ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿಗೆ 1.12 ಕೋಟಿ ರೂ. ನಿವ್ವಳ ಲಾಭ ; ಮುರಳಿ ಹೆಗಡೆ.
19-9-2022. ಸೋಮವಾರ. ಯಲ್ಲಾಪುರ ಪಟ್ಟಣದ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕು 2021-22 ನೇ ಸಾಲಿನಲ್ಲಿ 1,12,55871 ರೂ. ನಿವ್ವಳ ಲಾಭ ಗಳಿಸಿದ್ದು, ಬ್ಯಾಂಕಿನ ಮೂರೂ ಶಾಖೆಗಳೂ…
19-9-2022. ಸೋಮವಾರ. ಯಲ್ಲಾಪುರ ಪಟ್ಟಣದ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕು 2021-22 ನೇ ಸಾಲಿನಲ್ಲಿ 1,12,55871 ರೂ. ನಿವ್ವಳ ಲಾಭ ಗಳಿಸಿದ್ದು, ಬ್ಯಾಂಕಿನ ಮೂರೂ ಶಾಖೆಗಳೂ…
18-9-2022. ರವಿವಾರ. ಯಲ್ಲಾಪುರ ಲಯನ್ಸ್ ಕ್ಲಬ್ನ 2022-23ನೇ ಸಾಲಿನ ಪದಾಧಿಕಾರಿಗಳ ಪ್ರದಗ್ರಹಣ ಸಮಾರಂಭ ಹಾಗೂ ಶಿಕ್ಷಕರಿಗೆ ಗುರುವಂದನ ಕಾರ್ಯಕ್ರಮವು ಪಟ್ಟಣದ ಬಸ್ ನಿಲ್ಧಾಣ ಸಮೀಪದ ಏಕದಂತ ಆರ್ಕೆಡ್ನಲ್ಲಿ…
17-9-2022. ಶನಿವಾರ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪ್ರಪಾತಕ್ಕೆ ಬಿದ್ದು, ಲಾರಿಯ ಚಾಲಕ ಹಾಗೂ ಕ್ಲೀನರ್ ಮೃತಪಟ್ಟ ಘಟನೆ ಶನಿವಾರ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ…
16-9-2022. ಶುಕ್ರವಾರ. ಯಲ್ಲಾಪುರ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿ.ಎಂ.ಎಸ್.) ವಾರ್ಷಿಕ ಮಹಾಸಭೆಯು ಶುಕ್ರವಾರ ಎಪಿಎಂಸಿ ಆವರದ ಟಿ.ಎಂ.ಎಸ್.ಸಭಾಭವನದಲ್ಲಿ ನಡೆಯಿತು. ಟಿ.ಎಂ.ಎಸ್.ಅಧ್ಯಕ್ಷ ನಾರಾಯಣ ಭಟ್ಟ…
16-9-2022. ಶುಕ್ರವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ…
15-9-2022. ಗುರುವಾರ. ಯಲ್ಲಾಪುರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವಾರದಲ್ಲಿ ವಿವಿಧ ಇಲಾಖೆಯ ಆಶ್ರಯದಲ್ಲಿ ಗುರುವಾರ ಎಂಜಿನೀಯರ್ಸ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸುದ್ದಿಯ ವೀಡಿಯೋ ದೃಶ್ಯಾವಳಿಯನ್ನು ವೀಕ್ಷಿಸಲು…
15-9-2022. ಗುರುವಾರ. ಯಲ್ಲಾಪುರದ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರಿಗೆ ಸನ್ಮಾನ ಸಮಾರಂಭ ಹಾಗೂ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 17 ಶನಿವಾರದಂದು ಮಧ್ಯಾಹ್ನ…
15-9-2022. ಗುರುವಾರ. ವಿಶೇಷ ಲೇಖನ. ಯುಗಪುರುಷ ಸರ್.ಎಂ.ವಿಶ್ವೇಶ್ವರಯ್ಯ. ಮಹಾಮೇಧಾವಿ, ಅಪ್ರತಿಮ ತಂತ್ರಜ್ಞ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ನಮ್ಮ ನಾಡಿನ ಹೆಮ್ಮೆಯ ತಂತ್ರಜ್ಞರು ಮಾತ್ರವಲ್ಲಿ ಅನೇಕ ಮಹತ್ವಪೂರ್ಣ ಸಾಧನೆಯನ್ನು ಮಾಡಿದ…
14-9-2022. ಬುಧವಾರ. ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಲ್ಲಾಪುರ ಪಟ್ಟಣದ ವಾಯ್.ಟಿ.ಎಸ್.ಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಿರಿಯ ಪ್ರಾಥಮಿಕ…
