವು…

ಯಲ್ಲಾಪುರದಲ್ಲಿ ಗುರುವಾರದಿಂದ ನಡೆಯಲಿದೆ ಭರ್ಜರಿ ಹಲಸು ಮೇಳ

ಯಲ್ಲಾಪುರದಲ್ಲಿ ಗುರುವಾರದಿಂದ ನಡೆಯಲಿದೆ ಭರ್ಜರಿ ಹಲಸು ಮೇಳ ಯಲ್ಲಾಪುರ ಪಟ್ಟಣದ ವೆಂಕಟ್ರಮಣ ಮಠದ ಸಭಾಭವನದಲ್ಲಿ ಗುರುವಾರ, ಶುಕ್ರವಾರ, ಶನಿವಾರ ಹಲಸು ಮೇಳ ನಡೆಯಲಿದೆ. ಈ ಮೂರೂ ದಿನ…

ಅಕ್ರಮ ಸಾರಾಯಿ, ಗಾಂಜಾ ಮಾರಾಟ ಹತೋಟಿಗೆ ಒಂದು ತಿಂಗಳ ಗಡುವು ನೀಡಿದ ಅನಂತಮೂರ್ತಿ ಹೆಗಡೆ

ಅಕ್ರಮ ಸಾರಾಯಿ, ಗಾಂಜಾ ಮಾರಾಟ ಹತೋಟಿಗೆ ಒಂದು ತಿಂಗಳ ಗಡುವು ನೀಡಿದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಆಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ಸಣ್ಣ ಸಣ್ಣ ಊರುಗಳಲ್ಲೂ…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು ಜೂ.5ರಂದು ಸಂಜೆ 7.30 ಗಂಟೆಯ ಸುಮಾರಿಗೆ ಮೂಲತಃ ರಾಮದುರ್ಗದ, ಹಾಲಿ ಯಲ್ಲಾಪುರ ನಿವಾಸಿ 34 ವರ್ಷದ ಸೆಕ್ಯೂರಿಟಿ ಗಾರ್ಡ್ ವೃತ್ತಿ…

ದೇಶಪಾಂಡೆಯವರಿಗೆ ಉಪಮುಖ್ಯಮಂತ್ರಿ ಅಥವಾ ಮಂತ್ರಿ ಸ್ಥಾನ ನೀಡಿ: ಬೆಂಬಲಿಗರ ಆಗ್ರಹ

ದೇಶಪಾಂಡೆಯವರಿಗೆ ಉಪಮುಖ್ಯಮಂತ್ರಿ ಅಥವಾ ಮಂತ್ರಿ ಸ್ಥಾನ ನೀಡಿ: ಬೆಂಬಲಿಗರ ಆಗ್ರಹ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಿ.ಎನ್.ಗಾಂವ್ಕಾರ್ ಮಾತನಾಡಿ, ಸಚಿವ ಸಂಪುಟದ ಮೊದಲ ಹಂತದಲ್ಲಿಯೇ…

ಡಾಕ್ಟರೇಟ್ ಪದವಿ ಪಡೆದ ಚಿಮನಳ್ಳಿ, ತೋಟದಮನೆಯ ಸುಬ್ರಹ್ಮಣ್ಯ ಭಟ್

ಡಾಕ್ಟರೇಟ್ ಪದವಿ ಪಡೆದ ಚಿಮನಳ್ಳಿ, ತೋಟದಮನೆಯ ಸುಬ್ರಹ್ಮಣ್ಯ ಭಟ್ ಬಾಲ್ಯದಿಂದಲೇ ಪ್ರತಿಭಾವಂತ ವಿದ್ಯಾರ್ಥಿಯಾದ ಸುಬ್ರಹ್ಮಣ್ಯ ಭಟ್ಟ ಅವರು ವೈದ್ಯನಾಗಿ ಸಮಾಜ ಸೇವೆ ಮಾಡುವ ಕನಸನ್ನು ಹೊಂದಿದ್ದರು. ಅವರ…

ಗ್ಯಾರಂಟಿ ಯೋಜನೆಗಳ ಅಸಮರ್ಪಕ, ಅದಕ್ಷ ನಿರ್ವಹಣೆಯಿಂದ ಆರ್ಥಿಕ ದಿವಾಳಿ: ಸಂಸದ ಕಾಗೇರಿ ಆರೋಪ

ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಯಾರು ನಿಜವಾದ ಅರ್ಹರಿದ್ದಾರೋ ಅವರಿಗೆ ಯೋಜನೆಯ ಸೌಲಭ್ಯ ತಲುಪಬೇಕು ಎಂಬುದರಲ್ಲಿ ಯಾವುದೇ ಎರಡು ಮಾತಿಲ್ಲ. ಆದರೆ, ಕೇವಲ…