14-9-2022. ಬುಧವಾರ. ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘವು 2021-22 ನೇ ಸಾಲಿನಲ್ಲಿ 44,52,943 ರೂ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಉಮೇಶ ಭಾಗ್ವತ್ ತಿಳಿಸಿದರು.…
13-9-2022. ಮಂಗಳವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ಅಂಗಾರಕ ಸಂಕಷ್ಟಿಯ ನಿಮಿತ್ತ ಮಂಗಳವಾರ ಯಲ್ಲಾಪುರ ತಾಲೂಕಿನ ಪ್ರಸಿದ್ಧ ಸುಕ್ಷೇತ್ರವಾದ ಚಂದಗುಳಿಯ…
12-9-2022. ಸೋಮವಾರ. ಯಲ್ಲಾಪುರ ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಂಘವು 2021-22 ನೇ ಸಾಲಿನಲ್ಲಿ ಒಟ್ಟೂ 40,60950 ರೂ ನಿಕ್ಕಿ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ…
ವಿಡಿಯೋ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. 11-9-2022. ರವಿವಾರ. ಸಾಮಾಜಿಕ, ಸಾಂಸ್ಕೃತಿಕ , ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ…
11-9-2022. ರವಿವಾರ. ಈ ಸುದ್ದಿಯ ವಿಡಿಯೋ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ರಚನಾತ್ಮಕ ಸ್ಪರ್ಧಾ ಕಾರ್ಯಕ್ರಮಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ…
10-9-2022. ಶನಿವಾರ. ಅನಿಷ್ಟ ಪದ್ಧತಿಗಳ ವಿರುದ್ದ ಜನರ ಜಾಗ್ರತಿಗೆ ಕಾರಣಿಭೂತರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಮರಣೆ ಇಂದಿನ ದಿನಗಳಲ್ಲಿ ಅತೀ ಅವಶ್ಯಕವಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್…
10-9-2022. ಶನಿವಾರ. ಯಲ್ಲಾಪುರ ತಾಲೂಕಿನ ಇಡಗುಂದಿಯಲ್ಲಿ ನಡೆದ ವಲಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಒಟ್ಟೂ 16 ಸ್ಪರ್ಧೆಗಳ ಪೈಕಿ…
10-9-2022. ಶನಿವಾರ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಯಲ್ಲಾಪುರ ತಾಲೂಕಿನ ಉಮ್ಮಚಗಿ,ಕುಂದರಗಿ,ಆನಗೋಡ,ಕಿರವತ್ತಿ,ಹಿತ್ಲಳ್ಳಿ ಭಾಗದ ಕೃಷಿ ಜಮೀನುಗಳಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ್ದಾರೆ.…
9-9-2020 ಶುಕ್ರವಾರ. ಸುಜ್ಞಾನ ಸೇವಾ ಫೌಂಡೇಶನ್ (ರಿ) ಯಲ್ಲಾಪುರ ಮತ್ತು ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ವತಿಯಿಂದ ರಂಗಸಹ್ಯಾದ್ರಿ ಹಾಗೂ ಗೌತಮ ಜುವೆಲ್ಲರ್ಸ್ ಯಲ್ಲಾಪುರ ಇವರ ಸಹಯೋಗದಲ್ಲಿ ಶ್ರೀಕೃಷ್ಣ…
6-9-2022. ಮಂಗಳವಾರ. ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಮಂಗಳವಾರ ಬೆಂಗಳೂರಿನ ವಿಧಾನಸೌಧದ ಬ್ವಾಂಕ್ವೆಟ್ಹಾಲ್ನಲ್ಲಿ ನಡೆದ…