ಕೆಲಸಕ್ಕೆ ಬೇಡಿಕೆ ಸಲ್ಲಿಸಿ, ಖಾತರಿ ಉದ್ಯೋಗ ಪಡೆಯಿರಿ

ಕೆಲಸಕ್ಕೆ ಬೇಡಿಕೆ ಸಲ್ಲಿಸಿ, ಖಾತರಿ ಉದ್ಯೋಗ ಪಡೆಯಿರಿ ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ನರೇಗಾ ಯೋಜನೆ ಸಹಕಾರಿಯಾಗಿದೆ. ಸಾರ್ವಜನಿಕರು ತಮ್ಮ…

ಅಪ್ರಾಪ್ತರಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದವರಿಗೆ ಬಿತ್ತು ಭಾರೀ ದಂಡ!

ಅಪ್ರಾಪ್ತರಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದವರಿಗೆ ಬಿತ್ತು ಭಾರೀ ದಂಡ! ಯಲ್ಲಾಪುರ ತಾಲೂಕಿನ ಜಡಗಿನಕೊಪ್ಪದ ಸುರೇಖಾ ಸಿದ್ದಿಯವರಿಗೆ 20 ಸಾವಿರ ರೂ, ಅಲ್ಕೇರಿಯ ಸಜು ಜೋರೆಯವರಿಗೆ 20…

ಬೈಕ್ ಡಿಕ್ಕಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಗಾಯ

ಬೈಕ್ ಡಿಕ್ಕಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಗಾಯ ಈ ಕುರಿತು ದೋಣಗಾರಿನ ಮಹಾಬಲೇಶ್ವರ ವೆಂಕಟ್ರಮಣ ಘಟ್ಟಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ. ದೂರಿನ ಪ್ರಕಾರ,…

ಅಕ್ರಮ, ಅನೈತಿಕ ವ್ಯವಹಾರ ತಡೆಗಟ್ಟಲು ಆಗ್ರಹ: ಪ್ರತಿಭಟನೆಗೆ ಮುಂದಾದ ಅನಂತಮೂರ್ತಿ ಹೆಗಡೆ ಅನಂತಮೂರ್ತಿ ಹೆಗಡೆ ಶಿರಸಿ,ಸಿದ್ದಾಪುರ ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಅಕ್ರಮ ಸಾರಾಯಿ ಕುಡಿದು, ರೈತರು, ಬಡವರು,…

ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ

ಬೈಕ್ ಡಿಕ್ಕಿ: ಪಾದಚಾರಿಗೆ ಗಾಯ ಆರೋಪಿ ಬೈಕ್ ಸವಾರ, ಮಾವಿನಮನೆ ಸಮೀಪದ ವಾಗಳ್ಳಿಯ ಪ್ರಕಾಶ ವಿಷ್ಣು ನಾಯ್ಕ ಯಲ್ಲಾಪುರದಿಂದ ಅಂಕೋಲಾ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಬೈಕ್…

ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಹಾಕಿಕೊಂಡ ಕ್ರಿಯಾಯೋಜನೆಗಳ ಬಗ್ಗೆ ತಾಲೂಕ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವರ್ ಮಾಹಿತಿ ನೀಡಿದರು. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ಗ್ರಾಮಾಂತರ…

ಮಾತೃಭಾಷೆಯನ್ನು ಎಲ್ಲರೂ ಗೌರವಿಸಬೇಕು: ಶಾಸಕ ಶಿವರಾಮ ಹೆಬ್ಬಾರ್

ಮಾತೃಭಾಷೆಯನ್ನು ಎಲ್ಲರೂ ಗೌರವಿಸಬೇಕು: ಶಾಸಕ ಶಿವರಾಮ ಹೆಬ್ಬಾರ್ ಶುಕ್ರವಾರ ಮಧ್ಯಾಹ್ನ ಯಲ್ಲಾಪುರ ಪಟ್ಟಣದ ಟಿ.ಎಂ.ಎಸ್.ಸಭಾಭವನದಲ್ಲಿ ನಡೆದ, 2025-26 ನೇ ಸಾಲಿನ ಎಸ್.ಎಸ್.ಎಲ್.ವಾರ್ಷಿಕ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ…

ಯಲ್ಲಾಪುರ: ನೂತನ ತಹಶೀಲ್ದಾರರಾಗಿ ಎಂ.ಆರ್.ಕುಲಕರ್ಣಿ ಅಧಿಕಾರ ಸ್ವೀಕಾರ

ಯಲ್ಲಾಪುರ: ನೂತನ ತಹಶೀಲ್ದಾರರಾಗಿ ಎಂ.ಆರ್.ಕುಲಕರ್ಣಿ ಅಧಿಕಾರ ಸ್ವೀಕಾರ ಮೂಲತಃ ಧಾರವಾಡದವರಾದ ಎಂ.ಆರ್.ಕುಲಕರ್ಣಿಯವರು ಸಿದ್ದಾಪುರ, ಶಿಗ್ಗಾವಿ, ಹೊನ್ನಾವರ, ಶಿರಸಿ ಮುಂತಾದ ತಾಲೂಕುಗಳಲ್ಲಿ ತಹಶೀಲ್ದಾರರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ತಹಶೀಲ್ದಾರ್…

ಶನಿವಾರ ಆನಗೋಡ ಯಕ್ಷಗಾನ ಕಲಾಮಿತ್ರ ಮಂಡಳಿಯ ವಾರ್ಷಿಕೋತ್ಸವ

ಶನಿವಾರ ಆನಗೋಡ ಯಕ್ಷಗಾನ ಕಲಾಮಿತ್ರ ಮಂಡಳಿಯ ವಾರ್ಷಿಕೋತ್ಸವ ಟ್ರಸ್ಟ್ ಅಧ್ಯಕ್ಷ ಸುಬ್ರಾಯ ಹೆಗಡೆ ಮಳಗಿಮನೆ ಅಧ್ಯಕ್ಷತೆ ವಹಿಸಲಿದ್ದು, ರವೀಂದ್ರನಗರದ ಶಕ್ತಿ ಗಣಪತಿ ದೇವಸ್ಥಾನದ ಅಧ್ಯಕ್ಷ ಅನಂತ ಗಾಂವ್ಕರ…

ಅಪ್ರಾಪ್ತ ಬಾಲಕರಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಬೈಕ್ ಮಾಲೀಕರಿಗೆ 25 ಸಾವಿರ ರೂ ದಂಡ

ಅಪ್ರಾಪ್ತ ಬಾಲಕರಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಬೈಕ್ ಮಾಲೀಕರಿಗೆ 25 ಸಾವಿರ ರೂ ದಂಡ ಕಲಘಟಗಿಯ ಬಾಬು ರಾವ್ ಯಲ್ಲಾಪುರಕರ್ ಹಾಗೂ ಕಲಘಟಗಿಯ ರಾಮಣ್ಣಾ ಕಲ್ಯಾಣಕರ್…

ನದಿ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕವಾದದ್ದು: ಸ್ವರ್ಣವಲ್ಲೀ ಶ್ರೀ

ನದಿ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕವಾದದ್ದು: ಸ್ವರ್ಣವಲ್ಲೀ ಶ್ರೀ ಅವರು, ಬುಧವಾರ ಸಂಜೆ ಬೇಡ್ತಿ ನದಿಯ ತಟದಲ್ಲಿ ಹೊಳೆ ಹುಲಿಯಪ್ಪನಕಟ್ಟೆ ಸಮೀಪ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ…

ಪ್ರಮುಖ ಸುದ್ದಿಗಳು

ಪ್ರವಾಸಿ ಸ್ಥಳಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸುರಕ್ಷತಾ ಕ್ರಮ ಜಿಲ್ಲೆಯ ಪ್ರಮುಖ 8 ಕಡಲತೀರಗಳಾದ ಅಂಕೋಲಾದ ನದಿಭಾಗ ಕಡಲತೀರ, ಹೊನ್ನಗುಡಿ ಕಡಲತೀರ, ಕುಮಟಾದ ಗೋಕರ್ಣ, ಕುಡ್ಲೆ, ಓಂ, ಧಾರೇಶ್ವರ,…