5-9-2022. ಸೋಮವಾರ. ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ಸೋಮವಾರ ಪ್ರಪ್ರಥಮಬಾರಿಗೆ ಮೂಳೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಪಟ್ಟಣದ 60 ವರ್ಷದ ಮಹಿಳೆಯೊಬ್ಬರು ಕಾಲುಜಾರಿ ಬಿದ್ದು ಕೈಮೂಳೆ ಹಾಗೂ ಕಾಲು…
4-9-2022. ರವಿವಾರ. ಸಂಘಟಿತ ಹೋರಾಟದಲ್ಲಿ ಗೆಲುವಿದೆ. ಸುಸ್ಥಿರ ಅಭಿವೃದ್ಧಿಗೆ ಸಮಾಜದ ಯುವಕರು ಪಣತೊಡಬೇಕು. ದೇಶೀ ನೆಲವನ್ನು ಪ್ರತಿನಿಧಿಸುವ ಯುವ ಸಮೂಹದ ಶಕ್ತಿ ಸದುಪಯೋಗವಾಗಬೇಕು ಎಂದು ಹಿರಿಯ ಪಶು…
4-9-2022. ರವಿವಾರ. ಯಕ್ಷಗಾನ ಅಕಾಡೆಮಿಯ ಪ್ರಸಕ್ತ ಸಾಲಿನ ಯಕ್ಷಸಿರಿ ಪುರಸ್ಕಾರಕ್ಕೆ ಆಯ್ಕೆಯಾದ ಖ್ಯಾತ ಮದ್ದಳೆವಾದಕ ಗಣಪತಿ ಭಾಗ್ವತ್ ಕವಾಳೆಯವರನ್ನು ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ…
4-9-2022. ರವಿವಾರ. ವಿಶೇಷ ಲೇಖನ. ಯಲ್ಲಾಪುರ ಪಟ್ಟಣದ ಹೋಲಿರೋಜರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಅಂತೋನ ಎಸ್ ರೋಡ್ರಿಗಸ್ ಅವರು ಪ್ರಸಕ್ತ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ…
3-9-2022. ಶನಿವಾರ.ವಿಶೇಷ ಲೇಖನ. ಯಲ್ಲಾಪುರ ತಾಲೂಕಿನ ಕಿರವತ್ತಿ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ನಾಯಕ ಅವರು ಪ್ರಸಕ್ತ ಸಾಲಿನ ರಾಜ್ಯ…
2-9-2022. ಶುಕ್ರವಾರ. ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಸೆ ಗ್ರಾಮದಲ್ಲಿ ಅನಧಿಕೃತ ಹಾಗೂ ಅಸುರಕ್ಷಿತವಾಗಿ ದಾಸ್ತಾನು ಮಾಡಿದ್ದ 3೦ ಗ್ಯಾಸ್ ಸಿಲಿಂಡರ್ಗಳನ್ನು ಜಪ್ತಿಮಾಡಿಕೊಂಡು, ತಹಸೀಲ್ದಾರ್…
31-8-2022. ಬುಧವಾರ. ಯಲ್ಲಾಪುರ ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಧಾರಾಕಾರವಾಗಿ ಮಳೆ ಸುರಿದಿದೆ. ಗಣೇಶನ ಹಬ್ಬದ ಸಂಭ್ರಮದ ಉತ್ಸಾಹಕ್ಕೆ ಮಳೆ ತಣ್ಣೀರು ಎರೆಚಿದೆ. ಯಲ್ಲಾಪುರ ಪಟ್ಟಣದಲ್ಲಿ ಸುರಿದ…
30-8-2022.. ಮಂಗಳವಾರ. ಈ ಸುದ್ದಿಯ ದೃಶ್ಯಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. ಗಣೇಶೋತ್ಸವವನ್ನು ತಾಲೂಕಿನಾದ್ಯಂತ ಅದ್ದೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಬ್ಬದ ಸಂದರ್ಭದಲ್ಲಿ ಹೂವು-ಹಣ್ಣುಗಳ…
30-8-2022. ಮಂಗಳವಾರ. ಯಲ್ಲಾಪುರ ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಅವರು ತಾವೇ ಸ್ವತಃ ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶನ ಮೂರ್ತಿಯನ್ನು ಆಕರ್ಷಕವಾಗಿ ತಯಾರಿಸಿದ್ದಾರೆ. ಕಳೆದ ೧೫ ವರ್ಷಗಳಿಂದ…
30-8-2022. ಮಂಗಳವಾರ. ಬದುಕಿನ ಚಹರೆಯಲ್ಲಿ ದೋಷಗಳಿರಬಾರದು. ಶಿಕ್ಷಕಿಯಾಗಿ ಕೆಲಸ ಮಾಡುವುದು ನನಗೆ ದೊರೆತ ಭಾಗ್ಯ. ಮಕ್ಕಳಿಗೆ ನೀಡುವ ವಿದ್ಯಾದಾನ ಶಾಶ್ವತವಾದ ಪುಣ್ಯ ಎಂದು ಶಿಕ್ಷಕಕಿಯಾಗಿ ಸೇವೆಯಿಂದ ನಿವೃತ್ತಿ…