ವಿದ್ಯಾರ್ಥಿ ಬಸ್ ಪಾಸ್‍ಗಳ ಗೊಂದಲಕ್ಕೆ ಸಾರಿಗೆ ಸಂಸ್ಥೆಯ ಸ್ಪಷ್ಟನೆ

ವಿದ್ಯಾರ್ಥಿ ಬಸ್ ಪಾಸ್‍ಗಳ ಗೊಂದಲಕ್ಕೆ ಸಾರಿಗೆ ಸಂಸ್ಥೆಯ ಸ್ಪಷ್ಟನೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸಂಸ್ಥೆಯಿಂದ ಮೇ.29 ರಿಂದ ಸೇವಾಸಿಂದು ಮುಖೇನ ಅರ್ಜಿ ಸಲ್ಲಿಕೆಗೆ…

KCET ಫಲಿತಾಂಶದಲ್ಲಿ ಚಂದನ ಪಿಯು ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

KCET ಫಲಿತಾಂಶದಲ್ಲಿ ಪಿಯು ಚಂದನ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ ದೊಡ್ಡ, ದೊಡ್ಡ ನಗರಗಳಿಗೆ ಹೋಗದೇ, ಲಕ್ಷ, ಲಕ್ಷ ದುಬಾರಿ ಶುಲ್ಕ ವ್ಯಯಿಸದೇ, ತಮ್ಮ ಭಾಗದ ಕಾಲೇಜಿನಲ್ಲಿಯೇ…

ಜೀವನದಲ್ಲಿ ಜಿಗುಪ್ಸೆ: ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ: ವ್ಯಕ್ತಿ ಆತ್ಮಹತ್ಯೆ ಹಿತ್ಲಳ್ಲಿ ಸಮೀಪದ ಗೋಣಗಲಮಕ್ಕಿಯ ನಿವಾಸಿ, ಕೂಲಿ ಕೆಲಸದ, 37 ವರ್ಷದ ಮಂಜುನಾಥ ತಂದೆ ಮಾಣಿ ಕುಣಬಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಜೀವನದಲ್ಲಿ…

ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು!

ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು! ಭಾರತೀಯ ಜನತಾ ಪಕ್ಷದ ಮುಖಂಡರಾದ ಗೋಪಾಲಕೃಷ್ಣ ಹೆಗಡೆ ಹಾಗೂ ವಿನೋದ ನಾಯ್ಕ ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ…

ರೆಟ್ ಆಲರ್ಟ್: ಸಾರ್ವಜನಿಕರು ಎಚ್ಚರಿಕೆ ವಹಿಸಿಲು ಜಿಲ್ಲಾಧಿಕಾರಿ ಸೂಚನೆ

ರೆಟ್ ಆಲರ್ಟ್: ಸಾರ್ವಜನಿಕರು ಎಚ್ಚರಿಕೆ ವಹಿಸಿಲು ಜಿಲ್ಲಾಧಿಕಾರಿ ಸೂಚನೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಂಡಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು…

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಹಲ್ಲೆಮಾಡಿ, ಜೀವಬೆದರಿಕೆ ಹಾಕಿದ ಅಪರಿಚಿತರು

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಹಲ್ಲೆಮಾಡಿ, ಜೀವಬೆದರಿಕೆ ಹಾಕಿದ ಅಪರಿಚಿತರು ಯಲ್ಲಾಪುರ ತಾಲೂಕಿನ ನಂದೊಳ್ಳಿ ಸಮೀಪದ ಮಾವಿನಗದ್ದೆ, ಕುಂಬ್ರಿಯ ಸಿವಿಲ್ ಗುತ್ತಿಗೆದಾರ ನಾಗಪ್ಪಾ ತಂದೆ ಗಿಡ್ಡಾ ಸಿದ್ದಿ…

ಕಂಪನಿಯಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

ಕಂಪನಿಯಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ಇವರ ವತಿಯಿಂದ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ. ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ…

ರವಿವಾರದ ಪ್ರಮುಖ ಸುದ್ದಿಗಳು

ಬೇಡ್ತಿ-ಅಘನಾಶಿನಿ ಉಳಿವಿಗಾಗಿ ಪರಿಸರ ಜಾಗೃತಿ: ಸಂಪನ್ನಗೊಂಡ ವೃಕ್ಷಾರೋಪಣ ಅಭಿಯಾನ ಬೇಡ್ತಿ ಮತ್ತು ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡಲು ಒತ್ತಾಯಿಸಿ ಹಾಗೂ ಪ್ರಕೃತಿ ಸಂರಕ್ಷಣೆಯ ಸಂಕಲ್ಪದೊಂದಿಗೆ ಬೇಡ್ತಿ…

ಕಾಡು ಪ್ರಾಣಿಗಳಿಂದ ದಾಳಿಗೊಳಗಾದ ಸಂತ್ರಸ್ಥರಿಗೆ ಸರ್ಕಾರದಿಂದ ಪರಿಹಾರಧನ

ಕಾಡು ಪ್ರಾಣಿಗಳಿಂದ ದಾಳಿಗೊಳಗಾದ ಸಂತ್ರಸ್ಥರಿಗೆ ಸರ್ಕಾರದಿಂದ ಪರಿಹಾರಧನ ಯಲ್ಲಾಪುರ ವಲಯದ ಚಂದಗುಳಿ ಗ್ರಾಮ ವ್ಯಾಪ್ತಿಯ ದೇಸಾಯಿಮನೆ ನಿವಾಸಿ ರಾಮಕೃಷ್ಣ ಸುಬ್ರಾಯ ಭಟ್ ಅವರು ಕರಡಿ ದಾಳಿಯಿಂದಾಗಿ ಅಂಗವೈಕಲ್ಯ…

ಅಣಲಗಾರ ದೇವಾಲಯದಲ್ಲಿ ವೈದಿಕ ಸಮಾವೇಶ, ಧಾರ್ಮಿಕ ಕಾರ್ಯಕ್ರಮ ಸಂಪನ್ನ

ಅಣಲಗಾರ ದೇವಾಲಯದಲ್ಲಿ ವೈದಿಕ ಸಮಾವೇಶ, ಧಾರ್ಮಿಕ ಕಾರ್ಯಕ್ರಮ ಸಂಪನ್ನ ವೈದಿಕರಿಂದ 100 ಆವರ್ತನ ಲಕ್ಷ್ಮೀನಾರಾಯಣ ಹೃದಯ ಪಾರಾಯಣ, ಪುರುಷ ಸೂಕ್ತ ಪಾರಾಯಣ, ಶ್ರೀಸೂಕ್ತ ಪಾರಾಯಣ, ವಿಷ್ಣು ಸಹಸ್ರನಾಮ…

ದೇವಾಲಯದ ಕಾಣಿಕೆಹುಂಡಿ ಕಳ್ಳತನ ಮಾಡಿದ ಆರೋಪಿಗಳ ಬಂಧನ

ದೇವಾಲಯದ ಕಾಣಿಕೆಹುಂಡಿ ಕಳ್ಳತನ ಮಾಡಿದ ಆರೋಪಿಗಳ ಬಂಧನ ಇದನ್ನೂ ಓದಿ: ದೇವಾಲಯದ ಕಾಣಿಕೆ ಹುಂಡಿ ಕಳ್ಳತನ ಬಂಧಿತ ಆರೋಪಿಗಳನ್ನು ಕಿರವತ್ತಿಯ ಚಾಲಕ ವೃತ್ತಿಯ ಗೌಸಅಲಿ ಬಾಬು ಸಾಬ…

ದೇವಾಲಯದ ಕಾಣಿಕೆ ಹುಂಡಿ ಕಳವು

ದೇವಾಲಯದ ಕಾಣಿಕೆ ಹುಂಡಿ ಕಳವು ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಕಂಚನಳ್ಳಿ ಗ್ರಾಮದ ಸೋಮಾಪುರದ ದ್ಯಾಮವ್ವ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ನಡೆದಿದೆ. ಮೇ.29ರಂದು ಸಂಜೆ 6.30…

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಪ್ರಮಾಣವಚನ: ಯಲ್ಲಾಪುರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಪ್ರಮಾಣವಚನ: ಯಲ್ಲಾಪುರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯ ಮೂಲಕ ಬಸ್ ನಿಲ್ದಾಣ ಸಮೀಪ ಆಗಮಿಸಿ, ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ…

ಸಂಚಾರಿ ನಿಯಮ ಉಲ್ಲಂಘಿಸಿದ ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಸಂಚಾರಿ ನಿಯಮ ಉಲ್ಲಂಘಿಸಿದ ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು ಯಲ್ಲಾಪುರ ತಾಲೂಕಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸೋಮವಾರ ಬೈಕಿನಲ್ಲಿ ಬಂದಿದ್ದ ಕೆಲವು ಯುವಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ…