29-8-2022. ಸೋಮವಾರ. ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ವಿಶೇಷ ವರದಿ. ಬಡಗುತಿಟ್ಟಿನ ಖ್ಯಾತ ಮದ್ದಳೆವಾದಕ ಗಣಪತಿ ಭಾಗ್ವತ್ ಕವಾಳೆಯವರಿಗೆ ಯಕ್ಷಗಾನ ಅಕಾಡೆಮಿಯ ೨೦೨೨ನೇ ಸಾಲಿನ ಯಕ್ಷಸಿರಿ ಪ್ರಶಸ್ತಿ ದೊರೆತಿರುವುದು…
29-8-2022. ಸೋಮವಾರ. ಚಿತ್ರ-ಬರಹ; ದತ್ತಾತ್ರೇಯ ಕಣ್ಣಿಪಾಲ ಇದನ್ನೂ ನೋಡಿ. ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಕಲಾತ್ಮಕತೆಯಿಂದ ಗಣೇಶನ ಮಣ್ಣಿನ ಮೂರ್ತಿ ತಯಾರಿಸುವಲ್ಲಿ ಅನೇಕರು ತೊಡಗಿಕೊಂಡಿದ್ದಾರೆ. ಪಾರಂಪರಿಕ ಕಲಾನೈಪುಣ್ಯದೊಂದಿಗೆ ಆಕರ್ಷಕ…
28-8-2022. ಸೋಮವಾರ. ಬೇಡ ಜಂಗಮ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಾಲೂಕಾ ಬೇಡ ಜಂಗಮ ಒಕ್ಕೂಟದಿಂದ ಯಲ್ಲಾಪುರ ಪಟ್ಟಣದಲ್ಲಿ ಸೋಮವಾರ ತಹಶೀಲ್ದಾರ್ ಶ್ರೀಕೃಷ್ಣ…
29-8-2022. ಸೋಮವಾರ. ಈ ಸುದ್ದಿಯ ದೃಶ್ಯಾವಳಿಗಳನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. ಈಗ ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮದ ವಾತಾವರಣ ಕಂಡುಬರುತ್ತಿದೆ. ನಾಳೆ…
28-8-2022 . ರವಿವಾರ. ಯಲ್ಲಾಪುರ ಪಟ್ಟಣದ ಹಾದಿಬಾವಿಗಲ್ಲಿಯಲ್ಲಿ ಮನೆಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾದಿಬಾವಿಗಲ್ಲಿಯ ನಿವೃತ್ತ ಶಿಕ್ಷಕ ತಮ್ಮಣ್ಣ ಸುಬ್ರಾಯ ಭಟ್ಟ ಅವರ ಮನೆಯಲ್ಲಿ ಆ.೨೫ರಂದು…
25-8-2022.ಗುರುವಾರ. ಗಂಗಾವಳಿ ನದಿಯಿಂದ ಲಾರಿಯನ್ನು ಮೇಲೆತ್ತಲು ನಡೆದ ಕಾರ್ಯಾಚರಣೆಯ ವಿಡಿಯೋ ವೀಕ್ಷಿಸಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ಫಣಸಗುಳಿ ತಾತ್ಕಾಲಿಕ…
24-8-2022. ಬುಧವಾರ. SEE VIDEO ಫಣಸಗುಳಿ ಸೇತುವೆಯ ಮೇಲಿಂದ ಗಂಗಾವಳಿ ನದಿಗೆ ಬಿದ್ದ ಲಾರಿ…. ವಿಡಿಯೋ ವೀಕ್ಷಿಸಲುಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳ ವೀಡಿಯೋ…
24-8-2022. ಬುಧವಾರ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರನ್ನು ಈ ಸ್ಥಾನದಿಂದ ಕೈಬಿಡಲಾಗಿದೆ. ಅವರ…
23-8-2022. ಮಂಗಳವಾರ. ಹಸಿ ಸಾಗವಾನಿ ಮರಗಳನ್ನು ಕಡಿದು, ತುಂಡುಗಳಾಗಿ ಪರಿವರ್ತಿಸಿ ವಾಹನದಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯವರು ದಾಳಿ ನಡೆಸಿ…
23-8-2022. ಮಂಗಳವಾರ. ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಸುತ್ತಮುತ್ತ ಕಳೆದ ಕೆಲ ದಿನಗಳಿಂದ ಹಗಲು ಹೊತ್ತಿನಲ್ಲಿ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.…
22-8-2022. ಸೋಮವಾರ. ಗ್ರಾಮಸ್ಥರ ಬಹು ದಿನದ ಬೇಡಿಕೆಯಂತೆ ಯಲ್ಲಾಪುರ ತಾಲೂಕಿನ ತಟಗಾರದಲ್ಲಿ ನೂತನ ಗ್ರಾಮ ಅರಣ್ಯ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಸಮಿತಿಯ ಅಧ್ಯಕ್ಷರಾಗಿ ಸ್ಥಳೀಯ ಮುಖಂಡರಾದ ನರಸಿಂಹ…
22-8-2022. ಸೋಮವಾರ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟ ಘಟನೆ ಯಲ್ಲಾಪುರ ಪಟ್ಟಣದ ಸಮೀಪದ ಕೆ.ಮಿಲನ್ ಹೊಟೇಲ್ ಬಳಿ…
20-8-2022. ಶನಿವಾರ. ಈಗ ಎಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ ಶುರುವಾಗುತ್ತಿದೆ. ಜನರು ಸಡಗರ-ಸಂಭ್ರಮದಿಂದ ಈ ಹಬ್ಬದ ತಯಾರಿಯಲ್ಲಿ ತೊಡಗಿದ್ದಾರೆ. ಮಲೆನಾಡಿನ ಭಾಗಗಳಲ್ಲಿ ಗಣೇಶ ಚೌತಿ ಎಂದರೆ ಮೊದಲು…
20-8-2022. ಶನಿವಾರ. ಶಿರಸಿ: ಗಣೇಶ ಚತುರ್ಥಿ ನಿಮಿತ್ತ ಉತ್ತರ ಕನ್ನಡ ಸಾವಯವ ಒಕ್ಕೂಟದಿಂದ ಪಂಚಖಾದ್ಯ ಕಿಟ್ ಬಿಡುಗಡೆ ಸಮಾರಂಭ, ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಹಾಗೂ…
19-8-2022. ಶುಕ್ರವಾರ. ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬಾಲಗೋಪಾಲ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 52 ವಿದ್ಯಾರ್ಥಿಗಳು ಬಾಲಗೋಪಾಲ ವೇಷಧರಿಸಿ…
18-8-2022. ಗುರುವಾರ. ಸುಜ್ಞಾನ ನೆಟ್ವರ್ಕ್ ಯಲ್ಲಾಪುರ ಅವರ ಇ-ಯಲ್ಲಾಪುರ ಡಿಜಿಟಲ್ ಮಾಧ್ಯಮದ ವತಿಯಿಂದ ಯಲ್ಲಾಪುರದ ರಂಗಸಹ್ಯಾದ್ರಿ ಹಾಗೂ ಗೌತಮ್ ಜುವೆಲ್ಲರ್ಸ್ ಸಹಯೋಗದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಏರ್ಪಡಿಸಲಾಗಿದ್ದ…
17-8-2022. ಬುಧವಾರ. ಯಲ್ಲಾಪುರ ಪಟ್ಟಣದ ಬಿಕ್ಕು ಗುಡಿಗಾರ ಕಲಾ ಕೇಂದ್ರದಲ್ಲಿ 15 ಅಡಿ ಎತ್ತರದ ಆಕರ್ಷಕ ಕಾಷ್ಠ ರಥವನ್ನು ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ದಕ್ಷಿಣ…
16-8-2022. ಮಂಗಳವಾರ. ಯಲ್ಲಾಪುರ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯಲ್ಲಿ ಖಾಲಿ ಇದ್ದ ಅ ವರ್ಗದ ಪ್ರಾಥಮಿಕ ಸಹಕಾರಿ ಸಂಘಗಳ ಕ್ಷೇತ್ರದ ಪ್ರತಿನಿಧಿಯ ಒಂದು ಸ್ಥಾನಕ್ಕೆ ಕುಂದರಗಿ ಸೇವಾ ಸಹಕಾರಿ…
16-8-2022. ಮಂಗಳವಾರ. ಸುಜ್ಞಾನ ನೆಟ್ ವರ್ಕ್ಸ್ ಅವರ ಇ-ಯಲ್ಲಾಪುರ ಡಿಜಿಟಲ್ ಮಾಧ್ಯಮದ ವತಿಯಿಂದ, ಯಲ್ಲಾಪುರದ ರಂಗಸಹ್ಯಾದ್ರಿ ಸಂಘಟನೆ ಹಾಗೂ ಗೌತಮ ಜುವೆಲ್ಲರ್ಸ್ ಸಹಯೋಗದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ…
15-8-2022. ಸೋಮವಾರ. ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿರುವ ತಾಲೂಕಾ ಕ್ರೀಡಾಂಗಣದಲ್ಲಿ ಸೋಮವಾರ ಬೆಳಿಗ್ಗೆ ಸಡಗರ,ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಸುದ್ದಿಯ ದೃಶ್ಯಾವಳಿಯನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್…