ಟಿಪ್ಪರ್ ಲಾರಿ ಡಿಕ್ಕಿ: ಮೃತಪಟ್ಟ ಬೈಕ್ ಸವಾರ

ಟಿಪ್ಪರ್ ಲಾರಿ ಡಿಕ್ಕಿ: ಮೃತಪಟ್ಟ ಬೈಕ್ ಸವಾರ ಘಟನೆಯ ವಿವರ ಟಿಪ್ಪರ್ ಲಾರಿ ಚಾಲಕ, ಆರೋಪಿ ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ಅಕ್ಬರ್ ಸಾಬ್ ಶೇಖ್ ಟಿಪ್ಪರ್ ಲಾರಿಯನ್ನು…

ಅರಬೈಲ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ಪ್ರಾರಂಭೋತ್ಸವ

ಅರಬೈಲ್ ಶಾಳೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ಪ್ರಾರಂಭೋತ್ಸವ ಶಾಲೆಗೆ ಹಾಜರಾಗುವ ಮಕ್ಕಳನ್ನು ಶಾಲೆಯ ಮುಖ್ಯ ದ್ವಾರದಲ್ಲಿ ಕಾರ್ಟೂನ್ ಚಿತ್ರಗಳು ಮತ್ತು ವಿವಿದ ಯೋಜನೆಯನ್ನು ಪ್ರತಿಬಿಂಬಿಸುವ ಪಾತ್ರ ಧರಿಸಿದ…

ಸೇವಾ ನಿವೃತ್ತರಾದ ಜಿ.ವಿ.ಭಟ್ ಅಡ್ಕೆಮನೆಯವರಿಗೆ ಸನ್ಮಾನ

ಸೇವಾ ನಿವೃತ್ತರಾದ ಜಿ.ವಿ.ಭಟ್ ಅಡ್ಕೆಮನೆಯವರಿಗೆ ಸನ್ಮಾನ ಸಹಕಾರಿ ಕ್ಷೇತ್ರದಲ್ಲಿ ಜಿ.ವಿ.ಭಟ್ ಅವರ ಅನುಪಮ ಸೇವೆಯನ್ನು ಸ್ಮರಿಸಲಾಯಿತು. ಪ್ರಮುಖರಾದ ದತ್ತಾತ್ರೇಯ ಭಟ್ಟ, ವಿಘ್ನೇಶ್ವರ ಹೆಗಡೆ, ಮಹೇಶ ಗಾಂವ್ಕಾರ್ ಸಾಂಬೇಕುಂಬ್ರಿ.…

ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಿ: ಶಾಸಕ ಶಿವರಾಮ ಹೆಬ್ಬಾರ್

ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಿ: ಶಾಸಕ ಶಿವರಾಮ ಹೆಬ್ಬಾರ್ ಶಾಸಕ ಶಿವರಾಮ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು…

ಯು.ಕೆ.ಬ್ಯಾಂಕಿಗೆ 1.14 ಕೋಟಿ ರೂ ನಿವ್ವಳ ಲಾಭ: ಪ್ರಮೋದ ಹೆಗಡೆ

30-5-2026 ಶನಿವಾರ ಯಲ್ಲಾಪುರ ಯು.ಕೆ.ಬ್ಯಾಂಕಿಗೆ 1.14 ಕೋಟಿ ರೂ ನಿವ್ವಳ ಲಾಭ: ಪ್ರಮೋದ ಹೆಗಡೆ ಅವರು ಶನಿವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸಂಘವು 25 ವರ್ಷಗಳನ್ನು…

ಇಂದು ಜಿ.ವಿ.ಭಟ್ ಅಡ್ಕೆಮನೆ ಸೇವಾ ನಿವೃತ್ತಿ

30-05-2026 ಶನಿವಾರ ಯಲ್ಲಾಪುರ ಇಂದು ಜಿ.ವಿ.ಭಟ್ ಅಡ್ಕೆಮನೆ ಸೇವಾ ನಿವೃತ್ತಿ ಯಲ್ಲಾಪುರ ತಾಲೂಕಿನ ಹೊನ್ನಗದ್ದೆಯ ಕೃಷಿ ಕುಟುಂಬದಲ್ಲಿ 13-05-1966ರಲ್ಲಿ ಜನಿಸಿದ ಜಿ.ವಿ.ಭಟ್ ಅವರು, ಪ್ರಾಥಮಿಕ ಶಿಕ್ಷಣವನ್ನು ಹೊನ್ನಗದ್ದೆ…

You cannot copy content of this page