14-8-2022. ರವಿವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿಯನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಸ್ವಾತಂತ್ರ್ಯದ ಅಮೃತಮಹೋತ್ಸವದ ನಿಮಿತ್ತ ಯಲ್ಲಾಪುರ ಪಟ್ಟಣದಲ್ಲಿರುವ ನಾನಾ ಇಲಾಖೆಗಳ ಕಟ್ಟಡಗಳಿಗೆ ಆಕರ್ಷಕ…
14-8-2022. ರವಿವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿಯನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ಯಲ್ಲಾಪುರ ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿ ಶ್ರಾವಣ ಮಾಸದ ನಿಮಿತ್ತ ರವಿವಾರ…
advt 13-8-2022. ಶನಿವಾರ. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಯ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಸಮಾಲೋಚನಾ ಸಭೆಯು ಪಟ್ಟಣದ ಅಡಕೆ ಭವನದಲ್ಲಿ ಶನಿವಾರ ನಡೆಯಿತು.ಈ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಕೇಂದ್ರೀಕರಣ…
advt 12-8-2022. ಶುಕ್ರವಾರ. ದಿಕ್ಬಳ್ಳಿ ದಾಟ್ದೆ…ಊರ..ಊರ ಸುತ್ದೆ’ ಎಂಬ ಮಾತು ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಇನ್ನೂ ಜೀವಂತವಾಗಿದೆ. ದಿಕ್ಬಳ್ಳಿಯನ್ನು ದಾಟಿದರೆ ದಿಕ್ಕೇ ತೋಚದಂತಾಗಿ,ಹುಚ್ಚರಂತಾಗಿ ಊರೂರು ಅಲೆದರೂ…
advt 12-8-2022. ಶುಕ್ರವಾರ. ಮಕ್ಕಳು ಮೊಬೈಲ್ ನಿಂದ ಆದಷ್ಟು ದೂರವಿರಬೇಕು. ಲೈಬ್ರರಿಗೆ ಬಂದು ಪುಸ್ತಕದ ಪುಟಗಳನ್ನು ತೆರೆಯುವುದನ್ನು ರೂಢಿ ಮಾಡಿಕೊಳ್ಳಬೇಕು. ಹಿರಿಯರೂ ತಮ್ಮ ಮಕ್ಕಳೊಂದಿಗೆ ಲೈಬ್ರರಿಗೆ ಬಂದು…
11-8-2022. ಗುರುವಾರ. ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63…
10-8-2022. ಬುಧವಾರ. ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw 75ನೇ…
10-8-2022. ಬುಧವಾರ. ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw ಸ್ವಾತಂತ್ರ್ಯದ…
9-8-2022. ಮಂಗಳವಾರ. ಯಲ್ಲಾಪುರ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ಎಂ.ಕೆ.ಬಿ. ಪರಿವಾರದ ನೂತನ ಮಹಾಲಕ್ಷ್ಮಿ ಸಿಲ್ಕ್ & ಸಾರೀಸ್ ಮಳಿಗೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು…
advt 9-8-2022. ಮಂಗಳವಾರ. ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ E- YELLAPUR DIGITAL ಮಾಧ್ಯಮದ ವತಿಯಿಂದ, ರಂಗಸಹ್ಯಾದ್ರಿ ಸಂಘಟನೆ ಹಾಗೂ ಗೌತಮ ಜ್ಯುವೆಲ್ಲರ್ಸ್ ಯಲ್ಲಾಪುರ ಇವರ ಸಹಯೋಗದಲ್ಲಿ ಎರಡನೇ…
advt 8-8-2022. ಸೋಮವಾರ. ಯಲ್ಲಾಪುರ ಹಾಗೂ ಸುತ್ತಲಿನ ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ.…
advt 8-8-2022. ಸೋಮವಾರ. ಈ ಸುದ್ದಿಯ ಹಾಗೂ ಯಲ್ಲಾಪುರ ಹಾಗೂ ಸುತ್ತಲಿನ ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್…
7-8-2022. ರವಿವಾರ. ಅನೇಕ ದಶಕಗಳಿಂದ ಪ್ರಾಮಾಣಿಕ ಹಾಗೂ ವಿಶ್ವಾಸಾರ್ಹ ವ್ಯವಹಾರಗಳಿಗೆ ಪ್ರಸಿದ್ಧಿಯಾದ ಯಲ್ಲಾಪುರ ಪಟ್ಟಣದ ಎಂ.ಕೆ.ಬಿ. ಪರಿವಾರದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಮಹಾಲಕ್ಷ್ಮಿ ಸಿಲ್ಕ್ & ಸಾರಿಸ್…
6-8-2022. ಶನಿವಾರ. ಕಳೆದ ಅನೇಕ ದಶಕಗಳಿಂದ ಪ್ರಾಮಾಣಿಕ ಹಾಗೂ ವಿಶ್ವಾಸಾರ್ಹ ವ್ಯವಹಾರಗಳಿಂದ ಗ್ರಾಹಕರ ಮನಗೆದ್ದ ಯಲ್ಲಾಪುರ ಪಟ್ಟಣದ ಎಂ.ಕೆ.ಭಟ್ & ಕಂಪನಿಯ ಪರಿವಾರದ ವತಿಯಿಂದ ಈಗ ಮತ್ತೊಂದು…
5-8-2022. ಶುಕ್ರವಾರ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘದ ವತಿಯಿಂದ ಯಲ್ಲಾಪುರ ಪಟ್ಟಣದ ಅಡಕೆ ಭವನದಲ್ಲಿ ಶುಕ್ರವಾರ ಯಲ್ಲಾಪುರ-ಮುಂಡಗೋಡ ತಾಲೂಕುಗಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಗೆ…
4-8-2022. ಗುರುವಾರ. ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಪಲ್ಟಿ. ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಯಲ್ಲಾಪುರ ತಾಲೂಕಿನ ಅರಬೈಲ್ ಮಾರುತಿ ದೇವಾಲಯದ ಸಮೀಪ, ರಾಷ್ಟ್ರೀಯ ಹೆದ್ದಾರಿ63ರಲ್ಲಿ ಗುರುವಾರ ಪಲ್ಟಿಯಾಗಿದೆ. ಲಾರಿಯಲ್ಲಿ…
4-8-2022. ಗುರುವಾರ. ಪ್ರಸಕ್ತ ಸಾಲಿನ ವಲಯ ಮಟ್ಟದ ಶೈಕ್ಷಣಿಕ ಕ್ರೀಡಾಕೂಟದಲ್ಲಿ ಯಲ್ಲಾಪುರ ತಾಲೂಕಿನ ಇಡಗುಂದಿಯ ಸ್ನೇಹಸಾಗರ ಶಾಲೆಯು ಕ್ರೀಡಾರಂಗದಲ್ಲಿ ಉತ್ಕೃಷ್ಟ ಸಾಧನೆಯನ್ನು ಮಾಡುವುದರ ಮೂಲಕ ಸಮಗ್ರ ವೀರಾಗ್ರಣಿ…
3-8-2022. ಬುಧವಾರ. ಜು.26ರಂದು ಯಲ್ಲಾಪುರ ಪಟ್ಟಣದ ಮಹಾಗಣಪತಿ ಜ್ಯೂವೆಲರ್ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಗಳು ಅಂಗಡಿಯಿಂದ 1 ಲಕ್ಷ 20…
3-8-2022. ಬುಧವಾರ. ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯು ಯಲ್ಲಾಪುರ. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆಯಿತು. ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವ…
3-8-2022. ಬುಧವಾರ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆ ಜೀವನ ಶಿಕ್ಷಣವನ್ನು ಕಲಿಯಬೇಕು. ಉತ್ತಮವಾದ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸುಶಿಕ್ಷಿತರಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಕಲಿತ ವಿದ್ಯೆಯು ಸಮಾಜದ ಅಭಿವೃದ್ಧಿಗೆ…
1-8-2022. ಸೋಮವಾರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಪ್ರಯುಕ್ತ ವಿವಿಧ ಇಲಾಖೆಗಳ ಆಶ್ರಯದಲ್ಲಿ ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತಿ ಆವಾರದಲ್ಲಿ ಸೋಮವಾರ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ನಡೆಯಿತು.…
29-7-2022. ಶುಕ್ರವಾರ. ಕಳೆದ ಜೂ.14 ರಂದು ಯಲ್ಲಾಪುರ ತಾಲೂಕಿನ ಬೊಮ್ಮನಳ್ಳಿ ಗ್ರಾಮದ ಸಿಡ್ಲಗುಂಡಿ ರಸ್ತೆಯಲ್ಲಿ ಮುಂಬೈ ಮೂಲದ ವ್ಯಕ್ತಿಗಳ ಕಾರನ್ನು ಅಡ್ಡಗಟ್ಟಿ, ಕಾರಿನಲ್ಲಿದ್ದವರಿಗೆ ಹಲ್ಲೆ ಮಾಡಿ, ದರೋಡೆ…
29-7-2022. ಶುಕ್ರವಾರ. ಸಿಮೆಂಟ್ ತುಂಬಿಕೊಂಡು ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆಯು ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಮೊಗೆದ್ದೆ ಬಳಿ…
28-7-2022. ಗುರುವಾರ. ಅಗಷ್ಟ 13 ರಂದು ಲೋಕ್ ಅದಾಲತ್ ನಡೆಯಲಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಸಿವಿಲ್…
28-7-2022. ಗುರುವಾರ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಹತ್ಯೆಯನ್ನು ಖಂಡಿಸಿ ಹಾಗೂ ಇಂತಹ ಘಟನೆಗಳಲ್ಲಿ ಬಿಜೆಪಿ ಪಕ್ಷದ ನಾಯಕರ ನಡೆಯ…
28-7-2022. ಗುರುವಾರ. ವರ್ತಮಾನ , ವಿಶ್ಲೇಷಣೆ. ಸುಳ್ಯ ತಾಲುಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ, ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಬೇಗುದಿ ಹೆಚ್ಚುತ್ತಿದೆ.…
25-7-2022. ಸೋಮವಾರ. ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಯಲ್ಲಾಪುರ ಬಿಜೆಪಿ ಮಂಡಳದ ವತಿಯಿಂದ ಪಟ್ಟಣದ ಅಂಬೇಡ್ಕರ್…
24-7-2022. ರವಿವಾರ. VIDEO ಯಲ್ಲಾಪುರ ಪಟ್ಟಣದ ರವೀಂದ್ರನಗರದ ಶಕ್ತಿಗಣಪತಿ ದೇವಾಲಯದಲ್ಲಿ ಶ್ರಾವಣಮಾಸದ ನಿಮಿತ್ತ ಒಂದುತಿಂಗಳ ಕಾಲ ಪ್ರತಿದಿನ ಗಣಹವನ ಹಾಗೂ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇವಾಲಯದ…
24-7-2022. ರವಿವಾರ. ಭಾರತದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರತಿಭಾವಂತ ಯುವ ಭಾಗವತರಾದ ಕು.ಚಿಂತನಾ ಹೆಗಡೆ ಮಾಳ್ಕೋಡು ಅವರು ಬಡಗುತಿಟ್ಟಿನ ಯಕ್ಷಗಾನಶೈಲಿಯಲ್ಲಿ ಹಾಡಿರುವ…
advt 18-7-2022. ಸೋಮವಾರ. E-YELLAPUR DIGITAL NEWS ICSE ಪರೀಕ್ಷಾ ಫಲಿತಾಂಶದಲ್ಲಿ ಯಲ್ಲಾಪುರ ತಾಲೂಕಿನ ಬೀಗಾರಿನ ದಿಶಿತಾ ಕೋಮಾರ ಇವಳು ಗುಜರಾತ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ…
ADVT 18-7-2022. ಸೋಮವಾರ. E-YELLAPUR DIGITAL NEWS. ನಾನು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ ಎಂಬ ಕುರಿತು ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿಯಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ…
You cannot copy content of this page